rtgh
pradhan-mantri-vishwakarma-yojana-complete-information

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ. ಈ ಲೇಖನದಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ ಲೇಖನವನ್ನು ಕೊನೆವರೆಗೂ ಓದಿದರೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಲ್ಲಿ ದೊರೆಯುವ ಸೌಲಭ್ಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ಕೇಂದ್ರ ಸರ್ಕಾರದ ಯೋಜನೆ : ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು ಈ ಯೋಜನೆಯ ಮೂಲಕ ಕುಶಲಕರ್ಮಿಗಳಿಗೆ ಸರ್ಕಾರದಿಂದ ಮೂರು ಲಕ್ಷ ಸಾಲವನ್ನು ನೀಡಲಾಗುತ್ತದೆ . ಈ ಯೋಜನೆಯಲ್ಲಿ 16…

Read More
release-of-drought-relief-funds

ಬರ ಪರಿಹಾರ ಹಣ ಬಿಡುಗಡೆ : ನಿಮ್ಮ ಹೆಸರು ಇದೆಯಾ ಪರಿಶೀಲಿಸಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಬರ ಪರಿಹಾರ ಹಣವನ್ನು ಬಿಡುಗಡೆಗೊಳಿಸಲು ಪಟ್ಟಿಯನ್ನು ನೀಡಿದೆ. ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಬರ ಪರಿಹಾರ ಸಿಗುತ್ತೆ .ಈ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡರೆ ಬರ ಪರಿಹಾರದ ಪಟ್ಟಿ ನಿಮಗೆ ದೊರೆಯಲಿದೆ. ರಾಜ್ಯ ಸರ್ಕಾರದಿಂದ ದಿನಾಂಕ ಘೋಷಣೆ : ಬರ ಪರಿಹಾರದ ಹಣವನ್ನು ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ದಿನಾಂಕದಂದು ನಿಮ್ಮ ಖಾತೆಗೆ ಮೊದಲನೇಕಂತಿನ ಹಣ ಬಿಡುಗಡೆಗೊಳಿಸಲಿದೆ. ಆ ದಿನಾಂಕವೆಂದರೆ ಜನವರಿ ತಿಂಗಳ 28ನೇ ತಾರೀಖಿನಂದು ಹಣ ಬಿಡುಗಡೆಗೊಳ್ಳಲಿದೆ .ರೈತರು…

Read More
interim-crop-insurance-deposit

ಮಧ್ಯಾಂತರ ಬೆಳೆ ವಿಮೆ ಜಮಾ : ನಿಮ್ಮ ಅಕೌಂಟ್ ಗೆ ಬಂದಿದಿಯಾ ನೋಡಿ

ನಮಸ್ಕಾರ ಸ್ನೇಹಿತರೆ 2023 ನೇ ಸಾಲಿನ ಮುಂಗಾರು ಹಂಗಾಮಿಯ ಹಾಗೂ ರೈತ ಸುರಕ್ಷತಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಮೂಲಕ ಮಧ್ಯಂತರ ಬೆಳೆ ವಿಮೆ ಜಮಾ ಆಗಿರುವ ಕುರಿತು ಸಂಪೂರ್ಣವಾಗಿ ಮಾಹಿತಿಯನ್ನು ತಿಳಿಸಲಿದ್ದೇವೆ. ಮಧ್ಯಂತರ ಬೆಳೆ ವಿಮೆ ಮಾಹಿತಿ : ಯಾವ ರೈತರು ಬೆಳೆ ವಿಮೆ ಪ್ರೀಮಿಯಂ ಅನ್ನು ಪಾವತಿ ಮಾಡಿದ್ದಾರೋ ಅಂತಹ ರೈತರ ಅರ್ಜಿ ಸ್ಥಿತಿ ಯಶಸ್ವಿಯಾಗಿದೆ ಇಲ್ಲವೇ ಎಂಬುವುದರ ಬಗ್ಗೆ ಹಂತ ಹಂತವಾಗಿ ನಿಮ್ಮ ಮೊಬೈಲ್ ಮೂಲಕ ಪರಿಶೀಲನೆ ಮಾಡಬಹುದು. ಬೆಳೆ ವಿಮೆ ಯಾರಿಗೆ…

Read More
Pradhan Mantri Jan Dhan Yojana

ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಸಿಗಲಿದೆ 2.30 ಲಕ್ಷ ಹಣ, ತಕ್ಷಣ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆದರದ ಸ್ವಾಗತ. ಈ ಲೇಖನದಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಅನೇಕ ಯೋಜನೆಗಳಲ್ಲಿ ಈ ಯೋಜನೆ ಪ್ರಮುಖ ಪಾತ್ರವನ್ನು ವಹಿಸಿದೆ .ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುವುದು .ಜನ್ ಧನ್ ಕಾತೆ ಹೊಂದಿರುವವರಿಗೆ ಅಗತ್ಯ ಮಾಹಿತಿ ನೀಡಲಾಗುವುದು. ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಮಾಹಿತಿ : ಭಾರತ ದೇಶದಲ್ಲಿ ಈ ಯೋಜನೆಯ ಮೂಲಕ ಖಾತೆ ಹೊಂದಿದವರಿಗೆ ಎರಡು ಲಕ್ಷದವರೆಗೆ ಅವರಿಗೆ ಅಪಘಾತ ವಿಮೆ ಹಾಗೂ ಇದರೊಂದಿಗೆ…

Read More
list-of-gas-cylinder-subsidy-recipients

ಗ್ಯಾಸ್ ಸಿಲಿಂಡರ್ ಸಬ್ಸಿಡಿ ಪಡೆಯುವವರ ಪಟ್ಟಿ ಬಿಡುಗಡೆ, ಎಲ್ಲರೂ ಈ ಕೆಲಸ ಮಾಡಿ

ನಮಸ್ಕಾರ ಸ್ನೇಹಿತರೆ ಭಾರತ ದೇಶದ ಉಜ್ವಲ್ ಯೋಜನೆಯ ಮೂಲಕ ಪ್ರತಿಯೊಂದು ಮನೆಯವರು ಪಡೆಯುತ್ತಿರುವ 14.2 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ಗೆ ಸಹಾಯಧನವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಹಾಗಾಗಿ ಅರ್ಹ ಫಲಾನುಭವಿಗಳ ಪಟ್ಟಿಯನ್ನು ತಮ್ಮ ಅಧಿಕೃತ ವೆಬ್ಸೈಟಿನಲ್ಲಿ ಪ್ರಕಟಿಸಲಾಗಿದ್ದು ಕೂಡಲೇ ಪ್ರತಿಯೊಬ್ಬರೂ ಪರಿಶೀಲಿಸಿ ತಿಳಿದುಕೊಳ್ಳಿ ಈ ಲೇಖನದಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಉಜ್ವಲ್ ಯೋಜನೆಯ ಮಾಹಿತಿ : ಭಾರತ ದೇಶದಲ್ಲಿ ಪ್ರತಿಯೊಬ್ಬ ನಾಗರಿಕರು ಸಹ ಉಜ್ವಲ ಯೋಜನೆಯ ಮೂಲಕ ಗ್ಯಾಸ್ ಸಿಲಿಂಡರನ್ನು ಪಡೆದುಕೊಳ್ಳಬಹುದು ಹಾಗೂ…

Read More
all-these-services-are-free-for-whatsapp-users

ವಾಟ್ಸಪ್ ಬಳಸುವ ಎಲ್ಲರಿಗೂ ಹೊಸ ಸೇವೆಗಳು ಉಚಿತ ಸಿಗಲಿದೆ ನೋಡಿ

ನಮಸ್ಕಾರ ಸ್ನೇಹಿತರೆ ವಾಟ್ಸಾಪ್ ಕೇವಲ ಮೆಸೇಜ್ ಗಳನ್ನು ಮಾಡಲು ಬಳಸಲಾಗುತ್ತಿತ್ತು. ಆದರೆ ಇದೀಗ ಅನೇಕ ಸೌಲಭ್ಯಗಳನ್ನು ವಾಟ್ಸಾಪ್ ಮುಖಾಂತರ ಪಡೆಯಬಹುದಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ವಾಟ್ಸಪ್ ಪ್ರಮುಖ ಮಾಹಿತಿ : ಪ್ರಾರಂಭದಲ್ಲಿ ವಾಟ್ಸಪ್ ಬಳಸುವವರು ಎಸ್ಎಂಎಸ್ ಗಳನ್ನು ಕಳುಹಿಸಲು ಅಥವಾ ಮಾಹಿತಿಯನ್ನು ರವಾನೆ ಮಾಡಲು ಬಳಸಲಾಗುತ್ತಿತ್ತು. ಅತ್ಯಂತ ಸರಳ ರೀತಿಯಲ್ಲಿ ವಾಟ್ಸಪ್ ಮುಖಾಂತರ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು .ಇದೀಗ ವಾಟ್ಸಪ್ ಬಳಕೆದಾರರಿಗೆ ಸಂದೇಶ ಕಳಿಸುವುದರ ಜೊತೆಗೆ ಅನೇಕ ಉಪಯೋಗಗಳನ್ನು ನೀಡಲು ನಿರ್ಧರಿಸಿದೆ ಆ ಉಪಯೋಗಗಳನ್ನು ಈ…

Read More
Labor Card Registration Campaign Karnataka

ಕಾರ್ಮಿಕ ಕಾರ್ಡ್ ನೋಂದಣಿ ಪ್ರಾರಂಭ ಕೂಡಲೇ ಎಲ್ಲರೂ ಪಡೆಯಿರಿ

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಈ ಲೇಖನದಲ್ಲಿ ಕಾರ್ಮಿಕರಿಗೆ ಒಂದು ಭರ್ಜರಿ ಸುದ್ದಿಯನ್ನು ತಿಳಿಸುತ್ತಿದ್ದೇವೆ. ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೋಸ್ಕರ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಅವರಿಗೆ ಇಲಾಖೆ ವತಿಯಿಂದ ದೊರೆಯಬೇಕಾದ ಸೌಲಭ್ಯ ಪಡೆಯಬೇಕಾದರೆ ಕಾರ್ಮಿಕ ಕಾರ್ಡ್ ಅಗತ್ಯ ಹಾಗಾಗಿ ಕಾರ್ಮಿಕ ಕಾರ್ಡ್ ವಿತರಣೆ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಕಾರ್ಮಿಕ ಕಾರ್ಡ್ ನಲ್ಲಿ ನೋಂದಣಿಯಾಗಿ. ನೊಂದಣಿ ಅಭಿಯಾನ ಶುರು : ಕಾರ್ಮಿಕ ಕಾರ್ಡ್ ಅರ್ಹ ಫಲಾನುಭವಿಗಳಿಗೆ ಸಿಗಲೆಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ…

Read More
Complete information on getting Yashasvini Card

ಯಶಸ್ವಿನಿ ಕಾರ್ಡ್ ಪಡೆದುಕೊಳ್ಳಿ : ಎಲ್ಲ ಜನರಿಗೂ 5 ಲಕ್ಷದ ಸೌಲಭ್ಯ ಸಿಗುತ್ತೆ

ನಮಸ್ಕಾರ ಸ್ನೇಹಿತರೆ ಭಾರತ ದೇಶದಲ್ಲಿ ಅನೇಕ ಜನರಿಗೆ ಉಪಯೋಗವಾಗಲಿ ಎಂದು ಕೇಂದ್ರ ಸರ್ಕಾರ ಅನೇಕ ಯೋಜನೆಯನ್ನು ಜಾರಿಗೆ ತರುತ್ತದೆ. ಅದರಲ್ಲಿ ಪ್ರಮುಖವಾಗಿ ಯಶಸ್ವಿನಿ ಕಾರ್ಡ್ ಪಡೆಯಲು ಅರ್ಜಿಯನ್ನು ಸಲ್ಲಿಸಲು ಎಲ್ಲಾ ಜನರಿಗೂ ಅವಕಾಶ ನೀಡಲಾಗಿದೆ. ಈ ಕಾರ್ಡನ್ನು ಹೇಗೆ ಪಡೆದುಕೊಳ್ಳುವುದು..? ಅರ್ಹತೆ ಏನು..? ಅರ್ಜಿ ಎಲ್ಲಿ ಸಲ್ಲಿಸಬೇಕು..? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.. ? ಹೊಸದಾಗಿ ಕಾರ್ಡ್ ಪಡೆಯುವುದು ಹೇಗೆ..? ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುವುದು. ಲೇಖನವನ್ನು ಕೊನೆವರೆಗೂ ತಪ್ಪದೆ ಓದಿ. ಯೋಜನೆಯ ಸಂಪೂರ್ಣ…

Read More
application-invitation-for-entrepreneurship-training-in-karnataka

ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ : ಸರ್ಕಾರದಿಂದ ಸಿಗುವ ಸೌಲಭ್ಯ ತಿಳಿಯಿರಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರದಿಂದ ನೀಡಲಾಗುವ ಉದ್ಯಮಶೀಲತಾ ತರಬೇತಿ ನೀವು ಪಡೆದುಕೊಳ್ಳಬೇಕಾ ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ ಅರ್ಜಿ ಆಹ್ವಾನ ಮಾಡಿದ್ದು ಆನ್ಲೈನ್ ಮುಖಾಂತರ ನೀವು ಸಹ ಅರ್ಜಿ ಸಲ್ಲಿಸಬಹುದು .ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. ಕೆಲವೊಂದು ಸಲಹೆಗಳು ಗಮನಿಸಿ : ಯೋಜನೆಯ ಬಗ್ಗೆ ಮಾಹಿತಿ ಯೋಜನೆಯ ಹೆಸರು ಉದ್ಯಮಶೀಲತಾ ತರಬೇತಿ ಯೋಜನೆ. ವಯೋಮಿತಿಯ ಬಗ್ಗೆ ಮಾಹಿತಿ ಕನಿಷ್ಠ 21 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 45 ವರ್ಷ. ತರಬೇತಿ ನೀಡುವ ಸ್ಥಳ…

Read More