ಮಳೆಯೇ ಮಳೆ.! ಈ 6 ಜಿಲ್ಲೆಗಳಲ್ಲಿ ಅಬ್ಬರಿಸಿ ಬೊಬ್ಬಿರಿದ ವರುಣರಾಯ
ಹಲೋ ಸ್ನೇಹಿತರೇ, ಕರ್ನಾಟಕ ರಾಜ್ಯದ ಬಾಗಲಕೋಟೆ, ಬೀದರ್ ಮತ್ತು ರಾಯಚೂರು, ಯಾದಗಿರಿ ಸೇರಿ 6 ಜಿಲ್ಲೆಗಳನ್ನು ಬಿಟ್ಟು ಉಳಿದ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು ಮಳೆಯಾಗಲಿದೆ. ಮಳೆಯ ಜೊತೆಗೆ ಗುಡುಗು ಮಿಂಚು ಹಾಗೂ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿಯೂ ಸಹ ಭೂಮಿಗೆ ಬಂದು ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮಳೆಯ ಎಚ್ಚರಿಕಾ ವರದಿಯನ್ನು ಈಗಾಗಲೇ ಪ್ರಕಟಿಸಿದೆ. ಈ ವರದಿಯ ಬಗೆಗಿನ ಹೆಚ್ಚಿನ ವಿವರವನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ, ಅದಕ್ಕಾಗಿ ತಪ್ಪದೇ ನಮ್ಮ…