ನಮಸ್ಕಾರ ಸ್ನೇಹಿತರೆ ಸಾಮಾನ್ಯ ಜನರು ಕೂಡ ಇನ್ನು ಮುಂದೆ ಐದು ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿತ್ತು ಈ ಒಂದು ಯೋಜನೆಯ ಪ್ರಯೋಜನವನ್ನು ಹೇಗೆ ಪಡೆಯಬಹುದು ಎಂದು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ. ಈ ಒಂದು ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು ಆ ಯೋಜನೆಯ ಹೆಸರೇನು? ಯಾರೆಲ್ಲ ಲಾಭವನ್ನು ಈ ಯೋಜನೆಯ ಅಡಿಯಲ್ಲಿ ಪಡೆದುಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ಸುಲಭವಾಗಿ ತಿಳಿಯಬಹುದು.
![Ayushman Bharat Card](https://i0.wp.com/kannadadigital.com/wp-content/uploads/2024/05/Ayushman-Bharat-Card.jpg?resize=300%2C169&ssl=1)
Contents
ಆಯುಷ್ಮಾನ್ ಭಾರತ್ ಕಾರ್ಡ್ :
ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯ ಅಡಿಯಲ್ಲಿ ಉಚಿತವಾಗಿ ಕಾರ್ಡನ್ನು ಎಲ್ಲರಿಗೂ ವಿತರಣೆ ಮಾಡಲಾಗುತ್ತದೆ ಈ ಒಂದು ಕಾರ್ಡ್ ಅನ್ನು ಭಾರತದಲ್ಲಿ ಎಲ್ಲ ರಾಜ್ಯದಲ್ಲಿಯೂ ಕೂಡ ಸಾಮಾನ್ಯ ಜನರಿಗೆ ನೀಡಲಾಗುತ್ತಿದ್ದು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಕೇವಲ ಅರ್ಜಿಯನ್ನು ಸಲ್ಲಿಸಬೇಕಷ್ಟೆ.
ಈ ಒಂದು ಕಾರ್ಡನ್ನು ಪಡೆಯಲು ಕಡ್ಡಾಯವಾಗಿ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಹೊಂದಿರಬೇಕಾಗುತ್ತದೆ. ಬಿಪಿಎಲ್ ರೇಷನ್ ಕಾರ್ಡ್ ಯಾರೆಲ್ಲಾ ಹೊಂದಿರುತ್ತಾರೋ ಅಂದರೆ ಬಡತನ ರೇಖೆಗಿಂತ ಕೆಳಗಿರುವವರು ಸರ್ಕಾರ ನೀಡುತ್ತಿರುವ ಈ ಕಾರಣನ್ನು ಪಡೆಯಬಹುದಾಗಿತ್ತು ಕೆಳಗೆ ತಿಳಿಸಲಾದ ಮಾಹಿತಿಯ ಪ್ರಕಾರ ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.
ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :
ಆಯುಷ್ಮಾನ್ ಭಾರತ್ ಕಾರ್ಡಿ ಯೋಜನೆಯ ಮೂಲಕ ಕೇಂದ್ರ ಸರ್ಕಾರವು ಉಚಿತವಾಗಿ 5 ಲಕ್ಷದವರೆಗೆ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು ಈ ಒಂದು ಯೋಜನೆಯಲ್ಲಿ ಕಾರ್ಡನ್ನು ಪಡೆಯುವುದರ ಮೂಲಕ ಸಾಮಾನ್ಯ ಜನರು ಕೂಡ ಪ್ರಯೋಜನವನ್ನು ಪಡೆಯಬಹುದಾಗಿದೆ. ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಈ ಒಂದು ಯೋಜನೆಯ ಪ್ರಯೋಜನನ್ನು ಪಡೆಯಬಹುದಾಗಿದ್ದು ಆಯುಷ್ಮಾನ್ ಕಾರ್ಡನ್ನು ಪಡೆಯಬೇಕಾದರೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಮಾಹಿತಿಯನ್ನು ಈ ಕೆಳಗಿನಂತೆ ನೋಡಬಹುದು,
- ಆಯುಷ್ಮಾನ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- https://pmjay.gov.in/
- ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ನಾನು ಅರ್ಹ ಎಂಬುದರ ಮೇಲೆ ಕ್ಲಿಕ್ ಮಾಡಬೇಕು.
- ಕ್ಲಿಕ್ ಮಾಡಿದ ನಂತರ ನಿಮಗೆ ಹೊಸ ಪುಟ್ಟ ತೆರೆಯುತ್ತದೆ
- ಅದರಲ್ಲಿ ಮೊಬೈಲ್ ಸಂಖ್ಯೆಯನ್ನು ಹಾಕಿದ ನಂತರ ಕ್ಯಾಪ್ಚ ಕೋಡ್ ಅನ್ನು ನಮೂದಿಸಬೇಕು
- ಕ್ಯಾಪ್ಚರ್ ಕೋಡ್ ಅನ್ನು ನಮೂದಿಸಿದ ನಂತರ ಲಾಗಿನ್ ಪ್ರಕ್ರಿಯೆ ಮೇಲೆ ಕ್ಲಿಕ್ ಮಾಡಬೇಕು ಅಥವಾ ನೀವೇನಾದರೂ ಫಲಾನುಭವಿಗಳಾಗಬೇಕೆಂದರೆ ಸರ್ಚ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು.
- ಅದಾದ ನಂತರ ತಮ್ಮ ರಾಜ್ಯ ಯಾವುದು ಎಂಬುದರ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಯಾವ ಯೋಜನೆ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು.
- ಪಿ ಎಂ ಏ ವೈ ಎಂಬ ಯೋಜನೆಯನ್ನು ಆಯ್ಕೆ ಮಾಡಿದ ನಂತರ ಸರ್ಚ್ ಬೈ ಎಂಬುದರಲ್ಲಿ ತಮ್ಮ ಆಧಾರ್ ಕಾರ್ಡ್ ಸಂಖ್ಯೆ ಸ್ಥಳ ಹಾಗೂ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.
- ಇದಾದ ನಂತರ ಇನ್ನೂ ಕೆಲವು ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಲು ಪ್ರಕ್ರಿಯೆಯನ್ನು ಮುಂದುವರಿಸಬೇಕಾಗುತ್ತದೆ.
- ಯಾರೆಲ್ಲ ಇನ್ನು ಈ ಕಾರ್ಡ್ ಅನ್ನು ಪಡೆದಿಲ್ಲ ಹೋಗಿ ಕೂಡಲೇ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ.
ಹೀಗೆ ಈ ಒಂದು ವಿಧಾನದ ಮೂಲಕ ಸುಲಭವಾಗಿ ಆಯುಷ್ಮಾನ್ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಉಚಿತವಾಗಿ ಸರ್ಕಾರದಿಂದ 5 ಲಕ್ಷದವರೆಗೆ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.
ಇದನ್ನು ಓದಿ : ಈ ಬೈಕ್ ಖರೀದಿ ಮಾಡಿದರೆ ಸಿಗಲಿದೆ 14 ಸಾವಿರ ಡಿಸ್ಕೌಂಟ್ : ಫ್ಲಿಪ್ಕಾರ್ಟ್ ಗ್ರಾಹಕರಿಗೆ ಬಿಗ್ ಆಫರ್
ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು :
ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕಾಗುತ್ತದೆ ಆ ಅಗತ್ಯ ದಾಖಲೆಗಳು ಯಾವುವು ಎಂದು ನೋಡುವುದಾದರೆ,
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಮೊಬೈಲ್ ನಂಬರ್
- ಪಾಸ್ಪೋರ್ಟ್ ಸೈಜ್ ಫೋಟೋ
- ಆದಾಯ ಪ್ರಮಾಣ ಪತ್ರ
ಹೀಗೆ ಕೆಲವೊಂದು ದಾಖಲೆಗಳನ್ನು ಹೊಂದಿರಬೇಕು.
ಆಯುಷ್ಮಾನ್ ಭಾರತ್ ಕಾರ್ಡ್ ನ ಪ್ರಯೋಜನಗಳು :
ಆಯುಷ್ಮಾನ್ ಭಾರತ್ ಕಾರ್ಡನ್ನು ಪಡೆಯುವುದರ ಮೂಲಕ ಏನೆಲ್ಲ ಪ್ರಯೋಜನಗಳು ಸಿಗಲಿದೆ ಎಂದು ನೋಡುವುದಾದರೆ ಈ ಒಂದು ಕಾರಣದ ಮೂಲಕ ತಮ್ಮ ಕುಟುಂಬದ ಸದಸ್ಯರಿಗೆ ಏನೆ ತೊಂದರೆಗಳಾಗಿದ್ದರು ಕೂಡ ಅಂದರೆ ಆರೋಗ್ಯ ಸಮಸ್ಯೆಯನ್ನು ಅವರು ಎದುರಿಸುತ್ತಿದ್ದರೆ ಅದನ್ನು ಬಗೆಹರಿಸಿಕೊಳ್ಳಬಹುದಾಗಿದೆ. ನಿಮ್ಮ ಹೆಸರಿನಲ್ಲಿ ಏನಾದರೂ 5 ಲಕ್ಷದವರೆಗೆ ಆಯುಷ್ಮಾನ್ ಕಾರ್ಡ್ ಇದ್ದರೆ ಅದರ ಪ್ರಯೋಜನವನ್ನು ಪಡೆಯಬಹುದಾಗಿದೆ.
- ನಿಮ್ಮ ಮನೆಯಲ್ಲಿ ಇರುವಂತಹ ವ್ಯಕ್ತಿಗಳ ಹೆಸರನ್ನು ಕೂಡ ಈ ಒಂದು ಕಾರ್ಡ್ನಲ್ಲಿ ಸೇರಿಸಿದರೆ ನಿಮ್ಮ ಮನೆಯವರಿಗೂ ತೊಂದರೆ ಆದರೆ ಸೂಕ್ತ ಚಿಕಿತ್ಸೆಯನ್ನು ಈ ಕಾರ್ಡ್ ನ ಮೂಲಕ ಪಡೆಯಬಹುದು.
- ಈ ಒಂದು ಕಾರ್ಡ್ ನ ಮೂಲಕ 5 ಲಕ್ಷದವರೆಗೆ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬಹುದಾಗಿದೆ.
ಹೀಗೆ ಕೇಂದ್ರ ಸರ್ಕಾರದ ಜಾರಿಗೆ ತಂದಿರುವ ಈ ಒಂದು ಯೋಜನೆ ಮೂಲಕ ಉಚಿತವಾಗಿ 5 ಲಕ್ಷದವರೆಗೆ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದಾಗಿದೆ.
ಒಟ್ಟಾರೆ ಕೇಂದ್ರ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಅಂದರೆ ಬಡತನ ರೇಖೆಗಿಂತ ಕೆಳಗಿರುವ ನಾಗರಿಕರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ನೀಡಲು ಆಯುಷ್ಮಾನ್ ಭಾರತ್ ಕಾರ್ಡು ಯೋಜನೆಯನ್ನು ಜಾರಿಗೆ ತಂದಿದ್ದು ಈ ಒಂದು ಯೋಜನೆಯ ಮೂಲಕ ಸುಲಭವಾಗಿ 5 ಲಕ್ಷದವರೆಗೆ ಆರೋಗ್ಯ ತಪಾಸಣೆಯನ್ನು ಒಂದು ಕುಟುಂಬದಲ್ಲಿ ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.