rtgh
Pradhan Mantri Suryodaya Yojana

ಸೂರ್ಯೋದಯ ಯೋಜನೆ : ಪ್ರತಿ ಮನೆಗೂ ಸಿಗಲಿದೆ ಸೌರ ಮೇಲ್ಚಾವಣಿ

ನಮಸ್ಕಾರ ಸ್ನೇಹಿತರೇ ಭಾರತದೇಶದಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತಾರೆ. ಅದರಲ್ಲೂ ಪ್ರಮುಖವಾಗಿ ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ ಈ ಯೋಜನೆ ಅಯೋಧ್ಯ ರಾಮಲಲ್ಲ ಶಂಕುಸ್ಥಾಪನೆ ಮಾಡಿದ ನಂತರ ಭಾರತ ದೇಶದ ಪ್ರಧಾನ ಮಂತ್ರಿಯಾದ ನರೇಂದ್ರ ಮೋದಿ ಅವರು ಸೂರ್ಯವಂಶಸ್ಥರ ನೆನಪಿಗಾಗಿ ಬಡ ಮತ್ತು ಮಧ್ಯಮ ವರ್ಗದವರ ಕಲ್ಯಾಣಕ್ಕಾಗಿ ಈ ಯೋಜನೆಯನ್ನು ಪ್ರಾರಂಭಿಸಿದ್ದಾರೆ .ಈ ಯೋಜನೆಯ ಮೂಲಕ ದೇಶದಲ್ಲಿ ಒಟ್ಟು ಒಂದು ಕೋಟಿ ಕುಟುಂಬಗಳ ಮನೆಯ ಮೇಲೆ ಸೌರ ಮೇಲ್ಚಾವಣಿ ಅಳವಡಿಸಲಾಗುವುದು. ಸೂರ್ಯೋದಯ ಯೋಜನೆ ಮಾಹಿತಿ : ಸರ್ಕಾರವು ಅನೇಕ…

Read More
Gruhalkshmi and Annabhagya Yojana E-KYC

ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆ E-KYC ಕಡ್ಡಾಯ, ಮಾಡೋದ್ ಹೇಗೆ..?

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಮೂಲಕ ಅನೇಕ ಜನರು ಹಣವನ್ನು ಪಡೆಯುತ್ತಿದ್ದಾರೆ ಅಂತಹ ಜನರಿಗೆ ಸರ್ಕಾರದಿಂದ ಬಿಗ್ ಅಪ್ಡೇಟ್ ಬಂದಿದೆ .ಈ ಅಪ್ಡೇಟಿನ ಪ್ರಕಾರ ನನ್ನ ಬಗ್ಗೆ ಹಾಗೂ ಗೃಹಲಕ್ಷ್ಮಿ ಹಣ ಪಡೆಯುವವರು E-KYC ಮಾಡಲು ತಿಳಿಸಲಾಗಿದೆ. E-KYC ಮಾಡುವುದು ಹೇಗೆ ..? E-KYC ಮಾಡಲು ಬೇಕಾದ ದಾಖಲೆಯನ್ನು ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ. E-KYC ಆಗಿಲ್ಲ ಅಂದ್ರೆ ಹಣ ಇಲ್ಲ: ಕರ್ನಾಟಕ ರಾಜ್ಯ ಸರ್ಕಾರವು ನೀಡುತ್ತಿರುವ ಗೃಹಲಕ್ಷ್ಮಿ ಯೋಜನೆಯ 2000 ಹಣ…

Read More
Pradhan Mantri Awas Yojana Information

ಸ್ವಂತ ಮನೆ ಇಲ್ಲದವರಿಗೆ ಉಚಿತ ಮನೆ ಭ್ಯಾಗ್ಯ, ಹೆಚ್ಚಿನ ಮಾಹಿತಿ ತಿಳಿಯಿರಿ

ನಮಸ್ಕಾರ ಸ್ನೇಹಿತರೆ ಭಾರತ ದೇಶದಲ್ಲಿ ಅದೆಷ್ಟೋ ಜನರಿಗೆ ಸ್ವಂತ ಮನೆ ಇಲ್ಲ ಅಂತವರಿಗೆ ಕೇಂದ್ರ ಸರ್ಕಾರದಿಂದ ಮನೆಯನ್ನು ಕೊಡುವಂತಹ ಮಹತ್ವದ ಯೋಜನೆಯ ಮೂಲಕ ಸಬ್ಸಿಡಿ ಹಣವನ್ನು ಸಹ ನೀಡಲಾಗುವುದು ಇದರ ಬಗ್ಗೆ ತಿಳಿಯೋಣ. ಕೇಂದ್ರ ಸರ್ಕಾರದ ಯೋಜನೆ : ಬಡವರಿಗೆ ಮನೆ ನಿರ್ಮಾಣ ಮಾಡುವ ಮಹತ್ವ ಯೋಜನೆಯ ಮೂಲಕ ಸ್ವಂತ ಮನೆ ಕಟ್ಟಿಕೊಳ್ಳುವರಿಗೆ ಸರ್ಕಾರದಿಂದ ಸಿಗಲಿದೆ ಹಣ. ಪ್ರತಿಯೊಬ್ಬರಿಗೂ ಸಹ ಸ್ವಂತ ಮನೆ ಒಂದು ಕನಸನ್ನು ನನಸು ಮಾಡಿಕೊಳ್ಳಲು ಈ ಮಾಹಿತಿಯನ್ನು ತಿಳಿದುಕೊಳ್ಳಿ. ಸ್ವಂತ ಮನೆ ನಿರ್ಮಿಸಿಕೊಳ್ಳಿ…

Read More
Pradhan Mantri Yojana cylinder subsidy money

ಕೇವಲ 600ರೂ ಸಿಲಿಂಡರ್ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ ,ಇಲ್ಲಿದೆ ಮಾಹಿತಿ

ನಮಸ್ಕಾರ ಸ್ನೇಹಿತರೆ ಕೇವಲ 600 ಗಳಿಗೆ ಉಚಿತ ಗ್ಯಾಸ್ ಸಿಲೆಂಡರ್ ಸಿಗಲಿದೆ .ಯಾವ ಯೋಜನೆ ಮೂಲಕ 600 ಗೆ ಗ್ಯಾಸ್ ಸಿಗಲಿದೆ ಎಂಬುವುದರ ಬಗ್ಗೆ ತಿಳಿಯೋಣ. ಪ್ರಧಾನ ಮಂತ್ರಿ ಉಜ್ವಲ ಯೋಜನೆ : ಭಾರತ ದೇಶದಲ್ಲಿ ಪ್ರತಿಯೊಂದು ಮನೆಯವರು ಗ್ಯಾಸ್ ಸಿಲೆಂಡರನ್ನು ಬಳಸಲು ನರೇಂದ್ರ ಮೋದಿಯವರು ಈ ಯೋಜನೆಯನ್ನು ಜಾರಿಗೊಳಿಸಿದ್ದರು. ಇದರಿಂದ ಅದೆಷ್ಟೋ ಕುಟುಂಬಗಳಿಗೆ ನೆರವಾಗಿತ್ತು. ಈ ಯೋಜನೆಯಿಂದ ದೇಶಾದ್ಯಂತ ಅನೇಕ ಬಿಪಿಎಲ್ ಕಾರ್ಡ್ ಹೊಂದಿರುವವರು ಎಲ್ಪಿಜಿ ಗ್ಯಾಸ್ ಅನ್ನು ಉಪಯೋಗಿಸುತ್ತಿದ್ದಾರೆ. ಈ ಯೋಜನೆ ಮೂಲಕ ಅನೇಕ…

Read More
pradhan-mantri-vishwakarma-yojana-complete-information

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ. ಈ ಲೇಖನದಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ ಲೇಖನವನ್ನು ಕೊನೆವರೆಗೂ ಓದಿದರೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಲ್ಲಿ ದೊರೆಯುವ ಸೌಲಭ್ಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ಕೇಂದ್ರ ಸರ್ಕಾರದ ಯೋಜನೆ : ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು ಈ ಯೋಜನೆಯ ಮೂಲಕ ಕುಶಲಕರ್ಮಿಗಳಿಗೆ ಸರ್ಕಾರದಿಂದ ಮೂರು ಲಕ್ಷ ಸಾಲವನ್ನು ನೀಡಲಾಗುತ್ತದೆ . ಈ ಯೋಜನೆಯಲ್ಲಿ 16…

Read More
Pradhan Mantri Jan Dhan Yojana

ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಸಿಗಲಿದೆ 2.30 ಲಕ್ಷ ಹಣ, ತಕ್ಷಣ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆದರದ ಸ್ವಾಗತ. ಈ ಲೇಖನದಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಅನೇಕ ಯೋಜನೆಗಳಲ್ಲಿ ಈ ಯೋಜನೆ ಪ್ರಮುಖ ಪಾತ್ರವನ್ನು ವಹಿಸಿದೆ .ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುವುದು .ಜನ್ ಧನ್ ಕಾತೆ ಹೊಂದಿರುವವರಿಗೆ ಅಗತ್ಯ ಮಾಹಿತಿ ನೀಡಲಾಗುವುದು. ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಮಾಹಿತಿ : ಭಾರತ ದೇಶದಲ್ಲಿ ಈ ಯೋಜನೆಯ ಮೂಲಕ ಖಾತೆ ಹೊಂದಿದವರಿಗೆ ಎರಡು ಲಕ್ಷದವರೆಗೆ ಅವರಿಗೆ ಅಪಘಾತ ವಿಮೆ ಹಾಗೂ ಇದರೊಂದಿಗೆ…

Read More
list-of-gas-cylinder-subsidy-recipients

ಗ್ಯಾಸ್ ಸಿಲಿಂಡರ್ ಸಬ್ಸಿಡಿ ಪಡೆಯುವವರ ಪಟ್ಟಿ ಬಿಡುಗಡೆ, ಎಲ್ಲರೂ ಈ ಕೆಲಸ ಮಾಡಿ

ನಮಸ್ಕಾರ ಸ್ನೇಹಿತರೆ ಭಾರತ ದೇಶದ ಉಜ್ವಲ್ ಯೋಜನೆಯ ಮೂಲಕ ಪ್ರತಿಯೊಂದು ಮನೆಯವರು ಪಡೆಯುತ್ತಿರುವ 14.2 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ಗೆ ಸಹಾಯಧನವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಹಾಗಾಗಿ ಅರ್ಹ ಫಲಾನುಭವಿಗಳ ಪಟ್ಟಿಯನ್ನು ತಮ್ಮ ಅಧಿಕೃತ ವೆಬ್ಸೈಟಿನಲ್ಲಿ ಪ್ರಕಟಿಸಲಾಗಿದ್ದು ಕೂಡಲೇ ಪ್ರತಿಯೊಬ್ಬರೂ ಪರಿಶೀಲಿಸಿ ತಿಳಿದುಕೊಳ್ಳಿ ಈ ಲೇಖನದಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಉಜ್ವಲ್ ಯೋಜನೆಯ ಮಾಹಿತಿ : ಭಾರತ ದೇಶದಲ್ಲಿ ಪ್ರತಿಯೊಬ್ಬ ನಾಗರಿಕರು ಸಹ ಉಜ್ವಲ ಯೋಜನೆಯ ಮೂಲಕ ಗ್ಯಾಸ್ ಸಿಲಿಂಡರನ್ನು ಪಡೆದುಕೊಳ್ಳಬಹುದು ಹಾಗೂ…

Read More
Labor Card Registration Campaign Karnataka

ಕಾರ್ಮಿಕ ಕಾರ್ಡ್ ನೋಂದಣಿ ಪ್ರಾರಂಭ ಕೂಡಲೇ ಎಲ್ಲರೂ ಪಡೆಯಿರಿ

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಈ ಲೇಖನದಲ್ಲಿ ಕಾರ್ಮಿಕರಿಗೆ ಒಂದು ಭರ್ಜರಿ ಸುದ್ದಿಯನ್ನು ತಿಳಿಸುತ್ತಿದ್ದೇವೆ. ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೋಸ್ಕರ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಅವರಿಗೆ ಇಲಾಖೆ ವತಿಯಿಂದ ದೊರೆಯಬೇಕಾದ ಸೌಲಭ್ಯ ಪಡೆಯಬೇಕಾದರೆ ಕಾರ್ಮಿಕ ಕಾರ್ಡ್ ಅಗತ್ಯ ಹಾಗಾಗಿ ಕಾರ್ಮಿಕ ಕಾರ್ಡ್ ವಿತರಣೆ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಕಾರ್ಮಿಕ ಕಾರ್ಡ್ ನಲ್ಲಿ ನೋಂದಣಿಯಾಗಿ. ನೊಂದಣಿ ಅಭಿಯಾನ ಶುರು : ಕಾರ್ಮಿಕ ಕಾರ್ಡ್ ಅರ್ಹ ಫಲಾನುಭವಿಗಳಿಗೆ ಸಿಗಲೆಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ…

Read More
Complete information on getting Yashasvini Card

ಯಶಸ್ವಿನಿ ಕಾರ್ಡ್ ಪಡೆದುಕೊಳ್ಳಿ : ಎಲ್ಲ ಜನರಿಗೂ 5 ಲಕ್ಷದ ಸೌಲಭ್ಯ ಸಿಗುತ್ತೆ

ನಮಸ್ಕಾರ ಸ್ನೇಹಿತರೆ ಭಾರತ ದೇಶದಲ್ಲಿ ಅನೇಕ ಜನರಿಗೆ ಉಪಯೋಗವಾಗಲಿ ಎಂದು ಕೇಂದ್ರ ಸರ್ಕಾರ ಅನೇಕ ಯೋಜನೆಯನ್ನು ಜಾರಿಗೆ ತರುತ್ತದೆ. ಅದರಲ್ಲಿ ಪ್ರಮುಖವಾಗಿ ಯಶಸ್ವಿನಿ ಕಾರ್ಡ್ ಪಡೆಯಲು ಅರ್ಜಿಯನ್ನು ಸಲ್ಲಿಸಲು ಎಲ್ಲಾ ಜನರಿಗೂ ಅವಕಾಶ ನೀಡಲಾಗಿದೆ. ಈ ಕಾರ್ಡನ್ನು ಹೇಗೆ ಪಡೆದುಕೊಳ್ಳುವುದು..? ಅರ್ಹತೆ ಏನು..? ಅರ್ಜಿ ಎಲ್ಲಿ ಸಲ್ಲಿಸಬೇಕು..? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.. ? ಹೊಸದಾಗಿ ಕಾರ್ಡ್ ಪಡೆಯುವುದು ಹೇಗೆ..? ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುವುದು. ಲೇಖನವನ್ನು ಕೊನೆವರೆಗೂ ತಪ್ಪದೆ ಓದಿ. ಯೋಜನೆಯ ಸಂಪೂರ್ಣ…

Read More
application-invitation-for-entrepreneurship-training-in-karnataka

ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ : ಸರ್ಕಾರದಿಂದ ಸಿಗುವ ಸೌಲಭ್ಯ ತಿಳಿಯಿರಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರದಿಂದ ನೀಡಲಾಗುವ ಉದ್ಯಮಶೀಲತಾ ತರಬೇತಿ ನೀವು ಪಡೆದುಕೊಳ್ಳಬೇಕಾ ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ ಅರ್ಜಿ ಆಹ್ವಾನ ಮಾಡಿದ್ದು ಆನ್ಲೈನ್ ಮುಖಾಂತರ ನೀವು ಸಹ ಅರ್ಜಿ ಸಲ್ಲಿಸಬಹುದು .ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. ಕೆಲವೊಂದು ಸಲಹೆಗಳು ಗಮನಿಸಿ : ಯೋಜನೆಯ ಬಗ್ಗೆ ಮಾಹಿತಿ ಯೋಜನೆಯ ಹೆಸರು ಉದ್ಯಮಶೀಲತಾ ತರಬೇತಿ ಯೋಜನೆ. ವಯೋಮಿತಿಯ ಬಗ್ಗೆ ಮಾಹಿತಿ ಕನಿಷ್ಠ 21 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 45 ವರ್ಷ. ತರಬೇತಿ ನೀಡುವ ಸ್ಥಳ…

Read More