rtgh
Change in rationing rules by Govt

ಸರ್ಕಾರದಿಂದ ಪಡಿತರ ನಿಯಮದಲ್ಲಿ ಬದಲಾವಣೆ : BPL ಮತ್ತು ಅಂತ್ಯೋದಯ ಕಾರ್ಡ್ ಇರುವವರಿಗೆ ಸುದ್ದಿ!

ನಮಸ್ಕಾರ ಸ್ನೇಹಿತರೆ ಆಗಾಗ ಹೊಸ ಹೊಸ ನಿಯಮಗಳನ್ನು ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಎರಡು ಜಾರಿಗೊಳಿಸುತ್ತವೆ. ಅದರಂತೆ ಇದೀಗ ಪ್ರಸ್ತುತ ದೇಶದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಸರ್ಕಾರ ನೀಡುತ್ತಿರುವ ಎಲ್ಲ ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಇನ್ನು ಎಲ್ಲರಹರು ಕೂಡ ಉಚಿತಪಡಿತರ ಲಾಭವನ್ನು ಸರ್ಕಾರದಿಂದ ಪಡೆಯಬೇಕೆನ್ನುವ ಉದ್ದೇಶದಿಂದ ಸರ್ಕಾರ ಇದೆ ಈಗ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಹಾಗೂ ಪಡಿತರ ಚೀಟಿಯಲ್ಲಿರುವಂತಹ ಮಾಹಿತಿಗಳನ್ನು ತಿದ್ದುಪಡಿ ಮಾಡಲು ಆಗಾಗ ಅವಕಾಶವನ್ನು ಕಲ್ಪಿಸುತ್ತಿರುತ್ತದೆ. ಅದರಂತೆ…

Read More
What is the price of gold today

ಬೆಳ್ಳಿಯ ಬೆಲೆ ಲಕ್ಷದ ಗಡಿ ತಲುಪಿದೆ : ಹಾಗಾದರೆ ಚಿನ್ನದ ಬೆಲೆ ಇಂದು ಎಷ್ಟಿದೆ!

ನಮಸ್ಕಾರ ಸ್ನೇಹಿತರೇ, ದಿನದಿಂದ ದಿನಕ್ಕೆ ಚಿನ್ನ ದುಬಾರಿಯಾಗುತ್ತಿದೆ ಎಂದು ಹೇಳಬಹುದು ಚಿನ್ನ ಮಾತ್ರವಲ್ಲದೆ ಇದೀಗ ಬೆಳ್ಳಿಯ ಬೆಲೆಯನ್ನು ಕೂಡ ಏರಿಕೆಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು. ಪ್ರತಿದಿನ ಚಿನ್ನದ ಬೆಲೆ ಏರಿಳಿತಗೊಳ್ಳುವುದು ಎಲ್ಲರಿಗೂ ತಿಳಿದಿರುವ ವಿಷಯ ಇತ್ತೀಚಿಗೆ ಚಿನ್ನದ ಬೆಲೆ ಏರಿಕೆಯಾಗುತ್ತದೆ ಅಲ್ಲದೆ ಅದೇ ಹಾದಿಯಲ್ಲಿ ಬೆಳ್ಳಿಯು ಕೂಡ ಇರುವುದರಿಂದ ಬೆಳ್ಳಿ ಮತ್ತು ಚಿನ್ನದ ಬೆಲೆ ಅಕ್ಷಾ ತೃತೀಯಕ್ಕೂ ಮುನ್ನವೇ ಗಣನೀಯವಾಗಿ ಕುಸಿದಿತ್ತು. ಆದರೆ ಅಕ್ಷಯ ತೃತೀಯ ನಂತರ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ ಎಂದು…

Read More
New rules for ration card from the government

ರೇಷನ್ ಕಾರ್ಡ್ ಗೆ ಈ ರೀತಿಯಾಗಿ ಅರ್ಜಿ ಸಲ್ಲಿಸಿದರೆ ಸಿಗುವುದಿಲ್ಲ : ರೇಷನ್ ಕಾರ್ಡ್ ಗೆ ಸರ್ಕಾರದಿಂದ ಹೊಸ ನಿಯಮ

ನಮಸ್ಕಾರ ಸ್ನೇಹಿತರೆ, ಇಂದು ರೇಷನ್ ಕಾರ್ಡ್ ಎಲ್ಲಾ ಪ್ರಮುಖ ದಾಖಲೆಗಳಲ್ಲಿ ಒಂದಾಗಿದ್ದು ಬಡವರ್ಗದ ಜನರಿಗೆ ಇದರಿಂದ ಹೆಚ್ಚು ಅನುಕೂಲವಾಗುತ್ತಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೂ ಕೂಡ ರೇಷನ್ ಕಾರ್ಡ್ ಅತ್ಯಗತ್ಯವಾಗಿದೆ. ಹಾಗೆ ಯೇ ಸುಮಾರು ಒಂದುವರೆ ವರ್ಷದಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಯನ್ನು ನಿಲ್ಲಿಸಲಾಗಿತ್ತು ಇದೀಗ ಮತ್ತೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿ ಕೊಡುತ್ತಿದೆ ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಏಪ್ರಿಲ್ ಒಂದರಿಂದ…

Read More
New Project of Post Office

1000 ರೂ ಹೂಡಿಕೆ ಮಾಡಿ 8 ಲಕ್ಷ ಆದಾಯ ಪಡೆಯಿರಿ : ಪೋಸ್ಟ್ ಆಫೀಸ್ನ ಹೊಸ ಯೋಜನೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಮತ್ತೊಂದು ಪೋಸ್ಟ್ ಆಫೀಸ್ನ ಒಂದು ಹೊಸ ಯೋಜನೆ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಪೋಸ್ಟ್ ಆಫೀಸ್ನ ಈ ಒಂದು ಯೋಜನೆಯಲ್ಲಿ ಖಚಿತವಾದ ರಿಟರ್ನ್ ಪಡೆಯಬಹುದಾಗಿದೆ ಅಲ್ಲದೆ ಸರ್ಕಾರದ ಭರವಸೆಯು ಕೂಡ ಈ ಯೋಜನೆಯಲ್ಲಿ ಸಿಗಲಿದೆ. ಸಾಕಷ್ಟು ಜನರು ಹೂಡಿಕೆ ಮಾಡಲು ಬಯಸುತ್ತಾರೆ. ಅದರಲ್ಲಿ ಯಾವ ಯೋಜನೆ ಉತ್ತಮವಾಗಿದೆ ಎಂಬುದು ತಿಳಿದಿರುವುದಿಲ್ಲ. ಖರ್ಚು ಮಾಡುವಂತಹ ಪ್ರತಿ ರೂಪಾಯಿಗೆ ಹೆಚ್ಚಿನ ಲಾಭವನ್ನು ಪಡೆಯಲು ಬಯಸುತ್ತಿದ್ದರೆ ಪೋಸ್ಟ್ ಆಫೀಸ್ನ ಈ ಒಂದು ಯೋಜನೆಯಲ್ಲಿ ಹೂಡಿಕೆ ಮಾಡುವುದರ ಮೂಲಕ…

Read More
Benefit from guarantee scheme is no longer available

ಇನ್ನುಮುಂದೆ ಗ್ಯಾರಂಟಿ ಯೋಜನೆಯಿಂದ ಪ್ರಯೋಜನ ಲಭ್ಯವಿಲ್ಲ : ಸರ್ಕಾರದಿಂದ ಹೊಸ ನಿರ್ಣಯ

ನಮಸ್ಕಾರ ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಗ್ಯಾರಂಟಿ ಯೋಜನೆಗಳು ಬಹಳಷ್ಟು ಮಹತ್ವವನ್ನು ಪಡೆದುಕೊಂಡಿದೆ ಎಂದು ಹೇಳಿದರೆ ತಪ್ಪಾಗಲಾರದು ಅದರಲ್ಲಿಯೂ ಮುಖ್ಯವಾಗಿ ಗೃಹ ಜ್ಯೋತಿ ಯೋಜನೆಯು ಕೂಡ ಒಂದಾಗಿದೆ ಅದರಂತೆ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಜೀರೋ ಬಿಲ್ ಕೂಡ ಹೆಚ್ಚಿನ ಜನರಿಗೆ ಬರುತ್ತಿದೆ. ಆದರೆ ಇದೀಗ ಹೆಚ್ಚಿನ ಬಡವರ್ಗದ ಜನತೆಗೆ ಬೃಹತಿ ಯೋಜನೆ ನೆರವಾದರೆ ಇದೀಗ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವಂತಹ ಜನರಿಗೆ ಸರ್ಕಾರವು ನೀಡಿರುವ ಈ ಒಂದು ನಿರ್ಣಯ ಶಾಕ್ ನೀಡಿದೆ….

Read More
If you call this number, you will receive drought relief money

ಈ ನಂಬರಿಗೆ ಕಾಲ್ ಮಾಡಿದರೆ ಬರ ಪರಿಹಾರದ ಹಣ ಬರುತ್ತೆ ತಪ್ಪದೆ ಮಾಹಿತಿ ತಿಳಿದುಕೊಳ್ಳಿ

ನಮಸ್ಕಾರ ಸ್ನೇಹಿತರೆ, ರಾಜ್ಯದಲ್ಲಿ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗೆ ರೈತರ ಬ್ಯಾಂಕ್ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಧನವನ್ನು ನೇರವಾಗಿ ಸರ್ಕಾರವು ಡಿ ಬಿ ಟಿ ಮೂಲಕ ಹಣವನ್ನು ಜಮಾ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಸುಶೀಲ್ ರವರು ತಿಳಿಸಿದ್ದಾರೆ. ತಮಗೆ ಖಾತೆಗೆ ರೈತರು ಹಣ ಜಮಾ ಆಗಿರುವುದರ ಕುರಿತು ಪರಿಶೀಲಿಸಿಕೊಂಡು ಬೆಳೆ ಹಾನಿ ಪರಿಹಾರದ ಹಣ ಜಮಾ ಆಗದೇ ಇದ್ದರೆ ಅಂತಹ ಸಂದರ್ಭದಲ್ಲಿ ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗಿರುವಂತಹ ಸಹಾಯವಾಣಿ ಕೇಂದ್ರಗಳಿಗೆ ಕರೆಮಾಡುವುದರ…

Read More
Recruitment in Karnataka Forest Department

ಅರಣ್ಯ ಪ್ರೇಮಿಗಳಿಗೆ ಸಿಹಿ ಸುದ್ದಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಅರಣ್ಯ ಪ್ರೇಮಿಗಳಿಗೆ ಅಂದರೆ ಅರಣ್ಯ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಆಸಕ್ತಿ ಹೊಂದಿರುವ ಯುವಕ ಯುವತಿಯರಿಗೆ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಬರೋಬ್ಬರಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇದ್ದು ಇದೀಗ ಕರ್ನಾಟಕ ಸರ್ಕಾರವು ಆ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಕೂಡ ಪ್ರಕಟಣೆ ಮಾಡಿದೆ. ಅದರಂತೆ ಯಾವ ಯಾವ ಹುದ್ದೆಗಳು ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇವೆ ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಅಗತ್ಯ ದಾಖಲೆಗಳು…

Read More
Ayushman Bharat Card

ಈ ಕಾರ್ಡ್ ಮುಖಾಂತರ ಸರ್ಕಾರದಿಂದ ಸಿಗಲಿದೆ ಉಚಿತ ಲಕ್ಷದವರೆಗೆ ಚಿಕಿತ್ಸೆ

ನಮಸ್ಕಾರ ಸ್ನೇಹಿತರೆ ಸಾಮಾನ್ಯ ಜನರು ಕೂಡ ಇನ್ನು ಮುಂದೆ ಐದು ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿತ್ತು ಈ ಒಂದು ಯೋಜನೆಯ ಪ್ರಯೋಜನವನ್ನು ಹೇಗೆ ಪಡೆಯಬಹುದು ಎಂದು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ. ಈ ಒಂದು ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು ಆ ಯೋಜನೆಯ ಹೆಸರೇನು? ಯಾರೆಲ್ಲ ಲಾಭವನ್ನು ಈ ಯೋಜನೆಯ ಅಡಿಯಲ್ಲಿ ಪಡೆದುಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ಸುಲಭವಾಗಿ ತಿಳಿಯಬಹುದು. ಆಯುಷ್ಮಾನ್ ಭಾರತ್ ಕಾರ್ಡ್ : ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯ ಅಡಿಯಲ್ಲಿ ಉಚಿತವಾಗಿ ಕಾರ್ಡನ್ನು ಎಲ್ಲರಿಗೂ ವಿತರಣೆ…

Read More
Big Update on Gas Subsidy

ಗ್ಯಾಸ ಸಬ್ಸಿಡಿ ಬಗ್ಗೆ ಬಿಗ್ ಅಪ್ಡೇಟ್ : 372 ಗ್ಯಾಸ್ ಬಳಕೆದಾರರ ಖಾತೆಗಳಿಗೆ ಜಮಾ ಆಗಲಿದೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗ್ಯಾಸ್ ಸಿಲಿಂಡರ್ ಗೆ ಸಂಬಂಧಿಸಿದಂತೆ ಸಬ್ಸಿಡಿಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ತಮ್ಮ ಹೆಸರಿನಲ್ಲಿ ಗ್ಯಾಸ್ ಸಿಲಿಂಡರನ್ನು ಹೊಂದಿರುವವರು ಈ ಕೆ ವೈ ಸಿ ಯನ್ನು ಗ್ಯಾಸ್ ಏಜೆನ್ಸಿಗೆ ಹೋಗಿ ಮಾಡಿಕೊಳ್ಳಲು ತಿಳಿಸಲಾಗಿತ್ತು. ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಹೊಸ ಆದೇಶ ಒಂದನ್ನು ಕಳೆದ ವರ್ಷ ಹೊರಡಿಸಿದೆ ತಮ್ಮ ಹೆಸರಿನಲ್ಲಿ ಸಿಲಿಂಡರ್ ಹೊಂದಿರುವವರು ಈ ಕೆ ವೈ ಸಿ ಯನ್ನು ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ ಮಾಡಿಸಿಕೊಳ್ಳಲು ಸೂಚನೆ ನೀಡಲಾಗಿತ್ತು. ಈಚೆ ವೈಸಿ ಮಾಡಿಸಿಕೊಳ್ಳಲು…

Read More
Kisan Credit Card Scheme Kannada

ಎಲ್ಲ ರೈತರ ಕೃಷಿ ಕೆಲಸಗಳಿಗೆ ಸರ್ಕಾರ ನೀಡುತ್ತಿದೆ 1.75 ಲಕ್ಷ!

ಹಲೋ ಸ್ನೇಹಿತರೆ, ರೈತರಿಗೆ ಕೃಷಿ ಕೆಲಸಗಳಿಗೆ ಸಾಮಾನ್ಯವಾಗಿ ಹಣದ ಅವಶ್ಯಕತೆ ಇರುತ್ತದೆ. ಇದರಿಂದ ಎಲ್ಲಿಂದಲೋ ಹಣ ವ್ಯವಸ್ಥೆ ಮಾಡಬೇಕಿದ್ದು, ಇದಕ್ಕಾಗಿ ಸರ್ಕಾರ ರೈತರ ಅನುಕೂಲಕ್ಕಾಗಿ ‘ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಯೋಜನೆ’ ಆರಂಭಿಸಿದೆ. ನೀವೂ ಸಹ ಈ ಯೋಜನೆಯ ಬಗ್ಗೆ ಮಾಹಿತಿ ಇಲ್ಲದ ರೈತರಾಗಿದ್ದರೆ. ನೀವು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಯೋಜನೆ ಎಂದರೇನು? ಕಿಸಾನ್ ಕ್ರೆಡಿಟ್ ಕಾರ್ಡ್ ಒಂದು ವಿಧದ ಸಾಲವಾಗಿದ್ದು, ಇದನ್ನು ಬ್ಯಾಂಕ್‌ಗಳು ಅಗ್ಗದ ಬಡ್ಡಿಯಲ್ಲಿ…

Read More