rtgh
crop-compensation-monetization-method

ಎಷ್ಟು ರೈತರು ಬೆಳೆ ಪರಿಹಾರದ ಹಣಕ್ಕೆ ಆಯ್ಕೆಯಾಗಿದ್ದಾರೆ ? ಯಾರಿಗೆ ಮೊದಲು ಹಣ ಜಮಾ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ಮುಂಗಾರು ಹಂಗಾಮಿನ ಮಳೆ ಕೊರತೆಯಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದು ಅಂತಹ ರೈತರಿಗೆ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಯಾರಿಗೆ ಈ ಪರಿಹಾರದ ಹಣ ಸಿಗಲಿದೆ ಹಾಗೂ ಯಾವೆಲ್ಲ ರೈತರು ಎಷ್ಟು ಹಣವನ್ನು ಪಡೆಯಲಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು. ಫ್ರೂಟ್ಸ್ ತಂತ್ರಾಂಶದಲ್ಲಿ ಮಾಹಿತಿ : ಬರ ಪರಿಹಾರದ ಹಣವನ್ನು ಮೊದಲ ಹಂತದಲ್ಲಿ ಜನವರಿ 5 2018ರಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಲಾಗಿದ್ದು ಕೃಷಿ…

Read More
Scholarship Application Date Extension

ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ : ತಕ್ಷಣ ಈ ಕೆಲಸ ಮಾಡಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಅನೇಕ ವಿದ್ಯಾರ್ಥಿಗಳು ಶೈಕ್ಷಣಿಕ ವಿದ್ಯಾಭ್ಯಾಸವನ್ನು ಮುಂದುವರಿಸಲು ಹಾಗೂ ಇನ್ನಿತರ ಕಾರಣಗಳಿಗಾಗಿ ಸರ್ಕಾರವು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಅದರ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಸಹ ಪಡೆದುಕೊಳ್ಳಲೆಂದು ವಿದ್ಯಾರ್ಥಿ ವೇತನಕ್ಕೆ ನಿಗದಿಯಾಗಿರುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದ್ದು ಇದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ. ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ : ಕರ್ನಾಟಕ ರಾಜ್ಯದಲ್ಲಿ ಇರುವಂತಹ ಹಿಂದುಳಿದ ವರ್ಗದವರು ವಿದ್ಯಾರ್ಥಿ ವೇತನ ಪಡೆಯಲೆಂದು ಮೆಟ್ರಿಕ್ ನಂತರದ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅದರಲ್ಲೂ ಪ್ರವರ್ಗ1 ಹಾಗೂ ಅಲೆಮಾರಿ ಹಾಗೂ…

Read More
Method of verification of crop compensation money

ಬೆಳೆ ಹಾನಿ ಪರಿಹಾರ ಹಣ ಜಮಾ : ನಿಮಗೆ ಬಂದಿಲ್ಲಾ ಅಂದ್ರೆ ಹೀಗೆ ಮಾಡಿ

ನಮಸ್ಕಾರ ಸ್ನೇಹಿತರೆ ಕರ್ನಾಟಕದ ಪ್ರತಿಯೊಬ್ಬ ರೈತರಿಗೂ ಸಹ ಬರಗಾಲದಿಂದ ಸಾಕಷ್ಟು ತೊಂದರೆ ಅನುಭವಿಸಿದರೆ ಮುಂದಾಗಿದೆ ಹಾಗಾಗಿ ಕರ್ನಾಟಕದ ಬರ ಪರಿಹಾರಕ್ಕೆ ಒಳಗಾದಂತಹ ಜನರಿಗೆ ಮೊದಲನೇ ಕಂತಿನ ಹಣವನ್ನು ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ. ಬರ ಪರಿಹಾರ ಹಣ ಏಕೆ : ರಾಜ್ಯದಲ್ಲಿ ಸರಿಯಾದ ಸಮಯಕ್ಕೆ ಮಳೆ ಬಾರದ ಕಾರಣ ರೈತರು ಸಾಕಷ್ಟು ತೊಂದರೆಯನ್ನು ಅನುಭವಿಸಿ ಅವರ ಬೆಳೆದ ಬೆಳೆಯು ಹಾನಿಗೊಳಗಾದ ಕಾರಣ ರೈತರಿಗೆ ಬೆಳೆ ಪರಿಹಾರವನ್ನು ಸರ್ಕಾರವು ನೀಡಲು ನಿರ್ಧರಿಸಿದೆ. ಪ್ರಮುಖ ಉದ್ದೇಶಗಳೇನು ಹೀಗೆ ಅನೇಕ ರೀತಿಯ…

Read More
Annabhagya Yojana Information

ಅನ್ನಭಾಗ್ಯ ಹಣ ಈ ಜನರಿಗೆ ಸಿಗಲ್ಲ ಕಾರಣ ಏನು ತಿಳಿದುಕೊಳ್ಳಿ

ನಮಸ್ಕಾರ ಸ್ನೇಹಿತರೆ ಈ ಕುಟುಂಬದ ಸದಸ್ಯರಿಗೆ ಇನ್ನು ಮುಂದೆ ಅನ್ನಭಾಗ್ಯ ಹಣ ದೊರೆಯುವುದಿಲ್ಲ ಹಾಗಾಗಿ ಯಾರಿಗೆ ಅನ್ನ ಭಾಗ್ಯ ಯೋಜನೆ ಹಣ ಜಮಾ ಆಗುವುದಿಲ್ಲ .ಹಣ ಜಮಾ ಆಗಬೇಕಾದರೆ ಯಾವ ಕೆಲಸ ಮಾಡಬೇಕು ಪಡಿತರ ಚೀಟಿಯನ್ನು ಹೊಂದಿರುವವರು ಪ್ರತಿಯೊಬ್ಬರು ಕಡ್ಡಾಯವಾಗಿ ಗಮನಿಸಿ. ಅನ್ನಭಾಗ್ಯ ಯೋಜನೆ ಮಾಹಿತಿ : ಕರ್ನಾಟಕ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಈಗಾಗಲೇ ಜಾರಿಯಲ್ಲಿದ್ದು ಈ ಯೋಜನೆಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರವು ಬಡವರಿಗಾಗಿಯೇ ಯೋಜನೆ ಜಾರಿ ಮಾಡಿದ ಕಾರಣ 5 ಕೆಜಿ ಅಕ್ಕಿಯನ್ನು ನೀಡುತ್ತಿರುತ್ತದೆ…

Read More
SDA invites applications for FDA posts

SDA FDA ಹುದ್ದೆಗಳಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಇರುವಂತಹ ಪ್ರಥಮ ದರ್ಜೆ ಸಹಾಯಕ ಹಾಗೂ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ KPSC ಕಡೆಯಿಂದ ಅಧಿಸೂಚನೆ ಬಂದಿದ್ದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ . ಅಧಿಸೂಚನೆ ಮಾಹಿತಿ ಕರ್ನಾಟಕ ರಾಜ್ಯದಲ್ಲಿ ಗ್ರಾಮ ಲೆಕ್ಕೀಗ ಅಂದರೆ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳು ಹಾಗೂ ಪಿಡಿಒ ಪ್ರಥಮ ದರ್ಜೆ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹತೆ ಹಾಗೂ ಅರ್ಜಿ ಸಲ್ಲಿಸಲು ಬೇಕಾದ ದಾಖಲೆ ಇನ್ನಿತರ ಎಲ್ಲ…

Read More
Get Smart Voter ID for Lok Sabha Elections

ಲೋಕಸಭಾ ಚುನಾವಣೆಗೆ ಸ್ಮಾರ್ಟ್ ವೋಟರ್ ಐಡಿ ಪಡೆದುಕೊಳ್ಳಿ- Voter ID

ನಮಸ್ಕಾರ ಸ್ನೇಹಿತರೆ ಹೊಸ ವೋಟರ್ ಐಡಿ ಕಾರ್ಡ್ ಹಾಗೂ ತಿದ್ದುಪಡಿಯನ್ನು ಮೊಬೈಲ್ ಮೂಲಕ ಮಾಡಿಕೊಳ್ಳುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ ಕೆಲವು ಹಂತಗಳನ್ನು ಅನುಸರಿಸುವ ಮೂಲಕ ಮತದಾರರ ಗುರುತಿನ ಚೀಟಿಯನ್ನು ನೀವು ಪಡೆದುಕೊಳ್ಳಬಹುದ. ಮತದಾರರ ಗುರುತಿನ ಚೀಟಿ ಮಾಹಿತಿ : ಭಾರತ ದೇಶದಲ್ಲಿ ಅನೇಕ ಗುರುತಿನ ಚೀಟಿಗಳನ್ನು ಹೊಂದಿರುತ್ತಾರೆ, ಅದರಲ್ಲೂ ಪ್ರಮುಖವಾಗಿ ಹೆಚ್ಚು ಪ್ರಾಮುಖ್ಯತೆ ಹೊಂದಿರುವ ವೋಟರ್ ಐಡಿ ಕಾರ್ಡ್ ಪಡೆಯುವ ಹಾಗೂ ತಿದ್ದುಪಡಿ ಮಾಡುವ ಮೂಲಕ ನಿಮ್ಮ ಮೊಬೈಲ್ ನಲ್ಲಿ ಈ ಕೆಲಸವನ್ನು ಮಾಡಿಕೊಳ್ಳಬಹುದು. ಆನ್ಲೈನ್ ಮುಖಾಂತರ…

Read More
Free Gas Cylinder India

ಉಚಿತ ಗ್ಯಾಸ್ ಸಿಲೆಂಡರ್ ಹಾಗು ವಿವಿಧ ಉಪಕರಣಗಳಿಗೆ ಅರ್ಜಿ ಸಲ್ಲಿಸಿ ಎಲ್ಲರೂ !

ನಮಸ್ಕಾರ ಸ್ನೇಹಿತರೆ ಭಾರತ ಸರ್ಕಾರವು ಉಚಿತ ಎಲ್ ಪಿ ಜಿ ಗ್ಯಾಸ್ ಫಲಾನುಭವಿಗಳಿಗೆ ನೀಡಲು ನಿರ್ಧರಿಸಿದ್ದು ಉಚಿತ ಗ್ಯಾಸ್ ಅನ್ನು ಪಡೆದುಕೊಳ್ಳಬಹುದಾಗಿದೆ. ಮಹಿಳೆಯರಿಗಾಗಿ ಅನೇಕ ಯೋಜನೆಯನ್ನು ಜಾರಿಗೆ ಮಾಡುತ್ತಿರುವ ಕೇಂದ್ರ ಸರ್ಕಾರ ಕೋಟ್ಯಂತರ ಕುಟುಂಬಗಳಿಗೆ ಉಚಿತ ಗ್ಯಾಸ್ ಅನ್ನು ನೀಡುವ ಸಲುವಾಗಿ ಯೋಜನೆಯನ್ನು ರೂಪಿಸಿದ್ದು ಈ ಯೋಜನೆಯಲ್ಲಿ ಯಾರು ಇದುವರೆಗೂ ಸಹ ಪೆಟ್ಟಿಗೆಯಿಂದ ಹಾಗೂ ಇನ್ನಿತರ ಉಪಕರಣಗಳಿಂದ ಅಡುಗೆ ಮಾಡುತ್ತಿದ್ದರು ಅಂತಹ ಜನರಿಗೆ ಉಚಿತ ಗ್ಯಾಸ್ ಕಲೆಕ್ಷನ್ ನೀಡಲು ಮುಂದಾಗಿದೆ. ಯೋಜನೆಯ ಹೆಸರು : ಉಜ್ವಲ್ ಯೋಜನೆ…

Read More
nsp-scholarship

NSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ

ನಮಸ್ಕಾರ ಸ್ನೇಹಿತರೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ನೆರವಾಗಲೆಂದು ಕೇಂದ್ರ ಸರ್ಕಾರ ನೀಡಲಾಗುತ್ತಿರುವ ಎನ್ ಎಸ್ ಪಿ ಸ್ಕಾಲರ್ಶಿಪ್ ಅರ್ಜಿಯನ್ನು ಆಹ್ವಾನ ಮಾಡಿದ್ದು. ಈ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಯನ್ನು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಅರ್ಹತೆ ಹೊಂದಿದ್ದಾರೆ ಈ ಎಲ್ಲ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುವುದು ಕೊನೆವರೆಗೂ ಓದಿ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ : ಭಾರತ ದೇಶದಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಹಣಕಾಸಿನ ಸಮಸ್ಯೆ ಆಗದಂತೆ ಹಾಗೂ ಶಿಕ್ಷಣದಿಂದ ಯಾರು ವಂಚಿತರಾಗಬಾರದು…

Read More
Full money deposit of Grilahakshmi

ಗೃಹಲಕ್ಷ್ಮಿಯ ಸಂಪೂರ್ಣ ಹಣ ಒಂದೇ ಬಾರಿಗೆ ಜಮಾ : ಸಿಗುತ್ತೆ10,000 ಹಣ

ನಮಸ್ಕಾರ ಸ್ನೇಹಿತರೇ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ಮಾಡಿರುವಂತಹ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಒಂದೇ ಸಲ ಎಲ್ಲಾ ಮಹಿಳೆಯರಿಗೂ ಸಹ ತಕ್ಷಣ ಹಣವನ್ನು ಅವರ ಖಾತೆಗೆ ಹಾಕಲಾಗುವುದು ಎಂಬ ಮಾಹಿತಿಯನ್ನು ತಿಳಿಸಲಾಗಿದೆ ಆ ಮಾಹಿತಿಯನ್ನು ತಪ್ಪದೇ ಓದಿ. ಗೃಹಲಕ್ಷ್ಮಿ ಯೋಜನೆ ಮಾಹಿತಿ : ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಮುಂಚೆ 5 ಯೋಜನೆಗಳನ್ನು ಜಾರಿಗೆ ತರುವುದಾಗಿ ಭರವಸೆಗಳನ್ನು ನೀಡಿತ್ತು. ಅದರಂತೆ ಅಧಿಕಾರಕ್ಕೆ ಬಂದ ನಂತರ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದು ಸಾಕಷ್ಟು ಮಹಿಳೆಯರಿಗೆ ಪ್ರತಿ ತಿಂಗಳು…

Read More
agricultural-renaissance-project

ಕರ್ನಾಟಕದ ಎಲ್ಲಾ ರೈತರಿಗೂ 5 ರಿಂದ 20 ಲಕ್ಷ ಹಣ ಪಡೆಯಲು ಅರ್ಜಿ ಆಹ್ವಾನ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಅನೇಕ ರೈತರಿಗೆ ಅನುಕೂಲವಾಗಲಿ ಎಂದು ಹಾಗೂ ಕೃಷಿ ಮಾರುಕಟ್ಟೆಗೆ ಸಂಬಂಧಿಸಿದಂತೆ. ರೈತರಿಗೆ ನೆರವಾಗಲು ಸರ್ಕಾರದಿಂದ ಒಂದು ಹೊಸ ಯೋಜನೆಯ ಮೂಲಕ 5 ಲಕ್ಷದಿಂದ 20 ಲಕ್ಷದವರೆಗೂ ಸಬ್ಸಿಡಿಯನ್ನು ಪಡೆಯುವ ಮಾಹಿತಿಯನ್ನು ತಿಳಿದುಕೊಳ್ಳಿ. ಕೃಷಿ ನವೋದಯ ಯೋಜನೆ : ಅನೇಕ ರೈತರಿಗೆ ಸಬ್ಸಿಡಿ ನೀಡುವ ಮುಖಾಂತರ ಕೃಷಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಅವರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕೃಷಿ ನವೋದಯ ಯೋಜನೆ ಸಹಾಯವಾಗಲಿದೆ. ಈ ಯೋಜನೆಯ ಮೂಲಕ ಅನೇಕ ರೈತರು ಅರ್ಜಿ ಸಲ್ಲಿಸುವ ಮುಖಾಂತರ…

Read More