rtgh
central-government's-new-decision-for-gold-hoarding-borrowers

ಬೆಳ್ಳಂಬೆಳಿಗ್ಗೆ ಗುಡ್ ನ್ಯೂಸ್! ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಕೇಂದ್ರ ಸರ್ಕಾರದ ಹೊಸ ನಿರ್ಧಾರ

RBI hikes UCBs Gold Loan Limit : ಚಿನ್ನ ಎನ್ನುವುದು ಕೇವಲ ಅಲಂಕಾರಿಕ ವಸ್ತು ಮಾತ್ರ ಅಲ್ಲದೇ ಕಷ್ಟಕಾಲದಲ್ಲಿ ಸಹಾಯ ಮಾಡುವತಂಹ ಆಪತ್ಭಾಂಧವ ಸಹ ಆಗಿದೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಸಾಕಷ್ಟು ಜನರು ತಮ್ಮ ಕಷ್ಟಕಾಲದಲ್ಲಿ ತಾವು ಖರೀದಿಸಿರುವಂತಹ ಚಿನ್ನವನ್ನು ಅಡವಿಟ್ಟು ಬ್ಯಾಂಕುಗಳಿಂದ ಹಾಗೂ ಕೆಲವೊಂದು ಫೈನಾನ್ಸಿಯಲ್ ಸಂಸ್ಥೆಗಳಿಂದ ತಮಗೆ ಬೇಕಾಗಿರುವಂತಹ ಪರ್ಸನಲ್ ಲೋನ್ (Personal loan) / ಬೇರೆ ಬೇರೆ ಲೋನ್ ಗಳನ್ನು ಪಡೆದುಕೊಳ್ಳುತ್ತಾರೆ. ಈ ರೀತಿ ಲೋನ್ ಪಡೆದುಕೊಳ್ಳುವವರಿಗೆ ಈಗ ಕೇಂದ್ರ ಸರ್ಕಾರವು…

Read More
a-new-fate-for-farmers-central-govt

ರೈತರಿಗೆ ಹೊಸ ಭಾಗ್ಯ : ಯಾವ ಬೆಳೆಗೆ ಎಷ್ಟು ಹಣ ಸಿಗಲಿದೆ ತಿಳಿದಿಯಾ ? ಅಪ್ಲೈ ಮಾಡಿ ತಕ್ಷಣ

ನಮಸ್ಕಾರ ಸ್ನೇಹಿತರೆ ಯಾವುದೇ ರೀತಿಯಲ್ಲಿ ರೈತರಿಗೆ ರಾಜ್ಯದಲ್ಲಿ ತೊಂದರೆ ಆಗಬಾರದು ಮತ್ತು ಕೃಷಿಯಲ್ಲಿ ರೈತರು ಮತ್ತಷ್ಟು ಅಭಿವೃದ್ಧಿಯನ್ನು ಸಾಧಿಸಬೇಕೆಂಬ ನಿಟ್ಟಿನಲ್ಲಿ ರೈತರನ್ನು ಪ್ರೋತ್ಸಾಹ ನೀಡುತ್ತದೆ. ಸರ್ಕಾರ ಬಂದಿದೆ. ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಈಗಾಗಲೇ ಸಾಲ ಸೌಲಭ್ಯವನ್ನು ಕೂಡ ಬ್ಯಾಂಕುಗಳು ನೀಡುತ್ತಿದ್ದು ಈ ಪ್ರಯೋಜನವನ್ನು ರೈತರು ಪಡೆಯಬಹುದಾಗಿದೆ. ಪ್ರಧಾನಮಂತ್ರಿ ಫಸಲ್ ಬೆಳೆ ವಿಮೆ ಯೋಜನೆ ಮೂಲಕ ಸರ್ಕಾರವು ರೈತರು ಬೆಳೆದಂತಹ ಬೆಳೆಗಳಿಗೆ ಬೆಳೆ ವಿಮೆ ನೀಡುತ್ತಿದೆ. ಹಾಗಾದರೆ ಈ ಯೋಜನೆಗೆ ಸಂಬಂಧಿಸಿ ದಂತೆ ಸಂಪೂರ್ಣ ಮಾಹಿತಿಯನ್ನು ಈ…

Read More
The central government has implemented a plan to double the money

ಕೇಂದ್ರ ಸರ್ಕಾರ : ಹಣ ಡಬಲ್ ಮಾಡುವ ಯೋಜನೆ ಜಾರಿ 5 ಲಕ್ಷಕ್ಕೆ 10 ಲಕ್ಷ ಗ್ಯಾರಂಟಿ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ !

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಕೇಂದ್ರ ಸರ್ಕಾರದ ಒಂದು ಹೊಸ ಯೋಜನೆಯ ಬಗ್ಗೆ. ಹೂಡಿಕೆ ಮಾಡಿದ ಹಣವನ್ನು ಅಂಚೆ ಇಲಾಖೆಯ ಈ ಯೋಜನೆಯಲ್ಲಿ ಡಬಲ್ ಮಾಡುವ ಮೂಲಕ ನಿಶ್ಚಿತ ಆದಾಯವನ್ನು ಪಡೆಯಬಹುದಾಗಿದೆ. ಹಾಗಾದರೆ ಹೇಗೆ ದುಡ್ಡು ಡಬಲ್ ಆಗುವ ಯೋಜನೆಗೆ ಅರ್ಜಿ ಸಲ್ಲಿಸಬೇಕು ಈ ಯೋಜನೆಯ ಪ್ರಯೋಜನವನ್ನು ಹೇಗೆ ಪಡೆಯಬೇಕು ಇದರಿಂದ ಏನೆಲ್ಲಾ ಅನುಕೂಲಗಳಾಗುತ್ತವೆ. ಈ ಯೋಜನೆಗೆ ಬೇಕಾದ ದಾಖಲೆಗಳೇನು? ಹೀಗೆ ಅನೇಕ ರೀತಿಯ ಯೋಚನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ….

Read More
central-govt-jobs-job-opportunity-in-karnataka

ಕೇಂದ್ರ ಸರ್ಕಾರಿ ಹುದ್ದೆಗಳು : ಕರ್ನಾಟಕದಲ್ಲಿ ಉದ್ಯೋಗ ಅವಕಾಶ ! 10ನೇ ತರಗತಿ ಪಾಸ್ ಆಗಿದ್ದರೆ ಸಾಕು

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಕೇಂದ್ರದಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಇದೀಗ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ. ಆಸತ್ತಿರುವ ಅರ್ಹ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯ ಕ್ಷಯ ರೋಗ ನಿರ್ಮೂಲನ ಕೇಂದ್ರದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ. ಹಾಗಾದರೆ ಎಷ್ಟು ಹುದ್ದೆಗಳು ಖಾಲಿ ಇವೆ. ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು. ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ…

Read More
Scheme of Central Govt

ಕೇಂದ್ರ ಸರ್ಕಾರದ ಯೋಜನೆ 36,000 ಹಣ ಪಡೆದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ

ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರದ ಮೂಲಕ 36,000 ಹಣ ಹೇಗೆ ಪಡೆದುಕೊಳ್ಳುವುದು ಯಾವ ಯೋಜನೆಯಲ್ಲಿ ಹಣ ಸಿಗುತ್ತದೆ .ಯೋಜನೆಯ ಮುಖ್ಯ ಉದ್ದೇಶವೇನು? ಈ ಎಲ್ಲಾ ಮಾಹಿತಿಯನ್ನು ತಪ್ಪದೇ ತಿಳಿದುಕೊಳ್ಳಿ. ನರೇಂದ್ರ ಮೋದಿ ಜಾರಿ ಗೊಳಿಸಿದ ಯೋಜನೆ ; ಭಾರತ ದೇಶದಲ್ಲಿ ಅನೇಕ ಯೋಜನೆಗಳನ್ನು ಜಾರಿ ಮಾಡುತ್ತಲೇ ಇರುವಂತಹ ಕೇಂದ್ರ ಸರ್ಕಾರವು ಈಗ ಮತ್ತೊಂದು ಯೋಜನೆಯನ್ನು ಪರಿಚಯ ಮಾಡುತ್ತಿದೆ .ಇದರಿಂದ ಅಸಂಘಟಿತ ಕಾರ್ಮಿಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂಬ ಕಾರಣದಿಂದ ಪ್ರಧಾನಮಂತ್ರಿಯವರು ಈ ಯೋಜನೆಯನ್ನು ಜಾರಿ ಮಾಡಿದ್ದಾರೆ. ಅಸಂಘಟಿತ ಕಾರ್ಮಿಕರು…

Read More