rtgh
Raitha Siri Yojana

ರಾಜ್ಯದ ರೈತರ ಖಾತೆಗೆ ಜಮಾ ಆಗಲಿದೆ 10 ಸಾವಿರ ರೂ.! ಮಹತ್ವದ ಘೋಷಣೆ

ಹಲೋ ಸ್ನೇಹಿತರೇ, ಈ ಬಾರಿ ಸರಿಯಾಗಿ ಮುಂಗಾರು ಮತ್ತು ಹಿಂಗಾರು ಮಳೆ ಆಗದೆ ಇರುವ ಕಾರಣಕ್ಕಾಗಿ ರೈತರು ತಮ್ಮ ಬೆಳೆ ಸರಿಯಾಗಿ ಬೆಳೆಯಲು ಆಗದೆ ಕಷ್ಟ ಪಡುವಂತೆ ಆಗಿದೆ. ಇದಕ್ಕೆ ಸರ್ಕಾರ ಒಂದಲ್ಲ ಒಂದು ರೀತಿಯ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರೈತರಿಗೆ ಅಗತ್ಯ ಇರುವ ನೆರವನ್ನು ನೀಡುತ್ತಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. ಇದೀಗ ಕಳೆದ ಎರಡು ವರ್ಷಗಳ ಹಿಂದೆ ಬಜೆಟ್ಟಿನಲ್ಲಿ ಘೋಷಣೆಯಾಗಿದ್ದ ರೈತರ ರಾಗಿ ಬೆಳೆಯನ್ನು ಪ್ರೋತ್ಸಾಹಿಸುವಂತಹ, ಸಿರಿಧಾನ್ಯ…

Read More