rtgh
Karnataka Ration Card Information

ಜಮೀನು ಇರುವವರ ರೇಷನ್ ಕಾರ್ಡ್ ಬಂದ್, ಎಲ್ಲಾ ಜನರಿಗೂ ಶಾಕಿಂಗ್ ಸುದ್ದಿ

ನಮಸ್ಕಾರ ಸ್ನೇಹಿತರೇ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯಪಾಲಿತರ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು .ರೇಷನ್ ಕಾರ್ಡ್ ಅನ್ನು ಬಡ ಕುಟುಂಬಗಳಿಗೆ ಹಾಗೂ ಇನ್ನಿತರ ವರ್ಗದವರಿಗೆ ಆಹಾರ ಪದಾರ್ಥಗಳನ್ನು ಅತಿ ಕಡಿಮೆಗೆ ನೀಡುವ ಉದ್ದೇಶವನ್ನು ಹೊಂದಿದ್ದು ಯೋಜನೆಯನ್ನು ಜಾರಿ ಮಾಡಿರುತ್ತದೆ .ಆದರೆ ಯೋಜನೆಯ ಲಾಭ ಅನಧಿಕೃತವಾಗಿ ಅನೇಕ ಜನರು ಪಡೆಯುತ್ತಿರುವ ಕಾರಣ ಜಮೀನು ಹೊಂದಿದವರ ರೇಷನ್ ಕಾರ್ಡ್ ಬಂದ್ ಮಾಡಲು ಸೂಚಿಸಲಾಗಿದೆ ಇದರ ಬಗ್ಗೆ ತಿಳಿದುಕೊಳ್ಳಿ. ಯೋಜನೆಯ ಉದ್ದೇಶ : ರೇಷನ್ ಕಾರ್ಡ್ ಮಾಡಿರುವ ಉದ್ದೇಶ ಭಾರತ ದೇಶದಲ್ಲಿ…

Read More
Village Security Scheme

ಗ್ರಾಮ ಸುರಕ್ಷಾ ಯೋಜನೆ ಎಲ್ಲರಿಗೂ 35 ಲಕ್ಷ ರೂಪಾಯಿ ಸಿಗುತ್ತೆ ತಿಳಿದುಕೊಳ್ಳಿ

ನಮಸ್ಕಾರ ಸ್ನೇಹಿತರೆ ಭಾರತದೇಶದಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ. ಅದರಲ್ಲೂ ಪ್ರಮುಖವಾಗಿ ಅಂಚೆ ಕಚೇರಿಯ ಮೂಲಕ ಜನರಿಗೆ ಅನುಕೂಲವಾಗಲಿ ಎಂದು ಅನೇಕ ಉಳಿತಾಯ ಖಾತೆಯನ್ನು ಹೊಂದಿರುವವರಿಗೆ ಹಾಗೂ ಇತರರಿಗೆ ಮಹತ್ತರವಾದ ಯೋಜನೆಯನ್ನು ಜಾರಿಗೆ ತರಲಾಗುವುದು. ಈಗ 50 ರೂಪಾಯಿ ಹೂಡಿಕೆ ಮಾಡುವ ಮೂಲಕ 35 ಲಕ್ಷ ಹಣ ಪಡೆಯುವ ಯೋಜನೆ ಬಗ್ಗೆ ತಿಳಿಯೋಣ. ಯೋಜನೆ ಹೆಸರು ಗ್ರಾಮ ಸುರಕ್ಷಾ : ಭಾರತದಲ್ಲಿ ಅನೇಕ ಹೂಡಿಕೆಗಳನ್ನು ಪರಿಚಯಿಸಿರುವಂತಹ ಭಾರತೀಯ ಅಂಚೆ ಕಚೇರಿಯು ಹೊಸ ಹೂಡಿಕೆ ಮಾಡಲು ಲಕ್ಷಾಂತರ ಜನರನ್ನು…

Read More
check-all-govt-scheme-status

ಬೆಳೆವಿಮೆ, ಗೃಹಲಕ್ಷ್ಮಿ, ಅನ್ನಭಾಗ್ಯ, ಬೆಳೆ ಹಾನಿ, ಸ್ಟೇಟಸ್ ಚೆಕ್ ಮಾಡಿ – Status Check

ನಮಸ್ಕಾರ ಸ್ನೇಹಿತರೇ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಬೆಳೆ ಹಾನಿ ಪರಿಹಾರ ಹಾಗೂ ಬೆಳೆ ವಿಮೆ ಕುರಿತು ಸಂಪೂರ್ಣ ಮಾಹಿತಿಯನ್ನು ರೈತರು ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳಬಹುದು. ಇಲ್ಲಿದೆ ಅದರ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ. ಹಣ ಬಂದಿದೆಯಾ ತಿಳಿದುಕೊಳ್ಳಿ : ಎಲ್ಲಾ ಜನರ ಹತ್ತಿರ ಮೊಬೈಲ್ ಮೂಲಕ ಗೃಹಲಕ್ಷ್ಮಿ ಅನ್ನ ಭಾಗ್ಯ ಹಾಗೂ ಬೆಳೆ ವಿಮೆ ಬೆಳೆ ಪರಿಹಾರದ ಹಣಗಳನ್ನು ತಕ್ಷಣ ಚೆಕ್ ಮಾಡಿಕೊಳ್ಳಲು ತಿಳಿಸಲಾಗಿದೆ. ಅದೇ ರೀತಿ ರೈತರು ಎಲ್ಲಾ ಬೆಳೆ ಹಾನಿ ಬೆಳೆ ಪರಿಹಾರದ…

Read More
Drive for village accountant posts

ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಚಾಲನೆ : ಕೂಡಲೇ ಅರ್ಜಿ ಸಲ್ಲಿಸಿ , ಇಲ್ಲಿದೆ ಲಿಂಕ್

ನಮಸ್ಕಾರ ಸ್ನೇಹಿತರೇ ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಹಾಗೂ ನೇಮಕಾತಿ ಪ್ರಕ್ರಿಯೆಗೆ ಅಧಿಕೃತ ತಯಾರಿ ನಡೆಸಿಕೊಂಡಿರುವಂತಹ ಸರ್ಕಾರ ಸಚಿವರಿಂದ ಈ ಮಾಹಿತಿ ತಿಳಿದು ಬಂದಿದೆ. 1500 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಚಾಲನೆ ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ ವಿವರವನ್ನು ಪೂರ್ತಿ ಓದಿ. ಸಚಿವ ಕೃಷ್ಣ ಬೈರೇಗೌಡ ಅವರ ಹೇಳಿಕೆ : ರಾಜ್ಯದಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅದರಲ್ಲೂ ಪ್ರಮುಖವಾಗಿ 1500 ಸಾವಿರ ಗ್ರಾಮ ಲೆಕ್ಕಾಧಿಕಾರಿ…

Read More
Grilahakshmi Yojana Update

ಗೃಹಲಕ್ಷ್ಮಿ 6ನೇ ಕಂತಿನ ಹಣ ಬೇಕಾ ..? ಈ 2 ನಿಯಮ ಕಡ್ಡಾಯವಾಗಿದೆ ನೋಡಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಗೆ 2 ಹೊಸ ರೂಲ್ಸ್ ಅನ್ನು ಜಾರಿಗೆ ಮಾಡಲಾಗಿರುತ್ತದೆ ಅನ್ವಯಿಸುತ್ತಾರೋ ಅವರ ಖಾತೆಗೆ ಮಾತ್ರ ಹಣ ಜಮಾ ಆಗಲಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ಗೃಹಲಕ್ಷ್ಮಿ ಯೋಜನೆ ಮಾಹಿತಿ : ಗೃಹಲಕ್ಷ್ಮಿ ಯೋಜನೆ ಪ್ರತಿ ತಿಂಗಳು ಮಹಿಳೆಯರ ಖಾತೆಗೆ ಹಣವನ್ನು ಆಗುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೊಳಿಸಿರುತ್ತದೆ .ಈ ಯೋಜನೆಯಲ್ಲಿ ಈಗಾಗಲೇ ಮಹಿಳೆಯರು 5 ಕಂತಿನ ಹಣವನ್ನು ಪಡೆದುಕೊಂಡಿರುತ್ತಾರೆ. ಒಟ್ಟಾರೆ 10,000 ಹಣವನ್ನು ಅವರ…

Read More
student-fee-refund-spp

ವಿದ್ಯಾರ್ಥಿ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಿ ಅರ್ಹತೆ, ಕೊನೆ ದಿನಾಂಕ ಇಲ್ಲಿದೆ ನೋಡಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ಎಲ್ಲರಿಗೂ ಸಹ ವಿದ್ಯಾಭ್ಯಾಸಕ್ಕೆ ಆರ್ಥಿಕ ನೀಡಲೆಂದು ಅನೇಕ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸುತ್ತಿದೆ .ಅದೇ ರೀತಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ‘ಶುಲ್ಕ ಮರುಪಾವತಿ’ ಮಾಡಲು ಸರ್ಕಾರ ತೀರ್ಮಾನಿಸಿದೆ ಇದರ ಬಗ್ಗೆ ಸಂಪೂರ್ಣ ತಿಳಿದುಕೊಳ್ಳಿ. ಸರ್ಕಾರದ ವಿದ್ಯಾರ್ಥಿ ವೇತನ ಹೇಗೆ ಪಡೆದುಕೊಳ್ಳಬೇಕು..? ಪಡೆದುಕೊಳ್ಳಲು ಬೇಕಾದ ದಾಖಲೆ ಏನು.? ಎಲ್ಲಿ ಅರ್ಜಿ ಸಲ್ಲಿಸಬೇಕು..? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು..? ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಿ. ಅರ್ಹ ವಿದ್ಯಾರ್ಥಿಗಳು ಯಾರು : ಕರ್ನಾಟಕ ರಾಜ್ಯದಲ್ಲಿ ವ್ಯಾಸಂಗ…

Read More
Vidyadhan Scholarship Information

ವಿದ್ಯಾರ್ಥಿಗಳಿಗೆ 10,000 ನೇರ ನಿಮ್ಮ ಖಾತೆಗೆ ಜಮ ,ತಕ್ಷಣ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ, ಎಲ್ಲಾ ವಿದ್ಯಾರ್ಥಿಗಳಿಗೂ ಸಹ ವಿಧ್ಯಾಧನ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ. ಅರ್ಜಿ ಸಲ್ಲಿಸಿದರೆ ನಿಮಗೆ ಹತ್ತು ಸಾವಿರ ಹಣ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಬರಲಿದೆ .ಇದರ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಯಾರಿಗೆಲ್ಲ ಅರ್ಜಿ ಸಲ್ಲಿಸುವ ಅರ್ಹತೆ ಇದೆ.. ? ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು ..? ಈ ಎಲ್ಲ ಮಾಹಿತಿ ತಿಳಿಯೋಣ. ವಿದ್ಯಾಧನ್ ಸ್ಕಾಲರ್ಶಿಪ್ ಮಾಹಿತಿ : ಈ ವಿದ್ಯಾರ್ಥಿ ವೇತನವನ್ನು ಯಾವ ವಿದ್ಯಾರ್ಥಿಯು ಉನ್ನತ ಶಿಕ್ಷಣವನ್ನು ಅಧ್ಯಯನ…

Read More
Ration Card Amendment Commencement

ರೇಷನ್ ಕಾರ್ಡ್ ತಿದ್ದುಪಡಿ ಆರಂಭ ಕೊನೆಯ ದಿನಾಂಕ ಹಾಗು ಸಮಯ ನಿಗಧಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಸಹ ಒಂದು ಸುವರ್ಣ ಅವಕಾಶ ಸಿಕ್ಕಿದೆ. ರೇಷನ್ ಕಾರ್ಡ್ ತಿದ್ದುಪಡಿಯ ಮಾಹಿತಿ ಬಗ್ಗೆ ತಿಳಿದುಕೊಳ್ಳಿ. ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರು ತಿದ್ದುಪಡಿಯನ್ನು ಮಾಡಲು ಸಮಯ ಹಾಗು ದಿನಾಂಕ ನಿಗದಿ ಪಡಿಸಲಾಗಿದೆ ನೋಡಿ. ಈ ಮಾಹಿತಿ ತಿದ್ದುಪಡಿ ಮಾಡಿ : ಈ ಮೇಲ್ಕಂಡ ಕೆಲವು ತಿದ್ದುಪಡಿಗಳನ್ನು ನೀವು ಮಾಡಿಕೊಳ್ಳುವ ಮೂಲಕ ಆಹಾರ ಇಲಾಖೆ ನೀಡಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಸಂಪೂರ್ಣ ಮಾಹಿತಿ : ಮಾಹಿತಿ ರೇಷನ್ ಕಾರ್ಡ್ ತಿದ್ದುಪಡಿ…

Read More
gruhalkshmi-yojana-money

ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಸಿಗುತ್ತೆ, ಈ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ

ನಮಸ್ಕಾರ ಸ್ನೇಹಿತರೇ ಗೃಹಲಕ್ಷ್ಮಿ ಯೋಜನೆಯ ಹಣವು ಪ್ರತಿ ತಿಂಗಳು ಮಹಿಳೆಯರ ಖಾತೆಗೆ ತಪ್ಪದೆ ಬರಬೇಕಾದರೆ. ಈ ಕೆಲಸವನ್ನು ಕಡ್ಡಾಯ ಮಾಡಲು ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ನಿಮಗೆ ಗೃಹಲಕ್ಷ್ಮಿ ಹಣ ಬರಬೇಕಾದರೆ ಈ ವಿಷಯ ನಿಮಗೆ ತಿಳಿದಿರಬೇಕು. ಗ್ಯಾರೆಂಟಿ ಯೋಜನೆ ಯಶಸ್ವಿ : ಕರ್ನಾಟಕ ರಾಜ್ಯ ಸರ್ಕಾರ ತಂದಿರುವಂತಹ 5 ಗ್ಯಾರಂಟಿ ಯೋಜನೆಗಳು ಸಹ ಯಶಸ್ವಿಯಾಗಿ ಮಾದರಿಯಾಗಿವೆ .ಕರ್ನಾಟಕ ಸರ್ಕಾರವು ಜಾರಿಗೆ ತಂದ ಈ ಗೃಹಲಕ್ಷ್ಮಿ ಯೋಜನೆ ಅನೇಕ ರೀತಿಯಲ್ಲಿ ಮಹಿಳೆಯರಿಗೆ ಉಪಯೋಗವಾಗುತ್ತಿದೆ. ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ…

Read More
Gruhalkshmi Eligible Beneficiary List Released

ಗೃಹಲಕ್ಷ್ಮಿ ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ : ಈ ತಿಂಗಳು 2000 ಹಣ ಇವರಿಗೆ ಮಾತ್ರ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯುತ್ತಿರುವ ಫಲಾನುಭವಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು 2000 ಹಣ ಈ ಪಟ್ಟಿಯಲ್ಲಿ ಹೆಸರಿರುವ ಜನರಿಗೆ ಮಾತ್ರ ದೊರೆಯುತ್ತದೆ ಹಾಗಾಗಿ ಈ ಮಾಹಿತಿಯನ್ನು ನೋಡಿ. ಗೃಹಲಕ್ಷ್ಮಿ ಯೋಜನೆ ಮಾಹಿತಿ : ಕರ್ನಾಟಕ ರಾಜ್ಯದಲ್ಲಿ ಜಾರಿಗೆ ತಂದಿರುವಂತಹ ಈ ಗೃಹಲಕ್ಷ್ಮಿ ಯೋಜನೆಯ ಉಪಯೋಗವು ಯಾರು ಬಡತನ ರೇಖೆಯಿಂದ ಕೆಳಗಿದ್ದಾರೋ ಅಂದರೆ ಬಿಪಿಎಲ್ ಕಾರ್ಡ್ ಫಲಾನುಭವಿಗಳು ಮಾತ್ರ ಈ ಯೋಜನೆಯ ಹಣವನ್ನು ಪಡೆಯಲು ಅರ್ಹತೆ ಹೊಂದಿದ್ದಾರೆ….

Read More