rtgh
Benefit from guarantee scheme is no longer available

ಇನ್ನುಮುಂದೆ ಗ್ಯಾರಂಟಿ ಯೋಜನೆಯಿಂದ ಪ್ರಯೋಜನ ಲಭ್ಯವಿಲ್ಲ : ಸರ್ಕಾರದಿಂದ ಹೊಸ ನಿರ್ಣಯ

ನಮಸ್ಕಾರ ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಗ್ಯಾರಂಟಿ ಯೋಜನೆಗಳು ಬಹಳಷ್ಟು ಮಹತ್ವವನ್ನು ಪಡೆದುಕೊಂಡಿದೆ ಎಂದು ಹೇಳಿದರೆ ತಪ್ಪಾಗಲಾರದು ಅದರಲ್ಲಿಯೂ ಮುಖ್ಯವಾಗಿ ಗೃಹ ಜ್ಯೋತಿ ಯೋಜನೆಯು ಕೂಡ ಒಂದಾಗಿದೆ ಅದರಂತೆ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಜೀರೋ ಬಿಲ್ ಕೂಡ ಹೆಚ್ಚಿನ ಜನರಿಗೆ ಬರುತ್ತಿದೆ. ಆದರೆ ಇದೀಗ ಹೆಚ್ಚಿನ ಬಡವರ್ಗದ ಜನತೆಗೆ ಬೃಹತಿ ಯೋಜನೆ ನೆರವಾದರೆ ಇದೀಗ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವಂತಹ ಜನರಿಗೆ ಸರ್ಕಾರವು ನೀಡಿರುವ ಈ ಒಂದು ನಿರ್ಣಯ ಶಾಕ್ ನೀಡಿದೆ….

Read More
Congress Guarantee Declaration for Lok Sabha Elections

ಗ್ಯಾರಂಟಿ ಘೋಷಣೆ : ಯುವಕರಿಗೆ 30 ಲಕ್ಷ ಉದ್ಯೋಗ 1 ಲಕ್ಷ ಹಣ ಮಹಿಳೆಯರಿಗೆ ಪ್ರಣಾಳಿಕೆ ನೋಡಿ !

ನಮಸ್ಕಾರ ಸ್ನೇಹಿತರೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 2024ರಲ್ಲಿ ತನ್ನ ಪ್ರಣಾಳಿಕೆಯನ್ನು ಏಪ್ರಿಲ್ 5 ಅಂದರೆ ಶುಕ್ರವಾರ ಬಿಡುಗಡೆ ಮಾಡಿದೆ ಐದು ನ್ಯಾಯ ಮತ್ತು 25 ಗ್ಯಾರಂಟಿಯನ್ನು ಈ ಪ್ರಣಾಳಿಕೆಯು ಆಧರಿಸಿದೆ. ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ 2024ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಜೈಪುರ ಮತ್ತು ಹೈದರಾಬಾದ್ ನಲ್ಲಿ ಮರುದಿನ ಸಾರ್ವಜನಿಕ ಸಭೆಗಳು ನಡೆಯಲಿದ್ದು ಇದರಲ್ಲಿ ಪಕ್ಷದ ಉನ್ನತ ನಾಯಕರು…

Read More
Guarantee Scheme Farmers Loan Waiver 1 lakh for women

ರೈತರ ಸಾಲ ಮನ್ನಾ : ಮಹಿಳೆಯರಿಗೆ 1 ಲಕ್ಷ ಹಣ : ದೇಶದ ಎಲ್ಲಾ ಜನರಿಗೂ ಈ ಹೊಸ ಸೌಲಭ್ಯ

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ರೈತರ ಸಾಲ ಮನ್ನಾ ಹೊಸ ಗ್ಯಾರಂಟಿ ಘೋಷಣೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ರೈತರ ಪ್ರತಿಭಟನೆ ರಾಜಧಾನಿ ಗಡಿಯಲ್ಲಿ ಮುಂದುವರೆದಿದ್ದು ಒಂದು ಕಡೆ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸರ್ಕಾರದಿಂದ ರೈತರನ್ನು ಹಿಡಿಯುವ ಘೋಷಣೆಗಳು ಸಾಲು ಸಾಲಾಗಿ ಕೇಳಿಬರುತ್ತಿವೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಆಡಳಿತರೂಢ ಬಿಜೆಪಿಗಿಂತ ಒಂದು ಹೆಜ್ಜೆ ಮುಂದೆ ಇಟ್ಟಿದ್ದು ಇದೀಗ ರೈತರ ಸಾಲ ಮನ್ನಾ ಮಾಡುವಂತಹ ಮತ್ತೊಂದು ಹೊಸ ಗ್ಯಾರಂಟಿ ಯೋಜನೆಯನ್ನು ಘೋಷಣೆ ಮಾಡಿದೆ. ದೇಶದ ರೈತರ ಸಾಲ ಮನ್ನಾ…

Read More
Expenditure on Karnataka Guarantee Scheme

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗೆ ಖರ್ಚಾದ ಹಣ ಎಷ್ಟು ಇಲ್ಲಿಯವರೆಗೂ .?

ನಮಸ್ಕಾರ ಸ್ನೇಹಿತರೇ, ಸದ್ಯ ಇದೀರಾ ಉಚಿತ ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ರಾಜ್ಯದಲ್ಲಿ ಪರಿಚಯಿಸುವ ಮೂಲಕ ಸಾಕಷ್ಟು ಪ್ರಯೋಜನವನ್ನು ರಾಜ್ಯದ ಜನತೆಗೆ ನೀಡಿದೆ. ಈಗಾಗಲೇ ಐದು ಉಚಿತ ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದಿಂದ ಜಾರಿಯಾಗಿದೆ. ಐದು ಗ್ಯಾರಂಟಿ ಯೋಜನೆಗಳು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ ಅನುಷ್ಠಾನಗೊಂಡಿದೆ. ಜನರು ಕಾಂಗ್ರೆಸ್ ಸರ್ಕಾರದ ವಿರುದ್ಧ ಈ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿರುವ ಕಾರಣದಿಂದಾಗಿ ಯಾವುದೇ ರೀತಿಯ ಟೀಕೆಯನ್ನು ವ್ಯಕ್ತಪಡಿಸುತ್ತಿಲ್ಲ ಸದ್ಯ ಇದೀಗ ಕಾರ್ಮಿಕ ಸಚಿವರು ಗ್ಯಾರಂಟಿ ಯೋಜನೆಗಳ…

Read More