rtgh
Rain update

ಮಳೆಯೇ ಮಳೆ.! ಈ 6 ಜಿಲ್ಲೆಗಳಲ್ಲಿ ಅಬ್ಬರಿಸಿ ಬೊಬ್ಬಿರಿದ ವರುಣರಾಯ

ಹಲೋ ಸ್ನೇಹಿತರೇ, ಕರ್ನಾಟಕ ರಾಜ್ಯದ ಬಾಗಲಕೋಟೆ, ಬೀದರ್ ಮತ್ತು ರಾಯಚೂರು, ಯಾದಗಿರಿ ಸೇರಿ 6 ಜಿಲ್ಲೆಗಳನ್ನು ಬಿಟ್ಟು ಉಳಿದ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು ಮಳೆಯಾಗಲಿದೆ. ಮಳೆಯ ಜೊತೆಗೆ ಗುಡುಗು ಮಿಂಚು ಹಾಗೂ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿಯೂ ಸಹ ಭೂಮಿಗೆ ಬಂದು ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮಳೆಯ ಎಚ್ಚರಿಕಾ ವರದಿಯನ್ನು ಈಗಾಗಲೇ ಪ್ರಕಟಿಸಿದೆ. ಈ ವರದಿಯ ಬಗೆಗಿನ ಹೆಚ್ಚಿನ ವಿವರವನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ, ಅದಕ್ಕಾಗಿ ತಪ್ಪದೇ ನಮ್ಮ…

Read More
weather update

ನಾಳೆಯಿಂದ ರಾಜ್ಯದಲ್ಲಿ ಮತ್ತೆ ಮಳೆ.! ಈ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ

ಹಲೋ ಗೆಳೆಯರೇ, ಮೇ 05 ರವರೆಗೂ ಭಾರತದ ಕೆಲವು ರಾಜ್ಯಗಳಲ್ಲಿ ತೀವ್ರವಾದ ಶಾಖದ ಅಲೆ ಹೊರತಾಗಿಯೂ ಕೆಲವು ರಾಜ್ಯಗಳಲ್ಲಿ ಲಘು ಮಳೆ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.  ಯಾವೆಲ್ಲಾ ರಾಜ್ಯದಲ್ಲಿ ಮಳೆಯಾಗಲಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಇನ್ನೂ 2 ದಿನಗಳವರೆಗೆ ಎಂದರೆ ಮೇ 05ರವರೆಗೆ ಗಂಗಾನದಿಯ ಪಶ್ಚಿಮ ಬಂಗಾಳದ ಕೆಲವು ಸ್ಥಳಗಳಲ್ಲಿ & ಬಿಹಾರದ ಪ್ರತ್ಯೇಕ ಭಾಗಗಳಲ್ಲಿ ಬಿಸಿಗಾಳಿಯಿಂದ ಕೂಡಿದ ತೀವ್ರ ಶಾಖದ ಅಲೆಗಳು ಮುಂದುವರೆಯಲಿವೆ. ಆದಾಗ್ಯೂ, ನಾಳೆಯಿಂದ ಕರ್ನಾಟಕ ಸೇರಿದಂತೆ…

Read More
heatwave alert

ರಾಜ್ಯದ ಜನರ ಜೀವಕ್ಕೆ ಬಿಸಿಲಿನ ಕಂಟಕ.! 6 ಜಿಲ್ಲೆಗಳಿಗೆ ಹೀಟ್ ವೇವ್ ಅಲರ್ಟ್ ಘೋಷಣೆ

ಹಲೋ ಗೆಳೆಯರೇ, ಬೆಂಗಳೂರು: ತಾಪಮಾನವು 46 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆಯಿರುವುದರಿಂದ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಕರ್ನಾಟಕದ ಆರು ಜಿಲ್ಲೆಗಳಿಗೆ ತೀವ್ರ ಶಾಖದ ಅಲೆಯನ್ನು ಸೂಚಿಸುವ ರೆಡ್ ಅಲರ್ಟ್ ಘೋಷಿಸಿದೆ. ವಾಸ್ತವಿಕ ಗರಿಷ್ಠ ತಾಪಮಾನ 47 ಡಿಗ್ರಿ ಸೆಲ್ಸಿಯಸ್ ದಾಟಿದಾಗ ಮಾತ್ರ ಇಲಾಖೆ ತೀವ್ರ ಹೀಟ್ (ಕೆಂಪು) ಎಚ್ಚರಿಕೆ ನೀಡಿದೆ. ರಾಯಚೂರು, ಕಲಬುರ್ಗಿ, ಯಾದಗಿರಿ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಂತಹ ಎನ್‌ಐಕೆ ಜಿಲ್ಲೆಗಳಲ್ಲಿ ಮೇ 6 ರವರೆಗೆ ಗರಿಷ್ಠ ತಾಪಮಾನವು 40…

Read More
karnataka weather forcaste

ಏಪ್ರಿಲ್‌ 30 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಆರಂಭ.! ಈ ಜಿಲ್ಲೆಗಳಿಗೆ ಮಳೆ ಜೊತೆ ಬಿಸಿಗಾಳಿಯ ಎಚ್ಚರಿಗೆ

ಹಲೋ ಗೆಳೆಯರೇ, ಏಪ್ರಿಲ್‌ ಅಂತ್ಯ ಬಂದರೂ ರಾಜ್ಯದಲ್ಲಿ ನಿರೀಕ್ಷಿತ ಮಳೆ ಸುರಿಯಲಿಲ್ಲ. ಕೆಲ ದಿನಗಳ ಹಿಂದೆ ಕರ್ನಾಟಕದ ಕೆಲವೆಡೆ ಮಳೆ ಬಂದಿರುವುದು ಆಮೇಲೆ ಮಳೆ ನಾಪತ್ತೆ. ಮುಂದಿನ ತಿಂಗಳು ಪ್ರಾರಂಭದಿಂದಲೇ ರಾಜ್ಯದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಎಂದು IMD ತಿಳಿಸಿದೆ. ಏಪ್ರಿಲ್‌ 30 ರಿಂದ 4 ದಿನ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಅದಲ್ಲದೇ ಮುಂದಿನ 5 ದಿನಗಳ ಕಾಲ ಉಷ್ಣ ಅಲೆಯ ಮುನ್ಸೂಚನೆಯನ್ನು ಕೂಡ IMD ತಿಳಿಸಿದೆ. ಬೆಂಗಳೂರು : ಕರ್ನಾಟಕದಲ್ಲಿ ಬಿಸಿಲಿನ…

Read More
Karnataka Weather

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕು: 3 ದಿನ ರಾಜ್ಯದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ

ಬೆಂಗಳೂರು: ಪೂರ್ವ ಮುಂಗಾರು ರಾಜ್ಯದಲ್ಲಿ ಚುರುಕಾಗಲಿದ್ದು, ಮುಂದಿನ 3 ದಿನಗಳವರೆ ಬಹುತೇಕ ಎಲ್ಲಾ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ. ಕರಾವಳಿಯ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಏ. 18ರಂದು ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಧಾರವಾಡ, ಯಾದಗಿರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣವಾದ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು, ಮೈಸೂರು, ದಾವಣಗೆರೆ, ಹಾಸನ,…

Read More