rtgh
Heavy rains in these 23 districts of Karnataka

ಕರ್ನಾಟಕದ ಈ 23 ಜಿಲ್ಲೆಗಳಲ್ಲಿ ಭರ್ಜರಿ ಮಳೆ : ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ನಮಸ್ಕಾರ ಸ್ನೇಹಿತರೆ ರಾಜ್ಯದಲ್ಲಿ ಇರುವಂತಹ 23 ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವುದರ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ್ದು ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ, ಎಷ್ಟು ತಾಪಮಾನ ಇರಲಿದೆ ಎಂಬುದರ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ. ಸದ್ಯ ಇದೀಗ ಬೇಸಿಗೆಯ ಬಿಸಿ ಜನರನ್ನು ಸುಡುತ್ತಿದೆ ಎಂದು ಹೇಳಿದರೆ ತಪ್ಪಾಗಲಾರದು, ಬಿಸಿಲಿನ ಶಾಖಕ್ಕೆ ಜನರು ಕಂಗಾಲಾಗಿದ್ದಾರೆ ಅದರಂತೆ ಅತಿಯಾದ ತಾಪಮಾನದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಅನೇಕ ಮಾರ್ಗಗಳನ್ನು ಜನರು ಹುಡುಕುತ್ತಿದ್ದಾರೆ. ತಂಪನ್ನು ಪಡೆಯುವ ಸಲುವಾಗಿ ಕೂಲ್ ಡ್ರಿಂಕ್…

Read More
It is good news if the case of a poor person has been in the court for many years

ಬಡವರಿಗೆ ಗುಡ್ ನ್ಯೂಸ್ : ಬಡವರ ಕೇಸ್ ಏನಾದರೂ ಹಲವರು ವರ್ಷಗಳಿಂದ ಕೋರ್ಟ್ ನಲ್ಲಿ ಇದ್ದರೆ ಅಂತವರಿಗೆ ಸಿಹಿ ಸುದ್ದಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಬಡವರಿಗೆ ಕೋರ್ಟ್ ಸಿಹಿ ಸುದ್ದಿಯನ್ನು ನೀಡಿದೆ. ಸಾಕಷ್ಟು ವಿಚಾರಗಳಲ್ಲಿ ನ್ಯಾಯದಾನದ ಪ್ರಕ್ರಿಯೆ ತುಂಬಾ ನಿಧಾನಗತಿ ಅಂದರೆ ವಿಳಂಬವಾಗುವ ಅನೇಕ ಕೇಸ್ ಗಳನ್ನು ನಾವು ನೋಡಿರಬಹುದು ಅದರಂತೆ 10 ವರ್ಷದ ಹಿಂದಿನ ಕೇಸ್ಗಳು ಕೂಡ ಇನ್ನೂ ಇತ್ಯರ್ಥ ಆಗದೇ ಇರುವುದನ್ನು ನಾವು ಗಮನಿಸಿದ್ದೇವೆ. ಹಾಗಾಗಿ ಸಿವಿಲ್ ಪ್ರಕ್ರಿಯೆ ಸಮಿತಿ ಈ ಸಮಸ್ಯೆ ಪರಿಹಾರಕ್ಕೆ ಜಾರಿಯಾದರೆ ಬಡವರ್ಗದ ಜನತೆಗೆ ಆರು ತಿಂಗಳ ಒಳಗಾಗಿ ಶೀಘ್ರದಲ್ಲಿ ತಮ್ಮ ವಾದ್ಯಗಳನ್ನು ಪರಿಹಾರ ಮಾಡಿಕೊಳ್ಳಬಹುದಾಗಿದೆ. ದುರ್ಬಲ ವರ್ಗದವರು ಬಡವರು…

Read More
Gold-Silver Price Today

ಆಭರಣ ಪ್ರಿಯರಿಗೆ ಶಾಕಿಂಗ್‌ ಸುದ್ದಿ.!! ಮತ್ತೆ ಏರಿಕೆ ಕಂಡ ಚಿನ್ನ ಬೆಳ್ಳಿ ಬೆಲೆ

ಹಲೋ ಸ್ನೇಹಿತರೇ, ಕಳೆದ ಒಂದು ತಿಂಗಳಿನಿಂದ ಚಿನ್ನ ಬೆಳ್ಳಿ ಬೆಲೆ ಹೆಚ್ಚಳವಾಗಿತ್ತು. ನಿನ್ನೇ ತಾನೇ ಇಳಿಕೆಯನ್ನು ಕಂಡ ಚಿನ್ನದ ಬೆಲೆಯು ಇಂದು ತುಸು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯು ಗ್ರಾಮ್​ಗೆ 40 ಪೈಸೆಯಷ್ಟು ಹೆಚ್ಚಾದ್ರೆ, ಚಿನ್ನದ ಬೆಲೆಯು ಗ್ರಾಮ್​ಗೆ 40 ರೂ. ನಷ್ಟು ಏರಿಕೆಯನ್ನು ಕಂಡಿದೆ. ಮತ್ತೆ ಮತ್ತೆ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಬಿಸಿ ತಟ್ಟಿದೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂ ಏರಿಕೆ ಆಗಿದೆ. ಇನ್ನೂ ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ…

Read More
bank interest rate hike

ಬ್ಯಾಂಕ್ ಅಕೌಂಟ್ ಇದ್ದವರಿಗೆ ಸಂತಸದ ಸುದ್ದಿ.! ತದ ರಾತ್ರಿ ಬದಲಾಯ್ತು ಬಡ್ಡಿ ದರ

ಹಲೋ ಸ್ನೇಹಿತರೇ, ದೇಶದ ಅತಿದೊಡ್ಡ ಸಾರ್ವಜನಿಕವಾದ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಸಿಹಿ ಸುದ್ದಿಯನ್ನು ನೀಡಿದೆ. ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಲಾಗಿದೆ. 2 ಕೋಟಿಗಿಂತ ಕಡಿಮೆ ಇರುವ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ದರಗಳನ್ನು ಪರಿಷ್ಕರಿಸಲಾಗಿದೆ ಎಂದು ತನ್ನ ವೆಬ್‌ಸೈಟ್‌ ಗಳಲ್ಲಿ ತಿಳಿಸಿದೆ. ಸಾಮಾನ್ಯ ನಾಗರಿಕರು ಹಾಗೂ ಹಿರಿಯ ನಾಗರಿಕ ಗ್ರಾಹಕರು ಹೆಚ್ಚಿನ ಸ್ಥಿರ ಠೇವಣಿ ಬಡ್ಡಿದರದಿಂದ ಪ್ರಯೋಜನವನ್ನು ಪಡೆಯುತ್ತಾರೆ. 2 ಕೋಟಿಕ್ಕಿಂತ ಕಡಿಮೆ ಚಿಲ್ಲರೆ ಠೇವಣಿಗಳ ಮೇಲೆ ಗರಿಷ್ಠ…

Read More
Rain update

ಮಳೆಯೇ ಮಳೆ.! ಈ 6 ಜಿಲ್ಲೆಗಳಲ್ಲಿ ಅಬ್ಬರಿಸಿ ಬೊಬ್ಬಿರಿದ ವರುಣರಾಯ

ಹಲೋ ಸ್ನೇಹಿತರೇ, ಕರ್ನಾಟಕ ರಾಜ್ಯದ ಬಾಗಲಕೋಟೆ, ಬೀದರ್ ಮತ್ತು ರಾಯಚೂರು, ಯಾದಗಿರಿ ಸೇರಿ 6 ಜಿಲ್ಲೆಗಳನ್ನು ಬಿಟ್ಟು ಉಳಿದ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು ಮಳೆಯಾಗಲಿದೆ. ಮಳೆಯ ಜೊತೆಗೆ ಗುಡುಗು ಮಿಂಚು ಹಾಗೂ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿಯೂ ಸಹ ಭೂಮಿಗೆ ಬಂದು ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮಳೆಯ ಎಚ್ಚರಿಕಾ ವರದಿಯನ್ನು ಈಗಾಗಲೇ ಪ್ರಕಟಿಸಿದೆ. ಈ ವರದಿಯ ಬಗೆಗಿನ ಹೆಚ್ಚಿನ ವಿವರವನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ, ಅದಕ್ಕಾಗಿ ತಪ್ಪದೇ ನಮ್ಮ…

Read More
Recruitment for BMTC Conductor Posts

BMTC ಕಂಡಕ್ಟರ್ ಹುದ್ದೆಗಳಿಗೆ ನೇಮಕಾತಿ : ಈ ಕೂಡಲೇ ಅರ್ಜಿ ಸಲ್ಲಿಸಿ ಪರೀಕ್ಷಾ ಪ್ರಾಧಿಕಾರದಿಂದ ಮಾಹಿತಿ

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಎಂಟಿಸಿಯಲ್ಲಿ ಖಾಲಿ ಇರುವಂತಹ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹಾರ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. 200500 ನಿರ್ವಾಹಕ ಹುದ್ದೆಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ ಏಪ್ರಿಲ್ 19 ರಿಂದ ಮೇ 18ರವರೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವಕಾಶ ನೀಡಿದೆ. ಅದರಂತೆ ಎಷ್ಟು ಹುದ್ದೆಗಳು ಖಾಲಿ ಇವೆ ಹೇಗೆ ಅರ್ಜಿ ಸಲ್ಲಿಸಬೇಕು ವಿದ್ಯಾರ್ಹತೆ ಅರ್ಜಿ…

Read More
60,000 grant for daughter's marriage will be received from the government

ಸರ್ಕಾರದಿಂದ ಸಿಗಲಿದೆ ಮಗಳ ಮದುವೆಗೆ 60,000 ಸಹಾಯ ಧನ : ಯೋಜನೆಗೆ ಈ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸರ್ಕಾರದ ಒಂದು ಹೊಸ ಯೋಜನೆ ಬಗ್ಗೆ ಅದರಲ್ಲಿಯೂ ವಿಶೇಷವಾಗಿ ಹೆಣ್ಣು ಮಕ್ಕಳಿಗಾಗಿ ಈ ಜಾರಿಗೆ ತಂದಿರುವ ಈ ಒಂದು ಹೊಸ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ನಿಮ್ಮ ಮನೆಯಲ್ಲಿ ಏನಾದರೂ ಹೆಣ್ಣು ಮಕ್ಕಳು ಇದ್ದರೆ ಸರ್ಕಾರದ ಮದುವೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ 60,000 ಧನವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಸರ್ಕಾರದ ಈ ಒಂದು ಹೊಸ ಯೋಜನೆಯ ವಿಶೇಷತೆ ಏನು? ಸರ್ಕಾರದಿಂದ ಈ ಯೋಜನೆಯ ಮೂಲಕ ಹೇಗೆ ಅರವತ್ತು ಸಾವಿರ…

Read More
vegetable price hike kannada

ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ.!! ಈ ಎಲ್ಲಾ ವಸ್ತುಗಳ ಬೆಲೆ ಬಲು ದುಬಾರಿ

ಹಲೋ ಸ್ನೇಹಿತರೇ, ಬರ ಮತ್ತು ಬಿಸಿಲು, ತಾಪಮಾನ ಏರಿಕೆ ಹಾಗೂ ನೀರಿನ ಕೊರತೆ ಮೊದಲಾದ ಕಾರಣಗಳಿಂದ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆಯಾಗಿದ್ದು, ಬಡ, ಮಧ್ಯಮ ವರ್ಗದವರು ತತ್ತರಿಸಿ ಹೋಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಕಳೆದ 15 ದಿನಗಳಲ್ಲಿ ಆಹಾರ ಪದಾರ್ಥಗಳ ಬೆಲೆಯು ಭಾರಿ ಏರಿಕೆಯನ್ನು ಕಂಡಿದೆ. ಇಳುವರಿಯು ಕೂಡ ಬಹಳ ಕಡಿಮೆಯಾಗಿ ಬೇಳೆ ಕಾಳುಗಳ ಕೊರತೆಯು ಸಹ ಕಂಡು ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ತೊಗರಿಬೇಳೆ ಹಾಗೂ ಅಕ್ಕಿ ದರಗಳು ಶೇಕಡ 15ರಷ್ಟು…

Read More
25% increase mobile bill

ಮೊಬೈಲ್ ಬಳಕೆದಾರರಿಗೆ ಶಾಕ್.!! ಇನ್ಮುಂದೆ ಮೊಬೈಲ್‌ ಬಿಲ್‌ 25% ಹೆಚ್ಚಳ

ಹಲೋ ಸ್ನೇಹಿತರೇ, ಲೋಕಸಭಾ ಚುನಾವಣೆಯ ನಂತರ ಮೊಬೈಲ್ ಬಳಕೆದಾರರು ದೊಡ್ಡ ಹಿನ್ನಡೆಯನ್ನು ಎದುರಿಸಬಹುದು. ದೇಶದಲ್ಲಿ ಏಳು ಹಂತಗಳಲ್ಲಿ ಲೋಕಸಭಾ ಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಜೂನ್ 1 ರಂದು ಕೊನೆಯ ಹಂತದ ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ವರದಿಗಳ ಪ್ರಕಾರ, ಚುನಾವಣೆಯ ನಂತರ, ಮೊಬೈಲ್ ಫೋನ್ ಬಳಕೆದಾರರ ಬಿಲ್ ಸುಮಾರು 25% ರಷ್ಟು ಹೆಚ್ಚಾಗಬಹುದು. ಟೆಲಿಕಾಂ ಕಂಪನಿಗಳು ಇತ್ತೀಚಿನ ವರ್ಷಗಳಲ್ಲಿ ನಾಲ್ಕನೇ ಸುತ್ತಿನ ಸುಂಕ ಹೆಚ್ಚಳಕ್ಕೆ ತಯಾರಿ ನಡೆಸುತ್ತಿವೆ ಎಂದು ವರದಿಯಾಗಿದೆ. ಕಂಪನಿಗಳ…

Read More
Post Office Scheme kannada

Post Office Scheme: ಈ ಯೋಜನೆಯಲ್ಲಿ 250 ರೂ ಹೂಡಿಕೆ ಮಾಡಿ, ನಿಮ್ಮದಾಗುತ್ತೆ ಲಕ್ಷಾಂತರ ರೂ.

ಹಲೋ ಸ್ನೇಹಿತರೇ, ಒಂದು ವೇಳೆ ನೀವು ಪಕ್ಕ ಗ್ಯಾರಂಟಿ ಹಾಗೂ ಲಾಭದಾಯಕ ರಿಟರ್ನ್ ಅನ್ನು ಪಡೆದುಕೊಳ್ಳಬೇಕು ಎನ್ನುವಂತಹ ನಿಟ್ಟಿನಲ್ಲಿ ಹಣವನ್ನು ಹೂಡಿಕೆ ಮಾಡಬೇಕು ಎನ್ನುವಂತಹ ಯೋಜನೆ ಹಾಕಿಕೊಂಡಿದ್ದರೆ ಖಂಡಿತವಾಗಿ ನಿಮಗೆ ಪೋಸ್ಟ್ ಆಫೀಸ್ ಯೋಜನೆಗಳು ಅತ್ಯಂತ ಸುರಕ್ಷಿತ ಎಂದು ಹೇಳಬಹುದು. ಅದರಲ್ಲಿ ವಿಶೇಷವಾಗಿ ಇವತ್ತಿನ ಈ ಲೇಖನದಲ್ಲಿ ನಾವು ನಿಮಗೆ ಹೇಳುವುದಕ್ಕೆ ಹೊರಟಿರೋದು ದೀರ್ಘಕಾಲಿಕ ಹೂಡಿಕೆಯ ಯೋಜನೆ ಆಗಿರುವಂತಹ ಪಬ್ಲಿಕ್ ಪ್ರಾವಿಡೆಂಟ್ ಫಂಡ್(PPF). ಪೋಸ್ಟ್ ಆಫೀಸ್ನ ಈ ಯೋಜನೆ ಎನ್ನುವುದು ನಿಮಗೆ ದೀರ್ಘಕಾಲಿಕ ಹೂಡಿಕೆಯಲ್ಲಿ ಸಾಕಷ್ಟು ಲಾಭವನ್ನು…

Read More