rtgh
A farmer who earned 12 lakhs per acre

ಎಕರೆಗೆ 12 ಲಕ್ಷ ಗಳಿಸಿದ ರೈತ : ಈ ಬೆಳೆ ಬೆಳೆದರೆ ಶ್ರೀಮಂತರಗುವುದು ಫಿಕ್ಸ್

ನಮಸ್ಕಾರ ಸ್ನೇಹಿತರೆ ಇಂದು ದೈನಂದಿಕ ಆಹಾರ ಔಷಧಿಯಾಗಿ ಅತಿ ಹೆಚ್ಚಾಗಿ ಶುಂಠಿಯನ್ನು ಬಳಕೆ ಮಾಡಲಾಗುತ್ತಿದೆ. ಶುಂಠಿ ಬೆಳೆಗೆ ದೇಶಿಯ ಮಟ್ಟದಲ್ಲಿ ಮಾತ್ರವಲ್ಲದೆ ವಿದೇಶಿ ಮಟ್ಟದಲ್ಲಿಯೂ ಕೂಡ ಹೆಚ್ಚಿನ ಬೇಡಿಕೆ ಇದ್ದೇ ಇದೆ. ಭಾರತ ಶೇಕಡ 50ರಷ್ಟು ಶುಂಠಿಯನ್ನು ವಿಶ್ವದ ಒಟ್ಟು ಶುಂಠಿ ಉತ್ಪಾದನೆಯಲ್ಲಿ ಉತ್ಪಾದನೆ ಮಾಡುತ್ತಿದೆ. ಭಾರತದಿಂದ ಸೌದಿ ಅರೇಬಿಯಾ ಇಂಗ್ಲೆಂಡ್ ಇತರ ದೇಶಕ್ಕೆ ಶುಂಠಿಯನ್ನು ರಫ್ತು ಮಾಡಲಾಗುತ್ತಿದೆ ಈ ಶುಂಠಿ ಉತ್ಪಾದನೆಯಲ್ಲಿ ಮೊದಲ ಸ್ಥಾನ ಮಧ್ಯಪ್ರದೇಶ ಪಡೆದುಕೊಂಡಿದೆ ಅದಾದ ನಂತರ ಎರಡನೇ ಸ್ಥಾನದಲ್ಲಿ ನಮ್ಮ ಕರ್ನಾಟಕ…

Read More
crop damage compensation

ರಾಜ್ಯದ 31.8 ಲಕ್ಷ ರೈತರಿಗೆ ಬೆಳೆ ಹಾನಿ ಪರಿಹಾರ ಹಣ ಜಮೆ.! ಉಳಿದವರಿಗೆ 2 ದಿನಗಳಲ್ಲಿ ಜಮೆ

ಹಲೋ ಗೆಳೆಯರೇ, ಕರ್ನಾಟಕದ ರೈತರಿಗೆ ಬೆಳೆ ಹಾನಿ ಪರಿಹಾರ ಹಣ ಜಮೆ, ಅಗತ್ಯ ಕ್ರಮ ಕೈಗೊಂಡ ರಾಜ್ಯ ಸರ್ಕಾರ. ಬಾಕಿ ಉಳಿದ ರೈತರಿಗೆ ಶೀಘ್ರವೇ ಹಣ ಜಮೆ ಎಂದು ತಿಳಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ರಾಜ್ಯದ 31,82,602 ರೈತರಿಗೆ ಸಂಪೂರ್ಣ ಬೆಳೆ ಹಾನಿ ಪರಿಹಾರವನ್ನು ಜಮೆ ಮಾಡಲಾಗಿದ್ದು, ಇನ್ನುಳಿದ ಸುಮಾರು 2 ಲಕ್ಷ ರೈತರಿಗೆ ಮುಂದಿನ 2-3 ದಿನಗಳಲ್ಲಿ ಜಮೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ…

Read More
crop loan scheme

ರೈತರಿಗೆ ಬಿಗ್‌ ಅಲರ್ಟ್.!‌ ಬೆಳೆ ಸಾಲ ಪಡೆಯಲು ತಪ್ಪದೇ ಈ ಕೆಲಸ ಮಾಡಿ

ಹಲೋ ಗೆಳೆಯರೇ, ವ್ಯವಸಾಯ ಸೇವಾ ಸಹಕಾರಿ ಸಂಘಗಳಿಂದ & ಇತರೆ ಬ್ಯಾಂಕ್ ಗಳಲ್ಲಿ ರೈತರು ಬೆಳೆ ಸಾಲ ಪಡೆಯಲು ಪ್ರೂಟ್ಸ್ ತಂತ್ರಾಂಶಗಳಲ್ಲಿ ನಿಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಮಾಡಿರಬೇಕು & ನಿಮ್ಮ ಜಮೀನಿನ ಪಹಣಿ/ಊತಾರ್/RTC ಗೆ ಆಧಾರ್ ಲಿಂಕ್ ಮಾಡಿದ್ರೆ ಮಾತ್ರ ನಿಮಗೆ ಬೆಳೆ ಸಾಲ ಸಿಗಲಿದೆ ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ರೈತರು ಪ್ರತಿ ವರ್ಷ ಮಾರ್ಚ್ ತಿಂಗಳ ಅಂತ್ಯದಲ್ಲಿ ಹಿಂದಿನ ವರ್ಷದ ಸಾಲ ಮರು ಪಾವತಿ ಮಾಡಿ…

Read More
Krishi Bhagya Subsidy yojana

ಕೃಷಿ ಭಾಗ್ಯ ಯೋಜನೆಯಡಿ ಸಬ್ಸಿಡಿ ಪಡೆಯುವಂತೆ ಸರ್ಕಾರದ ಮನವಿ.! 24 ಜಿಲ್ಲೆಯ ರೈತರಿಗೆ ಮಾತ್ರ ಲಭ್ಯ

ಹಲೋ ಸ್ನೇಹಿತರೇ, ಕೃಷಿ ಭಾಗ್ಯ ಯೋಜನೆಯ ಸಹಾಯಧನ ಸೌಲಭ್ಯ ಪಡೆಯಬೇಕೇ? ಈ ಯೋಜನೆಯಡಿಯಲ್ಲಿ ವಿವಿಧ ಕಾರ್ಯಗಳಿಗೆ ಸಹಾಯಧನ ನೀಡುತ್ತದೆ. ಅರ್ಹ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.. 2023-24 ನೇ ಸಾಲಿನಲ್ಲಿ ಕರ್ನಾಟಕದ 24 ಜಿಲ್ಲೆಗಳಿಗೆ 106 ತಾಲ್ಲೂಕುಗಳಲ್ಲಿ ಪ್ಯಾಕೇಜ್ ಮಾದರಿ ರೂಪದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವು ಮುಂದಾಗಿದೆ. ಅಂತರ್ಜಲ ವೃದ್ಧಿ & ಮಳೆಯಾಶ್ರಿತ ಕೃಷಿ ಭೂಮಿಯಲ್ಲಿ ಬೇಸಿಗೆಯಲ್ಲಿಯೂ ಕೃಷಿ ಚಟುವಟಿಕೆ ಮಾಡಲು ಅನುಕೂಲ ಕಲ್ಪಿಸಲು ಈ ಯೋಜನೆ…

Read More
If the farmer pays the principal, the interest is completely waived

ರೈತರು ಅಸಲು ಪಾವತಿ ಮಾಡಿದರೆ ಬಡ್ಡಿ ಸಂಪೂರ್ಣ ಮನ್ನ : ಸಮಯ ಕಡಿಮೆ ಇದೆ ತಕ್ಷಣ ಈ ಕೆಲಸ ಮಾಡಿ !

ನಮಸ್ಕಾರ ಸ್ನೇಹಿತರೆ ರೈತರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕುಗಳಿಂದ ಸಾಲವನ್ನು ಪಡೆದಿದ್ದರೆ ಅಂತಹ ರೈತರಿಗೆ ಸರ್ಕಾರವು ಒಂದು ತಿಂಗಳ ಕಾಲಾವಕಾಶವನ್ನು ನೀಡಿದೆ. ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲಗಳ ಕಂತುಗಳನ್ನು 31-12-2023 ಕ್ಕೆ ಪಾವತಿ ಮಾಡಲು ಸಾಧ್ಯವಾಗದೇ ಇರುವಂತಹ ರೈತರಿಗೆ ಸಹಾಯ ಮಾಡಲು 29-02-2024 ವರೆಗೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಇದೀಗ ಸರ್ಕಾರವು 31-03-2024 ವರೆಗೆ ವಿಸ್ತರಣೆ ಮಾಡಿದೆ. ಹಾಗಾದರೆ ರಾಜ್ಯ ಸರ್ಕಾರವು ಯಾವ ದಿನಾಂಕದವರೆಗೆ ವಿಸ್ತರಣೆ ಮಾಡಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು…

Read More