rtgh
ladli scheme

ಮಹಿಳೆಯರಿಗೆ ಗುಡ್‌ ನ್ಯೂಸ್.!!‌ ಇನ್ಮುಂದೆ ನಿಮ್ಮದಾಗಲಿದೆ 25000 ರೂ. ಇಂದೇ ಅಪ್ಲೇ ಮಾಡಿ

ಹಲೋ ಸ್ನೇಹಿತರೇ, ಮಹಿಳೆಯರಿಗೆ ವಸತಿ ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ಯೋಜನೆಯಡಿಯಲ್ಲಿ, ಮಧ್ಯಪ್ರದೇಶದ ನಿವಾಸಿಗಳು ಮತ್ತು ವಾಸಿಸಲು ಶಾಶ್ವತ ಮನೆಯನ್ನು ಹೊಂದಿರದ ಮಹಿಳೆಯರಿಗೆ ಮಾತ್ರ ವಸತಿ ಸೌಲಭ್ಯವನ್ನು ಒದಗಿಸಲಾಗುತ್ತದೆ. ಅರ್ಜಿ ಸಲ್ಲಿಸಿರುವ ಮಹಿಳೆಯರು ತಮಗೆ ಮನೆ ನಿರ್ಮಾಣ ಕಾಮಗಾರಿ ಯಾವಾಗ ಆರಂಭವಾಗುತ್ತದೆ ಮತ್ತು ಸರಕಾರ ಫಲಾನುಭವಿಗಳನ್ನು ಯಾವಾಗ ನೀಡಲಿದೆ ಎಂಬ ಕುತೂಹಲದಲ್ಲಿದ್ದಾರೆ. ರಾಜ್ಯ ಸರ್ಕಾರವು ವಸತಿ ಯೋಜನೆಯಡಿ ಮಹಿಳೆಯರನ್ನು ಫಲಾನುಭವಿಗಳನ್ನಾಗಿ ಮಾಡುವ ಪ್ರಕ್ರಿಯೆಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಮಹಿಳೆಯರಿಗೆ ವಸತಿ ಕಾಮಗಾರಿಗೆ ಮೊದಲ ಕಂತನ್ನು ಯಾವಾಗ ಒದಗಿಸಬೇಕು ಎಂಬ ಬಗ್ಗೆ…

Read More
crop damage compensation

ರಾಜ್ಯದ 31.8 ಲಕ್ಷ ರೈತರಿಗೆ ಬೆಳೆ ಹಾನಿ ಪರಿಹಾರ ಹಣ ಜಮೆ.! ಉಳಿದವರಿಗೆ 2 ದಿನಗಳಲ್ಲಿ ಜಮೆ

ಹಲೋ ಗೆಳೆಯರೇ, ಕರ್ನಾಟಕದ ರೈತರಿಗೆ ಬೆಳೆ ಹಾನಿ ಪರಿಹಾರ ಹಣ ಜಮೆ, ಅಗತ್ಯ ಕ್ರಮ ಕೈಗೊಂಡ ರಾಜ್ಯ ಸರ್ಕಾರ. ಬಾಕಿ ಉಳಿದ ರೈತರಿಗೆ ಶೀಘ್ರವೇ ಹಣ ಜಮೆ ಎಂದು ತಿಳಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ರಾಜ್ಯದ 31,82,602 ರೈತರಿಗೆ ಸಂಪೂರ್ಣ ಬೆಳೆ ಹಾನಿ ಪರಿಹಾರವನ್ನು ಜಮೆ ಮಾಡಲಾಗಿದ್ದು, ಇನ್ನುಳಿದ ಸುಮಾರು 2 ಲಕ್ಷ ರೈತರಿಗೆ ಮುಂದಿನ 2-3 ದಿನಗಳಲ್ಲಿ ಜಮೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ…

Read More
ssp post matric scholarship karnataka

ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ.! ಅಪ್ಲೇ ಮಾಡಿದ್ರೆ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ₹15,000 ಜಮಾ

ಹಲೋ ಗೆಳೆಯರೇ, ವಿದ್ಯಾರ್ಥಿಗಳಿಗೆ ತಿಳಿಸುವ ವಿಷಯವೇನೆಂದರೆ ಇನ್ನೂ ಕೂಡ ಯಾರು SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿಲ್ಲ ಅವರು SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು ಹೇಗೆ ಅರ್ಜಿ ಹಾಕುವುದು ಮತ್ತು ಯಾರೆಲ್ಲಾ ಹಾಕಬಹುದು ಎಂದು ಲೇಖನದಲ್ಲಿ ತಿಳಿಯಿರಿ. Apply for SSP Post metric Scholarship 2023-24 ಮೆಟ್ರಿಕ್ ನಂತರ ತರಗತಿಗಳಾದ PUC, ಡಿಪ್ಲೋಮಾ, ಡಿಗ್ರಿ, ತಾಂತ್ರಿಕ ಮತ್ತು ವೃತ್ತಿಪರ ಪದವಿ & ಸ್ನಾತಕೋತ್ತರ ಪದವಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರೋ ವಿದ್ಯಾರ್ಥಿಗಳು ಆನ್ಲೈನ್ ಮೂಲಕ SSC ಸ್ಕಾಲರ್ಶಿಪ್ಗೆ ಅಪ್ಲೇ…

Read More
gruha jyothi scheme new update

ಗೃಹಜ್ಯೋತಿ ಇದ್ರೂ ಕರೆಂಟ್ ಬಿಲ್ ಬಂತಾ? ಕೂಡಲೇ ಈ ಕೆಲಸ ಮಾಡಿ

ಹಲೋ ಸ್ನೇಹಿತರೇ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ ನಂತರ ಪ್ರತಿಯೊಬ್ಬರಿಗೂ ಕೂಡ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲವಾಗಿದೆ ಎನ್ನಬಹುದು. ಮುಖ್ಯವಾಗಿ ಗೃಹಜ್ಯೋತಿ ಯೋಜನೆಯನ್ನು ತೆಗೆದುಕೊಂಡರೆ ಇಂದು ಹೆಚ್ಚುತ್ತಿರುವ ವಿದ್ಯುತ್ ಯೂನಿಟ್ ದರದಲ್ಲಿ ಉಚಿತ ವಿದ್ಯುತ್ ವಿತರಣೆ ಮಾಡುತ್ತಿರುವುದು ನಿಜಕ್ಕೂ ದೊಡ್ಡ ವಿಷಯ, ಸಾಕಷ್ಟು ಕುಟುಂಬಗಳು ಇಂದು ಉಚಿತ ವಿದ್ಯುತ್ ಪಡೆದುಕೊಳ್ಳುತ್ತಿವೆ ಅಂದರೆ 200 ಯೂನಿಟ್ ಒಳಗೆ ಯಾರು ವಿದ್ಯುತ್ ಬಳಕೆ ಮಾಡುತ್ತಾರೋ ಅಂತವರಿಗೆ ಒಂದು ರೂಪಾಯಿ ಬಿಲ್ ಪಾವತಿ ಮಾಡದೆ ಇರುವ ರೀತಿಯಲ್ಲಿ ಸರ್ಕಾರವು ಪ್ರಯೋಜನವನ್ನು…

Read More
Congress Guarantees ban

ಗ್ಯಾರಂಟಿಗೆ ಬಂತು ಕೊನೆ ಗಾಲ.!! ಈ 3 ಯೋಜನೆಗಳು ಇನ್ನು ರದ್ದು..

ಹಲೋ ಸ್ನೇಹಿತರೇ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುತ್ತಿದ್ದಂತೆ ತಾನು ಮಾತು ಕೊಟ್ಟಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಆದರೆ ಈಗ ಈ ಗ್ಯಾರಂಟಿಗಳಲ್ಲಿ ಮೂರು ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆ ಎಂಬ ಸುದ್ದಿ ಎಂದು ಸದ್ದು ಮಾಡುತ್ತಿದೆ. ಹೌದು ಮುಂಬರುವ ಲೋಕಸಭಾ ಚುನಾವಣೆಯ ಪ್ರಯುಕ್ತ ಈ 5 ಗ್ಯಾರಂಟಿಗಳಲ್ಲಿ ಮೂರು ಯೋಜನೆಗಳು ರದ್ದಾಗಬಹುದು ಎಂದು ಮೂಲಗಳು ತಿಳಿಸಿವೆ. ಯಾಕೆಂದರೆ ಕಾಂಗ್ರೆಸ್ ಸರ್ಕಾರವು ನೀಡುತ್ತಿರುವಂತಹ ಯೋಜನೆಗಳಿಂದಾಗಿ ಈಗಾಗಲೇ ಬಜೆಟ್ ನಲ್ಲಿ ವ್ಯತ್ಯಾಸ ಕಂಡು ಬಂದಿದೆ. ಜೊತೆಗೆ ಸರ್ಕಾರದ ವೆಚ್ಚವು ಹೆಚ್ಚಾಗಿದ್ದು…

Read More