rtgh
During Ugadi, it rains in these districts of Karnataka state

ಯುಗಾದಿ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಬರುತ್ತೆ : ನಮ್ಮ ಊರಿನ ಹೆಸರು ನೋಡಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಯಾವ ಸ್ಥಳಗಳಲ್ಲಿ ಮಳೆಯಾಗಲಿದೆ ಎಂಬುದರ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆಯು ತಿಳಿಸಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ ಆಗುತ್ತದೆ ಮಿತಿಮೀರಿದ ತಾಪಮಾನ ಬಹುತೇಕ ಕಡೆಗೆ ದಾಖಲಾಗುತ್ತಿದೆ. ಅತಿ ಹೆಚ್ಚು ಉಷ್ಣಾಂಶ ರಾಜ್ಯದಲ್ಲಿ ಕಲಬುರ್ಗಿಯಲ್ಲಿ ದಾಖಲಾಗಿದ್ದು ಉದ್ಯಾನ ನಗರಿ ಎಂದೆ ಖ್ಯಾತಿಯಾಗಿದ ಬೆಂಗಳೂರು ಕೂಡ ಇದೀಗ ಅಧಿಕ ತಾಪಮಾನಕ್ಕೆ ಬೆಂದು ಹೋಗಿದೆ. ಇನ್ನು ಮೂರುವಾರ ಈ ವಾತಾವರಣ ಮುಂದುವರೆಯಲಿದ್ದು ಆನಂತರ ಬಹುತೇಕ ಕಡೆಗಳಲ್ಲಿ ರಾಜ್ಯದಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ…

Read More
Application invited for sprinkler pipe during drought

ಬರಗಾಲದಲ್ಲಿ ಸ್ಪ್ರಿಂಕ್ಲರ್ ಪೈಪ್ ಪಡೆಯಲು ಅರ್ಜಿ ಅಹ್ವಾನ : ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದು

ನಮಸ್ಕಾರ ಸ್ನೇಹಿತರೆ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರವು ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಚಟುವಟಿಕೆಗೆ ಆದ್ಯತೆಯನ್ನು ನೀಡಲು ಸರ್ಕಾರವು ಕೃಷಿಗೆ ನೀರು ನಿರ್ವಹಣೆ ಮಾಡಲು ಪೈಪುಗಳನ್ನು ವಿತರಿಸಲು ಮುಂದಾಗಿದೆ. ಯಾವ ಯೋಜನೆಯ ಮೂಲಕ ರೈತರು ಸರ್ಕಾರದಿಂದ ಕೃಷಿಕ ತೋಟಕೆಗಳಿಗೆ ಖರೀದಿ ಮಾಡಬಹುದು ಹಾಗೂ ಈ ಯೋಜನೆಗೆ ಬೇಕಾಗುವ ದಾಖಲೆಗಳನ್ನು ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಯಬಹುದು. ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡವನ್ನು ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ನಿರ್ಮಿಸಿಕೊಂಡಿದ್ದು ಹಾಗೂ…

Read More