rtgh
Big Alert from Govt for every family having gas connection

ಗ್ಯಾಸ್ ಸಂಪರ್ಕ ಹೊಂದಿರುವ ಪ್ರತಿ ಕುಟುಂಬಕ್ಕೂ ಸರ್ಕಾರದಿಂದ ಬಿಗ್ ಅಲರ್ಟ್

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗೆ ಸಂಬಂಧಿಸಿದಂತೆ ಪ್ರತಿಯೊಂದು ಕುಟುಂಬಕ್ಕೂ ಹೊಸ ನಿಯಮದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಗ್ಯಾಸ ಸಂಪರ್ಕ ಯಾರ ಹೆಸರಿನಲ್ಲಿ ಇರುತ್ತದೆಯೋ ಅವರೇ ಕೆವೈಸಿ ಮಾಡಿಸಿಕೊಳ್ಳಬೇಕಾಗಿರುತ್ತದೆ. ಗ್ಯಾಸ್ ಏಜೆನ್ಸಿಗೆ ಸಿಲಿಂಡರ್ ಹೊಂದಿರುವವರು ಸಿಲಿಂಡರ್ ತೆಗೆದುಕೊಳ್ಳುವ ವ್ಯಕ್ತಿಯು ಇದ್ದಾರೆ ಎನ್ನುವ ಮಾಹಿತಿಯನ್ನು ನೀಡಬೇಕಾಗುತ್ತದೆ ಎಂದು ಕಳೆದ ವರ್ಷ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಆದೇಶ ಹೊರಡಿಸಿದ್ದು ಎಲ್ಲರಿಗೂ ತಿಳಿದಿರುವ ವಿಷಯ ಯಾವುದೇ ಕಾಲಮಿತಿಯನ್ನು ಈ ಮೊದಲು ಇದಕ್ಕೆ ನಿಗದಿಪಡಿಸಿರಲಿಲ್ಲ ಆದರೆ ಇದೀಗ ಮೇ…

Read More
Change in rationing rules by Govt

ಸರ್ಕಾರದಿಂದ ಪಡಿತರ ನಿಯಮದಲ್ಲಿ ಬದಲಾವಣೆ : BPL ಮತ್ತು ಅಂತ್ಯೋದಯ ಕಾರ್ಡ್ ಇರುವವರಿಗೆ ಸುದ್ದಿ!

ನಮಸ್ಕಾರ ಸ್ನೇಹಿತರೆ ಆಗಾಗ ಹೊಸ ಹೊಸ ನಿಯಮಗಳನ್ನು ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಎರಡು ಜಾರಿಗೊಳಿಸುತ್ತವೆ. ಅದರಂತೆ ಇದೀಗ ಪ್ರಸ್ತುತ ದೇಶದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಸರ್ಕಾರ ನೀಡುತ್ತಿರುವ ಎಲ್ಲ ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಇನ್ನು ಎಲ್ಲರಹರು ಕೂಡ ಉಚಿತಪಡಿತರ ಲಾಭವನ್ನು ಸರ್ಕಾರದಿಂದ ಪಡೆಯಬೇಕೆನ್ನುವ ಉದ್ದೇಶದಿಂದ ಸರ್ಕಾರ ಇದೆ ಈಗ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಹಾಗೂ ಪಡಿತರ ಚೀಟಿಯಲ್ಲಿರುವಂತಹ ಮಾಹಿತಿಗಳನ್ನು ತಿದ್ದುಪಡಿ ಮಾಡಲು ಆಗಾಗ ಅವಕಾಶವನ್ನು ಕಲ್ಪಿಸುತ್ತಿರುತ್ತದೆ. ಅದರಂತೆ…

Read More
a-new-fate-for-farmers-central-govt

ರೈತರಿಗೆ ಹೊಸ ಭಾಗ್ಯ : ಯಾವ ಬೆಳೆಗೆ ಎಷ್ಟು ಹಣ ಸಿಗಲಿದೆ ತಿಳಿದಿಯಾ ? ಅಪ್ಲೈ ಮಾಡಿ ತಕ್ಷಣ

ನಮಸ್ಕಾರ ಸ್ನೇಹಿತರೆ ಯಾವುದೇ ರೀತಿಯಲ್ಲಿ ರೈತರಿಗೆ ರಾಜ್ಯದಲ್ಲಿ ತೊಂದರೆ ಆಗಬಾರದು ಮತ್ತು ಕೃಷಿಯಲ್ಲಿ ರೈತರು ಮತ್ತಷ್ಟು ಅಭಿವೃದ್ಧಿಯನ್ನು ಸಾಧಿಸಬೇಕೆಂಬ ನಿಟ್ಟಿನಲ್ಲಿ ರೈತರನ್ನು ಪ್ರೋತ್ಸಾಹ ನೀಡುತ್ತದೆ. ಸರ್ಕಾರ ಬಂದಿದೆ. ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಈಗಾಗಲೇ ಸಾಲ ಸೌಲಭ್ಯವನ್ನು ಕೂಡ ಬ್ಯಾಂಕುಗಳು ನೀಡುತ್ತಿದ್ದು ಈ ಪ್ರಯೋಜನವನ್ನು ರೈತರು ಪಡೆಯಬಹುದಾಗಿದೆ. ಪ್ರಧಾನಮಂತ್ರಿ ಫಸಲ್ ಬೆಳೆ ವಿಮೆ ಯೋಜನೆ ಮೂಲಕ ಸರ್ಕಾರವು ರೈತರು ಬೆಳೆದಂತಹ ಬೆಳೆಗಳಿಗೆ ಬೆಳೆ ವಿಮೆ ನೀಡುತ್ತಿದೆ. ಹಾಗಾದರೆ ಈ ಯೋಜನೆಗೆ ಸಂಬಂಧಿಸಿ ದಂತೆ ಸಂಪೂರ್ಣ ಮಾಹಿತಿಯನ್ನು ಈ…

Read More
How Govt Employees Apply for Old Pension Scheme

ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ? ಇಲ್ಲಿದೆ ಸಂಪೂರ್ಣ ಮಾಹಿತಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸರ್ಕಾರಿ ನೌಕರರು ಈ ವಿಧಾನದ ಮೂಲಕ ಸುಲಭವಾಗಿ ಹಳೆಯ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸದ್ಯದೀಗ ರಾಜ್ಯ ಸರ್ಕಾರದಿಂದ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ಬಗ್ಗೆ ಹೊಸ ಅಪ್ಡೇಟ್ ಹೊರಬಿದ್ದಿದ್ದು ರಾಜ್ಯ ಸರ್ಕಾರಿ ನೌಕರರಿಗೆ ಈ ಮೂಲಕ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ ಎಂದು ಹೇಳಬಹುದು. 01.04.2006 ಈ ದಿನಾಂಕಕ್ಕಿಂತ ಮೊದಲು ನೇಮಕಗೊಂಡ ಮತ್ತು ಅದಾದ ನಂತರ ಮಂಜೂರಾದ…

Read More
Fund for vehicle purchase from Govt

ಸರ್ಕಾರದಿಂದ ವಾಹನ ಖರೀದಿಗೆ 10,000 ಹಣ : ಎಲ್ಲ ವರ್ಗದ ಜನರು ಪಡೆದುಕೊಳ್ಳಿ

ನಮಸ್ಕಾರ ಸ್ನೇಹಿತರೆ ವಾಯುಮಾಲಿನ್ಯ ಇಂದಿನ ಕಾಲದಲ್ಲಿ ಬಹಳಷ್ಟು ಹೆಚ್ಚುತ್ತಿದೆ ಎಂದು ಹೇಳಬಹುದು ಇದರಿಂದಾಗಿ ಅನೇಕ ಸಮಸ್ಯೆಗಳನ್ನು ಜನರು ಎದುರಿಸಬೇಕಾಗುತ್ತದೆ ಮತ್ತು ಹೆಚ್ಚುತ್ತಿರುವ ವಾಯು ಮಾಲಿನ್ಯಕ್ಕೆ ಮುಖ್ಯ ಕಾರಣವೇನೆಂದರೆ, ವಾಹನಗಳ ಸಮೃದ್ಧಿಯಾಗಿದೆ. ಏಕೆಂದರೆ ಹೆಚ್ಚಿನ ಮಾಲಿನ್ಯವೂ ವಾಹನಗಳಿಂದ ಹೊರ ಸೂಸುವ ಹುಡುಗಿಯಿಂದ ಉಂಟಾಗುತ್ತದೆ ಎಂದು. ಭಾರತ ಸರ್ಕಾರವು ಇದನ್ನು ಗಮನದಲ್ಲಿಟ್ಟುಕೊಂಡು ಇದೀಗ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಮತ್ತು ಅದರ ಖರೀದಿಗೆ ಸಬ್ಸಿಡಿ ಹಣವನ್ನು ನೀಡಲು ನಿರ್ಧರಿಸಿದೆ. ಇದರಿಂದ ಈ ವಾಹನಗಳನ್ನು ಹೆಚ್ಚು ಹೆಚ್ಚು ಜನರು ಖರೀದಿಸಿ ವಾಯುಮಾಲಿನ್ಯವನ್ನು ಕಡಿಮೆ…

Read More
New order from govt for all teachers of Karnataka

ಕರ್ನಾಟಕದ ಎಲ್ಲಾ ಶಿಕ್ಷಕರಿಗೆ ಸರ್ಕಾರದಿಂದ ಹೊಸ ಆದೇಶ : ಸಾರ್ವಜನಿಕರು ಗಮನಿಸಿ ತಪ್ಪದೆ !

ನಮಸ್ಕಾರ ಸ್ನೇಹಿತರೇ, ಸರ್ಕಾರವು ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ನಿರಂತರ ಪ್ರಯತ್ನ ಮಾಡುತ್ತಲೇ ಇದೆ ಈಗಾಗಲೇ ಅನೇಕ ಅಭಿವೃದ್ಧಿ ಕಾರ್ಯಾ ಚಟುವಟಿಕೆಗಳನ್ನು ಸರ್ಕಾರಿ ಶಾಲಾ ಕಾಲೇಜುಗಳಿಗೆ ಮಾಡುತ್ತಲಿದ್ದು ಸರ್ಕಾರಿ ಶಾಲೆಗಳ ಫಲಿತಾಂಶವನ್ನು ವೃದ್ಧಿಸುವ ಉದ್ದೇಶದಿಂದ ಹಾಗೂ ಮಕ್ಕಳ ಕಲಿಕಾ ಗುಣಮಟ್ಟ ಅಭಿವೃದ್ಧಿ ಮಾಡಬೇಕು ಎನ್ನುವ ಕಾರಣದಿಂದಾಗಿ ಶಾಲೆಯ ಶಿಕ್ಷಕರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಸ ಆದೇಶವೊಂದನ್ನು ಹೊರಡಿಸಿದೆ. ಹಾಗಾದರೆ ರಾಜ್ಯ ಸರ್ಕಾರ ಯಾವ ಹೊಸ ಆದೇಶ ಹೊರಡಿಸಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು. ರಾಜ್ಯ ಸರ್ಕಾರದಿಂದ…

Read More
Govt Vacancies in Railway Will Factory

ರೈಲ್ವೆ ವಿಲ್ ಫ್ಯಾಕ್ಟರಿಯಲ್ಲಿ ಸರ್ಕಾರಿ ಹುದ್ದೆಗಳು ಖಾಲಿ : ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಿದ್ದು ಅದರಂತೆ ಅರ್ಜಿಯನ್ನು ಆಸಕ್ತಿ ಹೊಂದಿರುವ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆಯಬಹುದಾಗಿದೆ. ರೈಲ್ವೆ ವಿಲ್ ಫ್ಯಾಕ್ಟರಿಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದೇ ಇದೀಗ ಅವುಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಾಗಾದರೆ ಯಾವ ಹುದ್ದೆಗಳು ಖಾಲಿ ಇವೆ, ಅದರ ವಿದ್ಯಾರ್ಹತೆ ಏನು? ಶೈಕ್ಷಣಿಕ ಅರ್ಹತೆ ವೇತನ…

Read More
30 Lakh Subsidy From Govt to open Sheep Poultry Farm

ರೈತರಿಗೆ 30 ಲಕ್ಷ ಸಹಾಯಧನ : ಫಾರಂ ತೆರೆಯಲು ಆರ್ಥಿಕ ನೆರವು ಅಪ್ಲೈ ಮಾಡಿದವರಿಗೆ ತಕ್ಷಣ ಹಣ !

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರವು ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ ಅದರಂತೆ ಇವತ್ತಿನ ಲೇಖನದಲ್ಲಿ ಸರ್ಕಾರವು ಕೋರಿ ಕೋಳಿ ಫಾರಂ ತೆರೆಯಲು ರೈತರಿಗೆ ಈ ಯೋಜನೆಯ ಅಡಿಯಲ್ಲಿ 25 ಲಕ್ಷದವರೆಗೆ ಸಹಾಯಧನ ನೀಡಲು ನಿರ್ಧರಿಸಿದೆ. ಆದ್ದರಿಂದ ಈ ಯೋಜನೆಯ ಪ್ರಯೋಜನವನ್ನು ಎಲ್ಲ ರೈತರು, ಪಡೆಯಬಹುದಾಗಿದೆ ಹಾಗಾದರೆ ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ದಾಖಲೆಗಳೇನು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಈ ಲೇಖನವನ್ನು ಸಂಪೂರ್ಣವಾಗಿ ಓದಿದ ನಂತರವೇ ಈ…

Read More
central-govt-jobs-job-opportunity-in-karnataka

ಕೇಂದ್ರ ಸರ್ಕಾರಿ ಹುದ್ದೆಗಳು : ಕರ್ನಾಟಕದಲ್ಲಿ ಉದ್ಯೋಗ ಅವಕಾಶ ! 10ನೇ ತರಗತಿ ಪಾಸ್ ಆಗಿದ್ದರೆ ಸಾಕು

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಕೇಂದ್ರದಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಇದೀಗ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ. ಆಸತ್ತಿರುವ ಅರ್ಹ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯ ಕ್ಷಯ ರೋಗ ನಿರ್ಮೂಲನ ಕೇಂದ್ರದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ. ಹಾಗಾದರೆ ಎಷ್ಟು ಹುದ್ದೆಗಳು ಖಾಲಿ ಇವೆ. ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು. ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ…

Read More
govt-job-invites-application-for-total-93-posts

ಸರ್ಕಾರಿ ಉದ್ಯೋಗ : ಒಟ್ಟು 93 ಗ್ರೂಪ್ A ಹಾಗು ಗ್ರೂಪ್ B ಹುದ್ದೆಗಳಿಗೆ ಅರ್ಜಿ ಅಹ್ವಾನ. ಯಾವ ಇಲಾಖೆ ನೋಡಿ !

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಕರ್ನಾಟಕ ರಾಜ್ಯದಲ್ಲಿ ಕೆಲವೊಂದು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ. ಎನ್‌ಬಿಸಿಸಿ ಇಂಡಿಯಾ ಲಿಮಿಟೆಡ್ ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವ ಹೇಳಿದ ಅಡಿಯಲ್ಲಿ ಬರಲಿದ್ದು ಇದೀಗ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಎನ್‌ಬಿಸಿಸಿ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಇದೀಗ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಹುದ್ದೆಗಳನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ. ಹಾಗಾದರೆ ಹುದ್ದೆಗಳಿಗೆ ಸಂಬಂಧಿಸಿದಂತೆ…

Read More