rtgh
SSLC Exam Result Announcement

SSLC ಪರೀಕ್ಷೆಯ ಫಲಿತಾಂಶ ಪ್ರಕಟಣೆ : ಇಲ್ಲಿದೆ ಸಂಪೂರ್ಣ ಮಾಹಿತಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ಯಾವಾಗ 10ನೇ ತರಗತಿಯ ಫಲಿತಾಂಶ ಬಿಡುಗಡೆಯಾಗಲಿದೆ ಹಾಗೂ ಯಾವುದು ನಿಜ ಮತ್ತು ಯಾವುದು ಸುಳ್ಳು ಎಂಬುದರ ಸಂಪೂರ್ಣ ಮಾಹಿತಿಯ ಬಗ್ಗೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದು ಈಗಾಗಲೇ ಸಾಕಷ್ಟು ದಿನಗಳೇ ಕಳೆದಿವೆ ಅದರಂತೆ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟಣೆ ಆಗಲಿದೆ ಎಂಬುದರ ಬಗ್ಗೆ ಕಾತುರದಿಂದ ಕಾಯುತ್ತಿದ್ದಾರೆ ಅಂಥವರಿಗಾಗಿ ಇವತ್ತಿನ ಲೇಖನದಲ್ಲಿ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಗೊಂದಲಗಳಿಗೆ ತೆರೆ…

Read More
countdown-to-2nd-puc-result-announcement

2nd PUC ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ : ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲ್ಲಿ !

ನಮಸ್ಕಾರ ಸ್ನೇಹಿತರೆ, ಇದೀಗ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ ಎಂದು ಹೇಳಬಹುದು ಇದೇ ಸಂದರ್ಭದಲ್ಲಿ ಪರೀಕ್ಷಾ ಮಂಡಳಿ ಹೆಸರಿನಲ್ಲಿ ಏಪ್ರಿಲ್ ಮೂರರ ಬುಧವಾರ ನಕಲಿ ಪತ್ರಿಕ ಪ್ರಕಟಣೆ ಹೊರ ಬಿದ್ದು ಫಲಿತಾಂಶ ಪ್ರಕಟವಾಗಲಿದೆ ಎಂದು ಸುದ್ದಿ ಹಬ್ಬಿತು. ಆದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಬಗ್ಗೆ ಸ್ಪಷ್ಟನೆ ನೀಡಿದ್ದು ಈ ನಕಲಿ ಸುದ್ದಿ ಎಂದು ಬಹಿರಂಗವಾಗಿ ತಿಳಿಸಿದೆ. ಅಲ್ಲದೆ ಏಪ್ರಿಲ್ ಮೂರರ ಬುಧವಾರ…

Read More
sslc-result-release-date-announcement

ದಿಡೀರ್ SSLC ಫಲಿತಾಂಶ ಬಿಡುಗಡೆ ದಿನಾಂಕ ಘೋಷಣೆ : ಎಲ್ಲ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ !

ನಮಸ್ಕಾರ ಸ್ನೇಹಿತರೆ 202324 ನೇ ಸಾಲಿನ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಹಾಗೂ ಇವರ ಪೋಷಕರು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿರುವಂತಹ ಮಾಹಿತಿಯನ್ನು ತಿಳಿದುಕೊಳ್ಳಲೇಬೇಕು. ಇವತ್ತಿನ ಲೇಖನದಲ್ಲಿ 2023 ಮತ್ತು 24 ನೇ ಸಾಲಿನ ಈ ಪರೀಕ್ಷೆ ಮೌಲ್ಯಮಾಪನ ರಿಸಲ್ಟ್ ಕುರಿತಂತೆ ಸಾಕಷ್ಟು ಮಾಹಿತಿಯನ್ನು ಇದೀಗ ತಿಳಿಯಬಹುದು. ಎಸ್ ಎಸ್ ಎಲ್ ಸಿ ಪರೀಕ್ಷೆ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ…

Read More
2nd PUC Result Announcement 2024 Information

2nd PUC ಫಲಿತಾಂಶ ಪ್ರಕಟ : ಮೊದಲು ನೋಡಲು ಈ ಲಿಂಕ್ ಬಳಸಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ವರ್ಷದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಸಿಹಿ ಸುದ್ದಿಯನ್ನು ನೀಡಿದೆ ಅದೇನೆಂದು ಈ ಕೆಳಕಂಡಂತೆ ನೋಡಿ. ದ್ವಿತೀಯ ಪಿಯುಸಿ ಪರೀಕ್ಷೆ ಮಾಹಿತಿ : ಕರ್ನಾಟಕ ರಾಜ್ಯದಲ್ಲಿ ಒಟ್ಟು 1,124 ಕೇಂದ್ರಗಳಲ್ಲಿ ಸರಿಸುಮಾರು ಏಳು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿರುತ್ತಾರೆ ಅವರ ಮೌಲ್ಯಮಾಪನವನ್ನು ಮಾರ್ಚ್ 25 ರಿಂದಲೇ ಆರಂಭಗೊಂಡಿದ್ದರಿಂದ ಈಗಾಗಲೇ…

Read More
KSRTC Official Announcement Good news for commuters!

KSRTC ಅಧಿಕೃತ ಘೋಷಣೆ : ಬೆಳ್ಳಂಬೆಳಗ್ಗೆ ಪ್ರಯಾಣಿಕರಿಗೆ ಶುಭ ಸುದ್ದಿ!

ನಮಸ್ಕಾರ ಸ್ನೇಹಿತರೇ ರಾಜ್ಯದಲ್ಲಿ ಜಾರಿಯಾಗಿರುವ ಇದು ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚು ಜನರನ್ನು ತಲುಪುತ್ತಿರುವ ಯೋಜನೆ ಎಂದರೆ ಅದು ಮಹಿಳೆಯರಿಗೆ ನೀಡಿರುವ ಉಚಿತ ಬಸ್ ಪ್ರಯಾಣ ನೀಡುವ ಶಕ್ತಿ ಯೋಜನೆ ಎಂದು ಹೇಳಬಹುದು. ರಾಜ್ಯದಲ್ಲಿ ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗುತ್ತಿದ್ದು . ಶಕ್ತಿ ಯೋಜನೆ ರಾಜ್ಯದಲ್ಲಿ ಪ್ರಾರಂಭವಾದ ನಂತರ ಪ್ರಯಾಣಿಕರ ಸಂಖ್ಯೆ ಸರ್ಕಾರಿ ಬಸ್ಗಳಲ್ಲಿ ಹೆಚ್ಚಾಗಿದೆ ಎಂದು ಹೇಳಬಹುದು ಅದರಲ್ಲಿಯೂ ಮುಖ್ಯವಾಗಿ ಮಹಿಳೆಯರ ಪ್ರಯಾಣದಿಂದಾಗಿ ಬಸ್ಗಳಲ್ಲಿ ಪುರುಷರಿಗೆ ಸೀಟು ಸಿಗದೆ ಪುರುಷರು ನಿಂತೆ ಪ್ರಯಾಣ ಮಾಡುವಂತಾಗಿದೆ…

Read More
5 lakh money announcement without any interest

ಯಾವುದೇ ಬಡ್ಡಿ ಇಲ್ಲದೆ 5 ಲಕ್ಷ ಹಣ ಘೋಷಣೆ : ಈ ತಕ್ಷಣ ಅರ್ಜಿ ಸಲ್ಲಿಸಿ ಹಣ ಪಡೆಯಿರಿ

ನಮಸ್ಕಾರ ಸ್ನೇಹಿತರೆ ಆರ್ಥಿಕವಾಗಿ ಮಹಿಳೆಯರನ್ನು ಸಬಲೀಕರಣ ಗೊಳಿಸುವುದು ಕೇಂದ್ರ ಸರ್ಕಾರದ ಮುಖ್ಯ ಉದ್ದೇಶವಾಗಿದ್ದು ಅದಕ್ಕಾಗಿ ಇದೇ ಕ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. 9 ಕೋಟಿ ಹೆಚ್ಚು ಮಹಿಳೆಯರನ್ನು ದೇಶದಲ್ಲಿ ಒಳಗೊಂಡಿದ್ದು 83 ಲಕ್ಷಕ್ಕೂ ಹೆಚ್ಚು ಸ್ವ ಸಹಾಯ ಗುಂಪುಗಳೊಂದಿಗೆ ಆರ್ಥಿಕವಾಗಿ ಹಿಂದುಳಿದ ಮಹಿಳೆಯರ ಆದಾಯವನ್ನು ಉನ್ನತಿ ಕರಿಸುವಂತ ಗುರಿಯನ್ನು ಈ ಯೋಜನೆ ಹೊಂದಿದೆ ಎಂದು ಹೇಳಬಹುದು. ಹಾಗಾದರೆ ಕೇಂದ್ರ ಸರ್ಕಾರದ ಆಯೋಜನೆ ಯಾವುದು? ಆ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು…

Read More
bjp-party-2nd-list-release-15-mp-candidates-name-announcement

BJP ಪಕ್ಷದ 2ನೇ ಪಟ್ಟಿ ರಿಲೀಸ್ 15 ಅಭ್ಯರ್ಥಿಗಳ ಹೆಸರು ಘೋಷಣೆ : ಪ್ರಮುಖರಿಗೆ ಟಿಕೆಟ್ ಇಲ್ಲ.!

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ರಾಜಕೀಯಕ್ಕೆ ಸಂಬಂಧಿಸಿದಂತೆ ಕೆಲವೊಂದು ವಿಚಾರಗಳನ್ನು ತಿಳಿಸಲಾಗುತ್ತಿದೆ. ಇನ್ನೇನು ಸದ್ಯದಲ್ಲಿಯೇ ಲೋಕಸಭಾ ಚುನಾವಣೆ ಪ್ರಾರಂಭವಾಗಲಿದ್ದು ಲೋಕಸಭೆ ಚುನಾವಣೆ ಸಂಬಂಧವಾಗಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಸೋಮವಾರ ಬಿಜೆಪಿ ಪಕ್ಷವು ಅಂದರೆ ಮಾರ್ಚ್ 11 ಸಂಜೆ ಪ್ರಕಟಿಸುವ ಸಾಧ್ಯತೆ ಇದೆ. ದೆಹಲಿಯಲ್ಲಿ ಬಿಜೆಪಿ ಸಿಎಸಿ ಸಭೆ ಈ ಸಂಬಂಧವಾಗಿ ನಡೆಯಲಿದೆ. ಈ ಸಭೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನ ಅಡ್ಡ ಪ್ರಧಾನ ಮಂತ್ರಿ ನರೇಂದ್ರ ಮೋದಿ…

Read More
Announcement of Panchayat Raj Fellowship

ಪಂಚಾಯತ್ ರಾಜ್ ಫಿಲೋಶಿಪ್ ಘೋಷಣೆ, ಅರ್ಹತೆ ತಿಳಿದುಕೊಳ್ಳಿ

ನಮಸ್ಕಾರ ಸ್ನೇಹಿತರೇ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫಿಲಂ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಕರ್ನಾಟಕ ರಾಜ್ಯದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವಂತಹ ಜಿಲ್ಲೆಗಳಲ್ಲಿ 51 ತಾಲೂಕುಗಳಲ್ಲಿ ಎರಡು ವರ್ಷಗಳ ಅವಧಿಗೆ ಪ್ರತಿ ತಾಲೂಕಿಗೆ ಒಬ್ಬ ಫೆಲೋಗಳಂತೆ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ. ಮಾಸಿಕ 60,000ಗಳನ್ನು ಶಿಷ್ಯವೇತನವಾಗಿ ಆಯ್ಕೆಯಾದ ಫೆಲೋಗಳಿಗೆ ಸರ್ಕಾರ ನೀಡುತ್ತದೆ ಈ ಕಾರ್ಯಕ್ರಮದ ಅವಧಿ ಎರಡು ವರ್ಷಗಳಾಗಿದೆ. ಪಂಚಾಯತ್ ರಾಜ್ ಫಿಲೋಶಿಪ್ : ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಕರ್ನಾಟಕ ಕಲ್ಯಾಣ…

Read More