rtgh
Crop damage compensation money

ಬೆಳೆ ಹಾನಿ ಪರಿಹಾರ ಹಣ ಇನ್ನು ಬಂದಿಲ್ಲದಿದ್ದರೆ ತಕ್ಷಣ ಈ Number ಗೆ ಕರೆ ಮಾಡಿ ಹಣ ಸಿಗುತ್ತೆ

ನಮಸ್ಕಾರ ಸ್ನೇಹಿತರೆ ಪ್ರಕೃತಿ ವಿಕೋಪದ ಕಾರಣದಿಂದಾಗಿ ರೈತರು ಈಗಾಗಲೇ ಸಾಕಷ್ಟು ಬೆಲೆಗಳನ್ನು ನಾಶಪಡಿಸಿಕೊಂಡಿದ್ದಾರೆ ರೈತರಿಗೆ ಹಾನಿಯಾಗದಂತೆ ಸರ್ಕಾರವೂ ಕೂಡ ಹಾಗೂ ರೈತರ ಕಷ್ಟಗಳಿಗೆ ಪರಿಹಾರ ನೀಡಲು ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ ತಮ್ಮ ಬೆಳೆ ಹಾನಿ ಹಾಗೂ ಬೆಳೆ ವಿಮೆ ಪರಿಹಾರದ ಬಗ್ಗೆ ರೈತರು ತಿಳಿದುಕೊಳ್ಳುವ ಅವಶ್ಯಕತೆ ಹೆಚ್ಚಾಗಿದೆ. ಇದೀಗ ಸರ್ಕಾರ ಈ ರೈತರಿಗೆ ಮಾತ್ರ ಬೆಳೆ ವಿಮೆ ಪರಿಹಾರ ಮತ್ತು ಬೆಳೆ ಹಾನಿ ಪರಿಹಾರ ಹಣ ಜಮಾಡುತ್ತದೆ ಹಾಗಾದರೆ…

Read More
Release of fall crop insurance

ಹಿಂಗಾರು ಬೆಳೆ ವಿಮೆ ಬಿಡುಗಡೆ : ಪ್ರತೀ ಎಕರೆಗೆ ರೈತರ ಖಾತೆಗೆ 20,000 ಜಮಾ ಆಗಿದೆಯಾ ನೋಡಿ

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಹಿಂಗಾರು ಬೆಳೆ ವಿಮೆ ಬಿಡುಗಡೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ನಿಮ್ಮ ಮೊಬೈಲ್ ಮೂಲಕವೇ ನಿಮ್ಮ ಖಾತೆಗೆ ಹಿಂಗಾರು ಬೆಳೆ ವಿಮೆಯ ಹಣ ಎಷ್ಟು ವರ್ಗಾವಣೆಯಾಗಿದೆ ಎಂಬುದರ ಬಗ್ಗೆ ಮಾಹಿತಿಯನ್ನು ಸುಲಭವಾಗಿ ಚೆಕ್ ಮಾಡಬಹುದಾಗಿದೆ. ರೈತರು ಬೆಳೆ ಪರಿಹಾರಕ್ಕಾಗಿ ಅರ್ಜಿಯನ್ನು ಸಲ್ಲಿಸಿದ್ದರೆ ಅವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗಿದ್ದು ಅವರು ಹಣ ವರ್ಗಾವಣೆ ಆಗಿದೆಯೇ ಇಲ್ಲವೇ ಎಂಬುದನ್ನು ಈ ಕೆಳಗಿನ ವಿಧಾನವನ್ನು ಅನುಸರಿಸುವುದರ ಮೂಲಕ ಸುಲಭವಾಗಿ ಪರಿಶೀಲಿಸಬಹುದು. ಬೆಳೆವಿಮೆ ಪರಿಶೀಲಿಸುವ…

Read More
Check the release of crop insurance money immediately

ಬೆಳೆ ವಿಮೆಯ ಹಣ ಬಿಡುಗಡೆ : ಹಣ ಬರದೇ ಇದ್ದವರು ಈ ಕೆಲಸ ಮಾಡಿ ತಕ್ಷಣ ಹಣ ಸಿಗುತ್ತೆ.

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಬೆಳೆ ವಿಮೆಗೆ ಸಂಬಂಧಿಸಿದಂತೆ ರೈತರಿಗೆ ಸರ್ಕಾರವು ಸಿಹಿಸುದ್ದಿ ನೀಡುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ರೈತ ದೇಶದಲ್ಲಿ ಸುರಕ್ಷಿತವಾಗಿ ಇದ್ದರೆ ಆತ ಬೆಳೆಯುವ ಬೆಳೆಗೆ ಸರಿಯಾದ ನ್ಯಾಯವನ್ನು ಆತನಿಗೆ ಒದಗಿಸಿದರೆ ನಮ್ಮ ದೇಶವು ಕೂಡ ಅಷ್ಟೇ ಸುಭಿಕ್ಷ ವಾಗಿರುತ್ತದೆ ಎಂದು ಹೇಳಿದರೆ ಅತಿಶಯೋಕ್ತಿ ಇಲ್ಲ. ಸರ್ ನಾನು ಕೊಟ್ಟಿರುಪಾಯಿಗಳ ಬೆಳೆ ವಿಮೆ ಹಣವನ್ನು ರೈತರಿಗೆ ಸರ್ಕಾರದಿಂದ ಬಿಡುಗಡೆ ಮಾಡಲಾಗಿದ್ದು ಈ ಹಣವನ್ನು ಪಡೆದುಕೊಳ್ಳಲು ರೈತರು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣ…

Read More
Check Hingearu crop insurance status

ಹಿಂಗಾರು ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ : ಎಷ್ಟು ಹಣ ಅಕೌಂಟ್ ಗೆ ಬರುತ್ತೆ ನೋಡಿ .!

ನಮಸ್ಕಾರ ಸ್ನೇಹಿತರೆ ಎಲ್ಲ ಓದುವರಿಗೂ ಹಾಗೂ ರೈತ ಬಾಂಧವರಿಗೆ ಇವತ್ತಿನ ಲೇಖನದಲ್ಲಿ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಈ ಲೇಖನದಲ್ಲಿ 2023ರಲ್ಲಿ ಅರ್ಜಿಯನ್ನು ಸಲ್ಲಿಸಿದಂತಹ ರೈತರಿಗೆ ಹಿಂಗಾರು ಬೆಳೆ ವಿಮೆಯ ಕ್ರಾಪ್ ಇನ್ಸೂರೆನ್ಸ್ ಸ್ಟೇಟಸ್ ಹೇಗೆ ತಿಳಿದುಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ರಾಜ್ಯ ಸರ್ಕಾರವು 2023ರಲ್ಲಿ ಮಳೆ ಬಾರದ ಕಾರಣದಿಂದಾಗಿ ಒಟ್ಟು 122 ತಾಲೂಕು ಬರಪೇಡಿತ ಪ್ರದೇಶಗಳೆಂದು ಘೋಷಣೆ ಮಾಡಿದೆ ಅದಾದ ನಂತರ ಈ ಎಲ್ಲಾ ಬರಪೀಡಿತ ಪ್ರದೇಶಗಳಲ್ಲಿ ಸರ್ಕಾರವು ಹಿಂಗಾರು ಬೆಳೆ ವಿಮೆ ತುಂಬಲು ತಿಳಿಸಲಾಗಿತ್ತು….

Read More
crop-compensation-monetization-method

ಎಷ್ಟು ರೈತರು ಬೆಳೆ ಪರಿಹಾರದ ಹಣಕ್ಕೆ ಆಯ್ಕೆಯಾಗಿದ್ದಾರೆ ? ಯಾರಿಗೆ ಮೊದಲು ಹಣ ಜಮಾ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ಮುಂಗಾರು ಹಂಗಾಮಿನ ಮಳೆ ಕೊರತೆಯಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದು ಅಂತಹ ರೈತರಿಗೆ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಯಾರಿಗೆ ಈ ಪರಿಹಾರದ ಹಣ ಸಿಗಲಿದೆ ಹಾಗೂ ಯಾವೆಲ್ಲ ರೈತರು ಎಷ್ಟು ಹಣವನ್ನು ಪಡೆಯಲಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು. ಫ್ರೂಟ್ಸ್ ತಂತ್ರಾಂಶದಲ್ಲಿ ಮಾಹಿತಿ : ಬರ ಪರಿಹಾರದ ಹಣವನ್ನು ಮೊದಲ ಹಂತದಲ್ಲಿ ಜನವರಿ 5 2018ರಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಲಾಗಿದ್ದು ಕೃಷಿ…

Read More
Method of verification of crop compensation money

ಬೆಳೆ ಹಾನಿ ಪರಿಹಾರ ಹಣ ಜಮಾ : ನಿಮಗೆ ಬಂದಿಲ್ಲಾ ಅಂದ್ರೆ ಹೀಗೆ ಮಾಡಿ

ನಮಸ್ಕಾರ ಸ್ನೇಹಿತರೆ ಕರ್ನಾಟಕದ ಪ್ರತಿಯೊಬ್ಬ ರೈತರಿಗೂ ಸಹ ಬರಗಾಲದಿಂದ ಸಾಕಷ್ಟು ತೊಂದರೆ ಅನುಭವಿಸಿದರೆ ಮುಂದಾಗಿದೆ ಹಾಗಾಗಿ ಕರ್ನಾಟಕದ ಬರ ಪರಿಹಾರಕ್ಕೆ ಒಳಗಾದಂತಹ ಜನರಿಗೆ ಮೊದಲನೇ ಕಂತಿನ ಹಣವನ್ನು ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ. ಬರ ಪರಿಹಾರ ಹಣ ಏಕೆ : ರಾಜ್ಯದಲ್ಲಿ ಸರಿಯಾದ ಸಮಯಕ್ಕೆ ಮಳೆ ಬಾರದ ಕಾರಣ ರೈತರು ಸಾಕಷ್ಟು ತೊಂದರೆಯನ್ನು ಅನುಭವಿಸಿ ಅವರ ಬೆಳೆದ ಬೆಳೆಯು ಹಾನಿಗೊಳಗಾದ ಕಾರಣ ರೈತರಿಗೆ ಬೆಳೆ ಪರಿಹಾರವನ್ನು ಸರ್ಕಾರವು ನೀಡಲು ನಿರ್ಧರಿಸಿದೆ. ಪ್ರಮುಖ ಉದ್ದೇಶಗಳೇನು ಹೀಗೆ ಅನೇಕ ರೀತಿಯ…

Read More
interim-crop-insurance-deposit

ಮಧ್ಯಾಂತರ ಬೆಳೆ ವಿಮೆ ಜಮಾ : ನಿಮ್ಮ ಅಕೌಂಟ್ ಗೆ ಬಂದಿದಿಯಾ ನೋಡಿ

ನಮಸ್ಕಾರ ಸ್ನೇಹಿತರೆ 2023 ನೇ ಸಾಲಿನ ಮುಂಗಾರು ಹಂಗಾಮಿಯ ಹಾಗೂ ರೈತ ಸುರಕ್ಷತಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಮೂಲಕ ಮಧ್ಯಂತರ ಬೆಳೆ ವಿಮೆ ಜಮಾ ಆಗಿರುವ ಕುರಿತು ಸಂಪೂರ್ಣವಾಗಿ ಮಾಹಿತಿಯನ್ನು ತಿಳಿಸಲಿದ್ದೇವೆ. ಮಧ್ಯಂತರ ಬೆಳೆ ವಿಮೆ ಮಾಹಿತಿ : ಯಾವ ರೈತರು ಬೆಳೆ ವಿಮೆ ಪ್ರೀಮಿಯಂ ಅನ್ನು ಪಾವತಿ ಮಾಡಿದ್ದಾರೋ ಅಂತಹ ರೈತರ ಅರ್ಜಿ ಸ್ಥಿತಿ ಯಶಸ್ವಿಯಾಗಿದೆ ಇಲ್ಲವೇ ಎಂಬುವುದರ ಬಗ್ಗೆ ಹಂತ ಹಂತವಾಗಿ ನಿಮ್ಮ ಮೊಬೈಲ್ ಮೂಲಕ ಪರಿಶೀಲನೆ ಮಾಡಬಹುದು. ಬೆಳೆ ವಿಮೆ ಯಾರಿಗೆ…

Read More