rtgh
Preparation of salary increase for government employees

ಸರ್ಕಾರಿ ನೌಕರರಿಗೆ ಸಂಬಳದ ಹೆಚ್ಚಳ ಸಿದ್ಧತೆ ತಕ್ಷಣ ಈ ಸುದ್ದಿ ನೋಡಿ ಇಲ್ಲಿದೆ ಮಾಹಿತಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸರ್ಕಾರಿ ನೌಕರರಿಗೆ ಸರ್ಕಾರವು ಗ್ರೀನ್ ಸಿಗ್ನಲ್ ನೀಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ರಾಜ್ಯ ಸರ್ಕಾರಿ ನೌಕರರ ಸಾಕಷ್ಟು ದಿನದ ಬೇಡಿಕೆಯಾಗಿರುವ ಏಳನೇ ವೇತನ ಆಯೋಗ ವರದಿ ಜಾರಿಗೆ ಕೊಡಗು ರಾಜ್ಯ ಸರ್ಕಾರ ಇದೀಗ ಸನ್ನದ್ದವಾಗಿದೆ ಎಂದು ಹೇಳಬಹುದು. ಏಳನೇ ವೇತನ ಆಯೋಗ ಜಾರಿಯ ಬಗ್ಗೆ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ನೇತೃತ್ವದ ಸಮಿತಿ ನೀಡಿರುವ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಮೂಲಕ ಸರ್ಕಾರಿ ನೌಕರರ ಈಗಿರುವ ಸಂಬಳ ಹೆಚ್ಚಳದ ಜೊತೆಗೆ ಹಲವಾರು…

Read More
New rules for ration card from the government

ರೇಷನ್ ಕಾರ್ಡ್ ಗೆ ಈ ರೀತಿಯಾಗಿ ಅರ್ಜಿ ಸಲ್ಲಿಸಿದರೆ ಸಿಗುವುದಿಲ್ಲ : ರೇಷನ್ ಕಾರ್ಡ್ ಗೆ ಸರ್ಕಾರದಿಂದ ಹೊಸ ನಿಯಮ

ನಮಸ್ಕಾರ ಸ್ನೇಹಿತರೆ, ಇಂದು ರೇಷನ್ ಕಾರ್ಡ್ ಎಲ್ಲಾ ಪ್ರಮುಖ ದಾಖಲೆಗಳಲ್ಲಿ ಒಂದಾಗಿದ್ದು ಬಡವರ್ಗದ ಜನರಿಗೆ ಇದರಿಂದ ಹೆಚ್ಚು ಅನುಕೂಲವಾಗುತ್ತಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೂ ಕೂಡ ರೇಷನ್ ಕಾರ್ಡ್ ಅತ್ಯಗತ್ಯವಾಗಿದೆ. ಹಾಗೆ ಯೇ ಸುಮಾರು ಒಂದುವರೆ ವರ್ಷದಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಯನ್ನು ನಿಲ್ಲಿಸಲಾಗಿತ್ತು ಇದೀಗ ಮತ್ತೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿ ಕೊಡುತ್ತಿದೆ ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಏಪ್ರಿಲ್ ಒಂದರಿಂದ…

Read More
Government double threat to farmers

ರೈತರಿಗೆ ಸರ್ಕಾರದಿಂದ ಡಬಲ್ ಧಮಾಕ : ಇಂತಹ ರೈತರಿಗೆ ಸಿಗಲಿದೆ 9500 ಹಣ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಭಾರತ ಸರ್ಕಾರವು ಜಾರಿಗೆ ತಂದಿರುವ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು, ಈ ಯೋಜನೆಯ ಫಲಾನುಭವಿಗಳಾಗಿರುವ ರೈತರು ಡಬಲ್ ಧಮಾಕ ಪಡೆಯಲಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ಯ ಯೋಜನೆಯ 17ನೇ ಕoತಿಗಾಗಿ ದೇಶದಾದ್ಯಂತ ರೈತರ ಜೊತೆಗೆ ಕರ್ನಾಟಕದಲ್ಲಿರುವ ರೈತರು ಕೂಡ ಕಾಯುತ್ತಿದ್ದಾರೆ. 2019 ರಲ್ಲಿ ಭಾರತ ಸರ್ಕಾರವು ಪ್ರಧಾನಮಂತ್ರಿ ಸಮ್ಮಾನ್ ನಿಧಿ ಯೋಜನೆ ಅಥವಾ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ದೇಶದಾದ್ಯಂತ ಸಣ್ಣ ಮತ್ತು…

Read More
60,000 grant for daughter's marriage will be received from the government

ಸರ್ಕಾರದಿಂದ ಸಿಗಲಿದೆ ಮಗಳ ಮದುವೆಗೆ 60,000 ಸಹಾಯ ಧನ : ಯೋಜನೆಗೆ ಈ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸರ್ಕಾರದ ಒಂದು ಹೊಸ ಯೋಜನೆ ಬಗ್ಗೆ ಅದರಲ್ಲಿಯೂ ವಿಶೇಷವಾಗಿ ಹೆಣ್ಣು ಮಕ್ಕಳಿಗಾಗಿ ಈ ಜಾರಿಗೆ ತಂದಿರುವ ಈ ಒಂದು ಹೊಸ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ನಿಮ್ಮ ಮನೆಯಲ್ಲಿ ಏನಾದರೂ ಹೆಣ್ಣು ಮಕ್ಕಳು ಇದ್ದರೆ ಸರ್ಕಾರದ ಮದುವೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ 60,000 ಧನವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಸರ್ಕಾರದ ಈ ಒಂದು ಹೊಸ ಯೋಜನೆಯ ವಿಶೇಷತೆ ಏನು? ಸರ್ಕಾರದಿಂದ ಈ ಯೋಜನೆಯ ಮೂಲಕ ಹೇಗೆ ಅರವತ್ತು ಸಾವಿರ…

Read More
Increase in salary allowance of government employees

ಸರ್ಕಾರಿ ನೌಕರರ ಸಂಬಳ ಮತ್ತು ಭತ್ಯೆ ಭಾರಿ ಏರಿಕೆ ತಕ್ಷಣ ಈ ಮಾಹಿತಿ ಕಡೆ ಗಮನ ಕೊಡಿ!

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ರಾಜ್ಯದ ನೌಕರರ ಏಳನೇ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ಸೇವಾ ಭರ್ತಿಯೇ ತುಟ್ಟಿ ಭತ್ಯೆ ಸೇರಿ ಹಲವಾರು ಶಿಫಾರಸ್ಸುಗಳ ವರದಿಗಳನ್ನು ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿಯಾದ ಸುಧಾಕರ್ ರಾವ್ ಅವರ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದು ಎಷ್ಟಕ್ಕೆ ಯಾವ ಭತ್ಯೆಗಳನ್ನು ಏರಿಕೆ ಮಾಡಬೇಕು ಎಂಬುದರ ಸಂಪೂರ್ಣ ವರದಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಕೆ ಸುಧಾಕರ್ ರಾವ್ ಅವರ ಏಳನೇ ವೇತನ ಆಯೋಗ : ಏಳನೇ ವೇತನ ಆಯೋಗ ರಾಜ್ಯ ಸರ್ಕಾರದ ಮಾಜಿ ಮುಖ್ಯ…

Read More
5 lakhs will be given to women by the government

ಮಹಿಳೆಯರಿಗೆ ಸರ್ಕಾರದಿಂದ ಸಿಗಲಿದೆ 5 ಲಕ್ಷ : ಈ ಕೂಡಲೇ ಮಹಿಳೆಯರು ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ ಲಖಪತಿ ದೀದಿ ಯೋಜನೆಯ ಅಡಿಯಲ್ಲಿ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಮಹಿಳೆಯರು ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ. ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಮಹತ್ವವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನೀಡಿದ್ದಾರೆ ಇದೇ ಕಾರಣಕ್ಕಾಗಿ ಈಗಾಗಲೇ ಸಾಕಷ್ಟು ಯೋಜನೆಗಳನ್ನು ಕೇಂದ್ರ ಸರ್ಕಾರ ಮಹಿಳೆಯರ ಅನುಕೂಲಕ್ಕಾಗಿ ಜಾರಿಗೆ ತಂದಿದೆ ಎಂದು ಹೇಳಬಹುದು. ಅದರಲ್ಲಿಯೂ ಮಹಿಳೆಯರು ತಮ್ಮ ದುಡಿಮೆಯನ್ನು ತಾವೇ ಮಾಡಿಕೊಂಡು ಯಾರ ಮೇಲೂ ಅವಲಂಬಿತರಾಗದೆ ಸ್ವಂತ ಹಣದಿಂದ ಜೀವನವನ್ನು ನಡೆಸಲು ಕೆಲವು ಯೋಜನೆಗಳು ಅನುಕೂಲ ಮಾಡಿಕೊಡುತ್ತೇವೆ ಎಂದು ಹೇಳಬಹುದು….

Read More
great-news-for-government-employees

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಹಳೆಯ ಪಿಂಚಣಿಗೆ ಮಹತ್ವದ ಘೋಷಣೆ

ನಮಸ್ಕಾರ ಸ್ನೇಹಿತರೆ ರಾಜ್ಯದಲ್ಲಿ ಪ್ರಸ್ತುತ ಸರ್ಕಾರಿ ನೌಕರರ ವೇತನ ಹೆಚ್ಚಳದ ಜೊತೆಗೆ ಹಳೆಯ ಪಿಂಚಣಿ ವ್ಯವಸ್ಥೆಯನ್ನು ನೌಕರರಿಗೆ ಜಾರಿ ಮಾಡುವುದರ ಬಗ್ಗೆಯೂ ಕೂಡ ಭಾರೀ ಚರ್ಚೆ ನನಗೆ ತಿದ್ದು ಸಜ್ಜ ಇದೀಗ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಜಾರಿ ಮಾಡುವುದಾಗಿ ಘೋಷಣೆ ಮಾಡಿದೆ. ಅದರಂತೆ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ಸರ್ಕಾರದಿಂದ ಬಿಗ್ ಅಪ್ಡೇಟ್ ಹೊರ ಬಿದ್ದಿದ್ದು ಈ ಬಗ್ಗೆ ಎಲ್ಲಾ ಸರ್ಕಾರಿ ನೌಕರರು ರಾಜ್ಯ ಸರ್ಕಾರದಿಂದ ಯಾವ ರೀತಿಯ ಅಪ್ಡೇಟ್ ಹೊರಡಿಸಲಾಗಿದೆ…

Read More
Salary increase of government employees 7 Pay Commission

ಸರ್ಕಾರಿ ನೌಕರರ ಸಂಬಳ ಹೆಚ್ಚಳ : ಯಾವಾಗ ಖಾತೆಗೆ ಹಣ ಜಮಾ ಆಗುತೆ ತಿಳಿದುಕೊಳ್ಳಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಏಳನೇ ವೇತನ ಆಯೋಗ ಇನ್ನೇನು ಕೆಲವೇ ದಿನಗಳಲ್ಲಿ ಜಾರಿಯಾಗುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅನೇಕ ದಿನಗಳ ಬೇಡಿಕೆಯಾದ ಏಳನೇ ವೇತನ ಆಯೋಗ ಇದೀಗ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಯಾವ ಯಾವ ನೌಕರರಿಗೆ ಮೂಲವೇತನದಲ್ಲಿ ಏಳನೇ ವೇತನ ಆಯೋಗ ಜಾರಿಯಾದ ನಂತರ ಎಷ್ಟೆಷ್ಟು ಹೆಚ್ಚಾಗಲಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು. ಇನ್ನೇನು ಕೆಲವೇ ದಿನಗಳಲ್ಲಿ ಸರ್ಕಾರಿ ನೌಕರರ ಏಳನೇ ವೇತನ ಆಯೋಗ…

Read More
New scheme by Congress government for farmers

ಬೆಳ್ಳಂಬೆಳಗ್ಗೆ ಅನ್ನದಾತರಿಗೆ ಸಿಹಿ ಸುದ್ದಿ : ನೂತನ ಯೋಜನೆಗೆ ಕೂಡಲೇ ಅರ್ಜಿ ಸಲ್ಲಿಸಿ .!

ನಮಸ್ಕಾರ ಸ್ನೇಹಿತರೇ ಸರಕಾರವು ಇಂದು ಆ ರೈತರ ಅಭಿವೃದ್ಧಿಗಾಗಿ ಹಲವು ರೀತಿಯ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಬಹುದು ಅದರಂತೆ ರೈತಪಿ ವರ್ಗದವರನ್ನು ಕೃಷಿಯಲ್ಲಿ ಅಭಿವೃದ್ಧಿಯಾಗಬೇಕು ಎನ್ನುವ ಉದ್ದೇಶದಿಂದ ಬೆಂಬಲಿಸಬೇಕೆಂದು ಸಾಕಷ್ಟು ಸೌಲಭ್ಯಗಳನ್ನು ರೈತರಿಗೆ ಸರ್ಕಾರದಿಂದ ನೀಡುತ್ತಾ ಬಂದಿದೆ ಇದೀಗ ರೈತರಿಗೆ ಮತ್ತೊಂದು ರಾಜ್ಯ ಸರ್ಕಾರ ನೀಡಿದ್ದು 24 ಜಿಲ್ಲೆಯ 106 ತಾಲೂಕುಗಳಲ್ಲಿ ರಾಜ್ಯ ಸರ್ಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಹಾಗಾದರೆ ರಾಜ್ಯ ಸರ್ಕಾರದ ಈ ಯೋಜನೆಯ ಮೂಲಕ ಏನೆಲ್ಲ ಪ್ರಯೋಜನಗಳು ಸಿಗಲಿದೆ ಈ…

Read More
Increase in salary of government employees

ಸರ್ಕಾರಿ ನೌಕರರ ಸಂಬಳ ಹೆಚ್ಚಳ : ಆದೇಶದಲ್ಲಿ ಏನಿದೆ ..? ಎಷ್ಟು ಹಣ ಹೆಚ್ಚಳ ಆಗಿದೆ ನೋಡಿ.!

ನಮಸ್ಕಾರ ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಸರ್ಕಾರಿ ಉದ್ಯೋಗ ಪಡೆಯಬೇಕೆಂಬ ಕನಸನ್ನು ಹೊಂದಿರುತ್ತಾರೆ. ಆದರೆ ಈಗಿರುವ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಉದ್ಯೋಗ ಪಡೆಯುವುದು ಬಹಳ ಕಷ್ಟವಾಗಿದೆ ಇನ್ನು ಸರ್ಕಾರಿ ಉದ್ಯೋಗ ಎಂದಾಗ ಹೆಚ್ಚಿನದಾಗಿ ಸಂಬಳದ ಬಗ್ಗೆಯೂ ಕೂಡ ಲೆಕ್ಕ ಹಾಕಲಾಗುತ್ತದೆ. ಅದರಂತೆ ಸರ್ಕಾರಿ ನೌಕರರು ಕೂಡ ಸಂಬಳ ಏರಿಕೆಯ ಬಗ್ಗೆ ಕಾಯುತ್ತಿರುತ್ತಾರೆ ಇದೀಗ ರಾಜ್ಯ ಮತ್ತು ಕೇಂದ್ರ ಸರಕಾರಿ ನೌಕರರ ಸಂಬಳದ ಬಗ್ಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹಾಗಾದರೆ ಯಾವ ರೀತಿಯ ಸಿಹಿ ಸುದ್ದಿಯನ್ನು…

Read More