rtgh
Waiver of interest on farmers' loans

ರೈತರ ಸಾಲದ ಬಡ್ಡಿ ಮನ್ನಾ ಘೋಷಣೆ : ಷರತ್ತುಗಳನ್ನು ಒಮ್ಮೆ ಗಮನಿಸಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರವು ರೈತರ ಸಾಲದ ಬಡ್ಡಿಮನ್ನ ಮಾಡಲು ದಿನಾಂಕವನ್ನು ಆದೇಶಿಸಿದೆ. ಯಾವ ದಿನಾಂಕದಂದು ಬಡ್ಡಿ ಮನ್ನಾ ಆಗಲಿದೆ ಹಾಗೂ ಸರ್ಕಾರದ ಷರತ್ತುಗಳೇನು ಎಂಬುದನ್ನು ತಿಳಿಯೋಣ. ರಾಜ್ಯ ಸರ್ಕಾರದಿಂದ ಸಹಾಯಧನ : ಕರ್ನಾಟಕದಲ್ಲಿ ಈ ವರ್ಷ ಸರಿಯಾದ ಸಮಯಕ್ಕೆ ಮಳೆ ಬಾರದ ಕಾರಣ ಮುಂಗಾರು ರೈತರಿಗೆ ಸಂಕಷ್ಟದ ಪರಿಸ್ಥಿತಿ ತಂದಿತ್ತು ಹಾಗಾಗಿ ಸರ್ಕಾರದಿಂದ ಸಹಾಯ ನೀಡಲಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಸಹಕಾರಿ ಸಂಸ್ಥೆಗಳ ಮೂಲಕ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಬಡ್ಡಿಮನ್ನು ಮಾಡಲು ಆದೇಶ ನೀಡಲಾಗಿದೆ .ಸರ್ಕಾರದ…

Read More
release-of-drought-relief-funds

ಬರ ಪರಿಹಾರ ಹಣ ಬಿಡುಗಡೆ : ನಿಮ್ಮ ಹೆಸರು ಇದೆಯಾ ಪರಿಶೀಲಿಸಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಬರ ಪರಿಹಾರ ಹಣವನ್ನು ಬಿಡುಗಡೆಗೊಳಿಸಲು ಪಟ್ಟಿಯನ್ನು ನೀಡಿದೆ. ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಬರ ಪರಿಹಾರ ಸಿಗುತ್ತೆ .ಈ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡರೆ ಬರ ಪರಿಹಾರದ ಪಟ್ಟಿ ನಿಮಗೆ ದೊರೆಯಲಿದೆ. ರಾಜ್ಯ ಸರ್ಕಾರದಿಂದ ದಿನಾಂಕ ಘೋಷಣೆ : ಬರ ಪರಿಹಾರದ ಹಣವನ್ನು ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ದಿನಾಂಕದಂದು ನಿಮ್ಮ ಖಾತೆಗೆ ಮೊದಲನೇಕಂತಿನ ಹಣ ಬಿಡುಗಡೆಗೊಳಿಸಲಿದೆ. ಆ ದಿನಾಂಕವೆಂದರೆ ಜನವರಿ ತಿಂಗಳ 28ನೇ ತಾರೀಖಿನಂದು ಹಣ ಬಿಡುಗಡೆಗೊಳ್ಳಲಿದೆ .ರೈತರು…

Read More
interim-crop-insurance-deposit

ಮಧ್ಯಾಂತರ ಬೆಳೆ ವಿಮೆ ಜಮಾ : ನಿಮ್ಮ ಅಕೌಂಟ್ ಗೆ ಬಂದಿದಿಯಾ ನೋಡಿ

ನಮಸ್ಕಾರ ಸ್ನೇಹಿತರೆ 2023 ನೇ ಸಾಲಿನ ಮುಂಗಾರು ಹಂಗಾಮಿಯ ಹಾಗೂ ರೈತ ಸುರಕ್ಷತಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಮೂಲಕ ಮಧ್ಯಂತರ ಬೆಳೆ ವಿಮೆ ಜಮಾ ಆಗಿರುವ ಕುರಿತು ಸಂಪೂರ್ಣವಾಗಿ ಮಾಹಿತಿಯನ್ನು ತಿಳಿಸಲಿದ್ದೇವೆ. ಮಧ್ಯಂತರ ಬೆಳೆ ವಿಮೆ ಮಾಹಿತಿ : ಯಾವ ರೈತರು ಬೆಳೆ ವಿಮೆ ಪ್ರೀಮಿಯಂ ಅನ್ನು ಪಾವತಿ ಮಾಡಿದ್ದಾರೋ ಅಂತಹ ರೈತರ ಅರ್ಜಿ ಸ್ಥಿತಿ ಯಶಸ್ವಿಯಾಗಿದೆ ಇಲ್ಲವೇ ಎಂಬುವುದರ ಬಗ್ಗೆ ಹಂತ ಹಂತವಾಗಿ ನಿಮ್ಮ ಮೊಬೈಲ್ ಮೂಲಕ ಪರಿಶೀಲನೆ ಮಾಡಬಹುದು. ಬೆಳೆ ವಿಮೆ ಯಾರಿಗೆ…

Read More