rtgh
gruhalkshmi-and-anna-bhagya-money-deposit-together

ಒಟ್ಟಿಗೆ ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಹಣ ಜಮಾ : ನಿಮ್ಮಗೆ ಬಂದಿದೆಯಾ ನೋಡಿ ಇಲ್ಲಿದೆ ಲಿಂಕ್

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಅದ್ಭುತವಾದಂತಹ ಸುದ್ದಿಯನ್ನು ಸರ್ಕಾರದ ಕಡೆಯಿಂದ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಗಳ ಫಲಾನುಭವಿಗಳಿಗೆ ನೀಡಲಾಗಿದ್ದು. ಯೋಜನೆಗೆ ಧನಾತ್ಮಕ ನವೀಕರಣಗಳನ್ನು ಹೆಚ್ಚುವರಿಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಘೋಷಣೆ ಮಾಡಿದ್ದಾರೆ ಮತ್ತು ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಕೆಎಚ್ ಮುನಿಯಪ್ಪ ರವರು ರೋಚಕವಾದಂತಹ ಸುದ್ದಿಯನ್ನು ತಿಳಿಸಿದ್ದಾರೆ. ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆ : ಇವತ್ತಿನ ಲೇಖನದಲ್ಲಿ ವಿಶೇಷವಾಗಿ…

Read More
Good news from the government for Anna Bhagya beneficiaries

ಬೆಳ್ಳಂಬೆಳಗ್ಗೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯ ಮೂಲಕ ಬಡವರ್ಗದ ಜನತೆಗೆ ನೆರವಾಗುತ್ತಿದೆ ಎಂದು ಹೇಳಬಹುದು ಹೌದು ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಆಹಾರ ಧಾನ್ಯಗಳ ಜೊತೆಗೆ ಐದು ಕೆಜಿ ಅಕ್ಕಿ ಬದಲಿಗೆ ನೇರನಗದನ್ನು ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತಿದೆ. ಪ್ರತಿಯೊಬ್ಬ ಸದಸ್ಯರಿಗೂ 170ಗಳಂತೆ ತಿಂಗಳಿಗೆ ಹಣವನ್ನು ವರ್ಗಾವಣೆ ಮಾಡುತ್ತಿದ್ದು ಹೆಚ್ಚಿನ ಜನರು ಈಗಾಗಲೇ ಈ ಯೋಜನೆಯ ಫಲಾನುಭವಿಗಳಾಗಿದ್ದು ಈಗಾಗಲೇ ಹಂತ ಹಂತವಾಗಿ ಜನವರಿ ಮತ್ತು ಫೆಬ್ರವರಿ ತಿಂಗಳ…

Read More
Application Invitation for Krishi Bhagya Yojana Subsidy

ಕೃಷಿ ಭಾಗ್ಯ ಯೋಜನೆ ಸಹಾಯಧನಕ್ಕೆ ಅರ್ಜಿ ಆಹ್ವಾನ : ನಿಮಗೆ ಹಣ ಸಿಗುತ್ತಾ ಮೊಬೈಲ್ ನಲ್ಲಿ ಚೆಕ್ ಮಾಡಿ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಬರಗಾಲದ ಹಿನ್ನೆಲೆಯಲ್ಲಿ ಕೃಷಿಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಿದೆ ಕೃಷಿಭಾಗ್ಯ ಯೋಜನೆಯ ಅಡಿಯಲ್ಲಿ ಮಳೆಯಾಶ್ರಿತ ರೈತರಿಂದ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಅದರಂತೆ ಈ ಯೋಜನೆಗೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಯಾರೆಲ್ಲ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಹೇಗೆ ಅವಕಾಶ ಕಲ್ಪಿಸಲಾಗಿದೆ ಪ್ರಮುಖ ದಾಖಲೆಗಳು ಏನಿರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಇದೀಗ ತಿಳಿದುಕೊಳ್ಳಬಹುದು. 2023-24ನೇ ಸಾಲಿನ ಕೃಷಿ ಭಾಗ್ಯ ಯೋಜನೆ : ಕೃಷಿಭಾಗ್ಯ ಯೋಜನೆಯನ್ನು ರಾಜ್ಯ ಸರ್ಕಾರವು 202324ನೇ…

Read More
Kalika Bhagya Yojana from Govt

ಸರ್ಕಾರದಿಂದ ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿ ವೇತನ ಪಡೆದುಕೊಳ್ಳಿ! ಉಚಿತ 75,000 ಹಣ !

ನಮಸ್ಕಾರ ಸ್ನೇಹಿತರೆ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಇದೀಗ ಕಲಿಕಾ ಭಾಗ್ಯ ಯೋಜನೆಯ ಅಡಿಯಲ್ಲಿ ನೀಡಲು ಸರ್ಕಾರ ನಿರ್ಧರಿಸಿದೆ. ಶಿಕ್ಷಣ ಎನ್ನುವುದು ಪ್ರತಿಯೊಬ್ಬರ ಹಕ್ಕಾಗಿದ್ದು ಎಲ್ಲರಿಗೂ ಸರಿಯಾದ ರೀತಿಯಲ್ಲಿ ಸಿಗಬೇಕು ಆದರೆ ದುರಾದೃಷ್ಟವಶಾತ್ ವಿದ್ಯಾಭ್ಯಾಸ ಮಾಡಲು ಎಲ್ಲರಿಗೂ ಸಾಧ್ಯವಾಗುತ್ತಿಲ್ಲ ಕೆಲವರು ಬಡತನದ ಕಾರಣಕ್ಕಾಗಿ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗುತ್ತಲೇ ಇಲ್ಲ ಇಂಥವರಿಗಾಗಿ ಇದೀಗ ರಾಜ್ಯ ಸರ್ಕಾರವು ಹೊಸ ಯೋಜನೆ ಯನ್ನು ಜಾರಿಗೆ ತಂದಿದೆ. ಕಲಿಕಾ ಭಾಗ್ಯ ಯೋಜನೆ : ಕಾರ್ಮಿಕ ಮಕ್ಕಳಿಗೆ ಕರ್ನಾಟಕ ಕಟ್ಟಡ ಮತ್ತು ಇತರ ಕಾರ್ಮಿಕರ…

Read More