rtgh
Guarantee Scheme Farmers Loan Waiver 1 lakh for women

ರೈತರ ಸಾಲ ಮನ್ನಾ : ಮಹಿಳೆಯರಿಗೆ 1 ಲಕ್ಷ ಹಣ : ದೇಶದ ಎಲ್ಲಾ ಜನರಿಗೂ ಈ ಹೊಸ ಸೌಲಭ್ಯ

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ರೈತರ ಸಾಲ ಮನ್ನಾ ಹೊಸ ಗ್ಯಾರಂಟಿ ಘೋಷಣೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ರೈತರ ಪ್ರತಿಭಟನೆ ರಾಜಧಾನಿ ಗಡಿಯಲ್ಲಿ ಮುಂದುವರೆದಿದ್ದು ಒಂದು ಕಡೆ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸರ್ಕಾರದಿಂದ ರೈತರನ್ನು ಹಿಡಿಯುವ ಘೋಷಣೆಗಳು ಸಾಲು ಸಾಲಾಗಿ ಕೇಳಿಬರುತ್ತಿವೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಆಡಳಿತರೂಢ ಬಿಜೆಪಿಗಿಂತ ಒಂದು ಹೆಜ್ಜೆ ಮುಂದೆ ಇಟ್ಟಿದ್ದು ಇದೀಗ ರೈತರ ಸಾಲ ಮನ್ನಾ ಮಾಡುವಂತಹ ಮತ್ತೊಂದು ಹೊಸ ಗ್ಯಾರಂಟಿ ಯೋಜನೆಯನ್ನು ಘೋಷಣೆ ಮಾಡಿದೆ. ದೇಶದ ರೈತರ ಸಾಲ ಮನ್ನಾ…

Read More
Aadhaar Link has started for Pahanis

ಆಧಾರ್ ಲಿಂಕ್ ಪಹಣಿಗಳಿಗೆ ಪ್ರಾರಂಭವಾಗಿದೆ : ರೈತರು ನಿಮ್ಮ ಮೊಬೈಲ್ ನಲ್ಲಿ LINK ಮಾಡಿ.!

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಪಹಣಿಗಳಿಗೆ ಆಧಾರ್ ಲಿಂಕ್ ಮಾಡಿಸುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯಾದ್ಯಂತ ಮಾರ್ಚ್ 12 ರಿಂದ ಪಹಣಿಗಳಿಗೆ ಆಧಾರ್ ಲಿಂಕ್ ಪ್ರಕ್ರಿಯೆಯನ್ನು ಜಾರಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅದರಂತೆ ಆಧಾರ್ ಕಾರ್ಡನ್ನು ಪಹಣಿಗಳಿಗೆ ಏಕೆ ಲಿಂಕ್ ಮಾಡಿಸಬೇಕು ಅದರಿಂದಾಗುವ ಪ್ರಯೋಜನಗಳೇನು ಎಲ್ಲಿ ಲಿಂಕ್ ಮಾಡಿಸಬೇಕು ಹೇಗೆ ಲಿಂಕ್ ಮಾಡಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಪಹಣಿಗಳಿಗೆ ಆಧಾರ್ ಕಾರ್ಡ್ ಲಿಂಕ್ : ರಾಜ್ಯ…

Read More
PM Kisan Yojana Fund Release Date for 17th Tranche

17ನೇ ಕಂತಿನ PM ಕಿಸಾನ್ ಯೋಜನೆ ಹಣ ಬಿಡುಗಡೆ : ರೈತರು ಈ ಕೆಲಸ ಮಾಡಿದ್ದಾರೆ ಮಾತ್ರ ಹಣ

ನಮಸ್ಕಾರ ಸ್ನೇಹಿತರೆ ಸದ್ಯ ಈಗ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸುತ್ತಿರುವುದೇನೆಂದರೆ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನಮಂತ್ರಿ ಸಮ್ಮಾನ ನಿಧಿ ಯೋಜನೆಯ ಬಗ್ಗೆ. ದೇಶದ ಎಲ್ಲಾ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು 2000ಗಳ ಹಣವನ್ನು ಇಲ್ಲಿಯವರೆಗೂ 16ನೇ ಕಂತಿನವರೆಗೆ ಬಿಡುಗಡೆ ಮಾಡಿದ್ದು ಇದೀಗ 17ನೇ ಕಂತಿನ ಹಣ ಬರುವುದು ಬಾಕಿ ಇದೆ. ಕೇಂದ್ರದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಯಾವಾಗ ರೈತರಿಗೆ ಬಿಡುಗಡೆಯಾಗುತ್ತದೆ ಹಾಗೂ ಈ ಯೋಜನೆಗೆ ಹೇಗೆ…

Read More
Money for farmers to purchase pump sets

ಬರಗಾಲದ ಸಮಯದಲ್ಲಿ ಪಂಪ್ ಸೆಟ್ ಖರೀದಿ ಮಾಡಲು ರೈತರಿಗೆ ಹಣ ! ಇಲ್ಲಿದೆ ಸಂಪೂರ್ಣ ಮಾಹಿತಿ

ನಮಸ್ಕಾರ ಸ್ನೇಹಿತರೇ ರೈತರಿಗೆ ಅನುಕೂಲವಾಗುವಂತೆ ರೈತರ ಪರವಾಗಿ ಅನೇಕ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದರೆ ದೇಶದ ಆರ್ಥಿಕ ಪರಿಸ್ಥಿತಿಯು ಕೂಡ ಸುಧಾರಿಸುತ್ತದೆ ಎನ್ನುವುದು ಒಂದು ಮೂಲಭೂತ ಪರಿಕಲ್ಪನೆಯಾಗಿದೆ ಅದರಂತೆ ಸರ್ಕಾರವು ಕೂಡ ದೇಶದ ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತದೆ. ರೈತ ದೇಶದ ಬೆನ್ನೆಲುಬಾಗಿದ್ದು ಆತನ ಪರಿಸ್ಥಿತಿ ಸುಧಾರಣೆಯಾದರೆ ಬಹುತೇಕ ದೇಶವು ಕೂಡ ಉದ್ಧಾರವಾಗುತ್ತದೆ ಎಂದು ಹೇಳಬಹುದು ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳೆರಡು ಕೂಡ ರೈತರಿಗೆ ಅನುಕೂಲವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತಂದು…

Read More
30 Lakh Subsidy From Govt to open Sheep Poultry Farm

ರೈತರಿಗೆ 30 ಲಕ್ಷ ಸಹಾಯಧನ : ಫಾರಂ ತೆರೆಯಲು ಆರ್ಥಿಕ ನೆರವು ಅಪ್ಲೈ ಮಾಡಿದವರಿಗೆ ತಕ್ಷಣ ಹಣ !

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರವು ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ ಅದರಂತೆ ಇವತ್ತಿನ ಲೇಖನದಲ್ಲಿ ಸರ್ಕಾರವು ಕೋರಿ ಕೋಳಿ ಫಾರಂ ತೆರೆಯಲು ರೈತರಿಗೆ ಈ ಯೋಜನೆಯ ಅಡಿಯಲ್ಲಿ 25 ಲಕ್ಷದವರೆಗೆ ಸಹಾಯಧನ ನೀಡಲು ನಿರ್ಧರಿಸಿದೆ. ಆದ್ದರಿಂದ ಈ ಯೋಜನೆಯ ಪ್ರಯೋಜನವನ್ನು ಎಲ್ಲ ರೈತರು, ಪಡೆಯಬಹುದಾಗಿದೆ ಹಾಗಾದರೆ ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ದಾಖಲೆಗಳೇನು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಈ ಲೇಖನವನ್ನು ಸಂಪೂರ್ಣವಾಗಿ ಓದಿದ ನಂತರವೇ ಈ…

Read More
Karnataka Panchayat Raj Department Jobs!

ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಿದ್ದರಾಗಿ ಇಲ್ಲಿದೆ ಲಿಂಕ್ !

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಹೊಸ ನೇಮಕಾತಿ ಪ್ರಕಟಣೆ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹೊರ ಬಿದ್ದಿದೆ ಎಂದು ಹೇಳಬಹುದು. ಓಂಬುಡ್ಸ್ ಪರ್ಸನ್ ಹುದ್ದೆ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳ ತಾತ್ಕಾಲಿಕ ಬರ್ತಿದೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿಯನ್ನು…

Read More
raitha-tara-bandi-yojana-of-government-of-karnataka

10,000 ಹಣ ರೈತರಿಗೆ ಜಮಾ : ಈ ದಾಖಲೆ ಇದ್ರೆ ನೀವು ಅಪ್ಲೇ ಮಾಡಿ ಅನುದಾನ ಪಡೆಯಿರಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರವು ರೈತರಿಗೆ ಜಾರಿಗೆ ತರುತ್ತಿರುವ ಒಂದು ಹೊಸ ಯೋಜನೆ ಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಹೊಲದ ಸುತ್ತ ಬೇಲಿ ಹಾಕಲು ರೈತರಿಗೆ ಕರ್ನಾಟಕ ರಾಜ್ಯ ಸರ್ಕಾರವು 10 ಸಾವಿರದವರೆಗೆ ಅನುದಾನವನ್ನು ನೀಡಲು ಮುಂದಾಗಿದೆ ಆ ಕಾರಣಕ್ಕಾಗಿ ರಾಜ್ಯದ ಪ್ರತಿಯೊಬ್ಬ ರೈತರು ಕೂಡ ಈ ಯೋಜನೆಯ ಲಾಭವನ್ನು ಪಡೆಯಬೇಕೆಂದು ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ತಿಳಿಸಿದ್ದು ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ. ಅದರಂತೆ ಯಾವ ರೀತಿ…

Read More
Village wise list of Kisan Yojana released

ಕಿಸಾನ್ ಯೋಜನೆಯ ಗ್ರಾಮವಾರು ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಈ ಚೆಕ್ ಮಾಡಿಕೊಳ್ಳಿ !

ನಮಸ್ಕಾರ ಸ್ನೇಹಿತರೆ ಇನ್ನು ಮುಂದೆ ಪ್ರದಾನ ಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳು ಗ್ರಾಮವಾರು ಪಟ್ಟಿಯಲ್ಲಿ ಮೊಬೈಲ್ ನಲ್ಲಿ ತಮ್ಮ ಹೆಸರಿರುವುದನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ. ಅದರಂತೆ ಹೇಗೆ ಫಲಾನುಭವಿಗಳು ತಮ್ಮ ಹೆಸರನ್ನು ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು. ಮೊಬೈಲ್ ಮೂಲಕವೇ ಗ್ರಾಮವಾರು ಪಟ್ಟಿ ಚೆಕ್ ಮಾಡಿಕೊಳ್ಳಿ : ಮೊಬೈಲ್ ನಲ್ಲಿಯೇ ಗ್ರಾಮವಾರು ಪಟ್ಟಿಯಲ್ಲಿ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳು ತಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಬಹುದು ಯಾವುದೇ ರೀತಿಯ ಹಾಗೂ ಯಾರ…

Read More
Application Invitation for Free Horticulture Training

ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ : 17,500 ಶಿಷ್ಯ ವೇತನ ನೀಡುತ್ತಾರೆ.! ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ರೈತರು ಮತ್ತು ರೈತರ ಮಕ್ಕಳಿಗೆ 17500 ಶಿಷ್ಯ ವೇತನದ ಜೊತೆಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿಯನ್ನು ನೀಡಲು ತೋಟಗಾರಿಕೆ ಇಲಾಖೆಯಿಂದ ಇದೀಗ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅದರಂತೆ ಈ ತರಬೇತಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು. ತೋಟಗಾರಿಕಾ ಇಲಾಖೆಯಿಂದ ತೋಟಗಾರಿಕಾ ತರಬೇತಿ : ರಾಜ್ಯದ ವಿವಿಧ 11 ಜಿಲ್ಲೆಗಳಲ್ಲಿ ಇರುವ ತೋಟಗಾರಿಕೆ ಇಲಾಖೆಗಳಲ್ಲಿ ತೋಟಗಾರಿಕೆ ಕ್ಷೇತ್ರದ ಸಮಗ್ರ ಜ್ಞಾನವನ್ನು 2024 25 ನೇ ಸಾಲಿಗೆ ಮತ್ತು ವೈಜ್ಞಾನಿಕ…

Read More
Free Sewing Machine Plan

ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಹೊಸ ಯೋಜನೆ ಪ್ರಾರಂಭ : ಉಚಿತ ಹೊಲಿಗೆ ಯಂತ್ರ ವಿತರಣೆ !

ನಮಸ್ಕಾರ ಸ್ನೇಹಿತರೆ ಮಹಿಳೆಯರಿಗಾಗಿ ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ ಅದರಂತೆ ಇವತ್ತಿನ ಲೇಖನದಲ್ಲಿ ನಿಮಗೆ ಹೊಸ ಯೋಜನೆ ಜಾರಿಗೆ ತಂದಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಇತ್ತೀಚಿಗೆ ಹೊಲಿಗೆ ವ್ಯವಹಾರಗಳಿಗೆ ಬೇಡಿಕೆ ಹೆಚ್ಚಾಗಿದ್ದು ವಿಶೇಷವಾಗಿ ಈ ಡೊಮೆನ್ ನಲ್ಲಿ ತಮ್ಮ ಉದ್ಯಮಶೀಲತೆಯ ಪ್ರಮಾಣವನ್ನು ಪ್ರಾರಂಭಿಸಲು ಬಯಸುವ ಮಹಿಳೆಯರಲ್ಲಿ ಈ ಪ್ರವೃತ್ತಿಯನ್ನು ಬೆಂಬಲಿಸುವ ಉದ್ದೇಶದಿಂದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಕೇಂದ್ರ ಸರ್ಕಾರವು ಪ್ರಾರಂಭಿಸಿದೆ. ಈ ಯೋಜನೆ ಕುಶಲಕರ್ಣಿಗಳು ಮತ್ತು ಸಾಂಪ್ರದಾಯಿಕ ಉದ್ಯಮದ ಕಾರ್ಮಿಕರನ್ನು ಸಬಲೀಕರಣ ಗೊಳಿಸುವ ಗುರಿಯನ್ನು…

Read More