rtgh
gruhalkshmi-pending-money-and-7th-installment-money-deposit

ಗೃಹಲಕ್ಷ್ಮಿ ಪೆಂಡಿಂಗ್ ಹಣದ ಜೊತೆಗೆ 7ನೇ ಕಂತಿನ ಹಣ ಇಂದು ಜಮಾ ಆಗಿದೆ : ಈ ಲಿಂಕ್ ಬಳಸಿ ಚೆಕ್ ಮಾಡಿ !

ನಮಸ್ಕಾರ ಸ್ನೇಹಿತರೆ ಸರ್ಕಾರ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಆರು ಕಂತಿನ ಹಣವನ್ನು ಈಗಾಗಲೇ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪಡೆದುಕೊಂಡಿದ್ದಾರೆ. ಅಂದರೆ ಮಹಿಳೆಯರ ಬ್ಯಾಂಕ್ ಖಾತೆಗೆ ಒಟ್ಟು 12,000 ಜಮಾ ಆಗಿದೆ ಅದೇ ರೀತಿ ಇದೀಗ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣವನ್ನು ಕೂಡ ಬಿಡುಗಡೆ ಮಾಡಲಾಗಿದ್ದು. ಪ್ರತಿಯೊಂದು ಜಿಲ್ಲೆಗೂ ಹಂತ ಹಂತವಾಗಿ ತಲುಪುವ ನಿರೀಕ್ಷೆ ಇದೆ. ಹಾಗಾದರೆ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಹಾಗೂ ಪೆಂಡಿಂಗ್ ಹಣ ಯಾವಾಗ ಜಮಾ ಆಗುತ್ತದೆ…

Read More
gruhalkshmi-7th-installment-money-deposit

ಗೃಹಲಕ್ಷ್ಮಿ 7ನೇ ಕಂತಿನ ಹಣ ಜಮಾ: ಮೆಸೇಜ್ ಬರದೇ ಇದ್ದವರು ಈ ರೀತಿ ಮಾಡಿ ಹಣ ಪಡೆಯಿರಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ ತಿಂಗಳಿನ ಹಣ ಬಿಡುಗಡೆಯಾಗಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸರ್ಕಾರದಿಂದ ಯಾವುದೇ ಯೋಜನೆಗಳು ಜಾರಿಯಾದರೂ ಕೂಡ ಒಂದೇ ಬಾರಿಗೆ ಹಣ ಬಿಡುಗಡೆಯಾದರೆ. ಎಲ್ಲರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲು ಸಾಧ್ಯವಾಗುವುದಿಲ್ಲ ಅದಕ್ಕಾಗಿಯೇ ಸರ್ಕಾರ ಹಾಗೂ ಆರ್‌ಬಿಐನ ಕೆಲವು ನಿಯಮಗಳು ತಡೆಯುತ್ತವೆ ಎಂದು ಹೇಳಬಹುದು ಹಾಗಾಗಿ ಕೆಲವೊಂದು ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಮೊದಲು ಜಮಾ ಆಗುತ್ತದೆ ಆನಂತರ ಎಲ್ಲ ಜಿಲ್ಲೆಗಳ ಫಲಾನುಭವಿಗಳ ಬ್ಯಾಂಕ್ ಖಾತೆಗೆ…

Read More
gruhalkshmi-7th-installment-money-is-deposited-today

ಗೃಹಲಕ್ಷ್ಮಿ 7ನೇ ಕಂತಿನ ಹಣ ಇಂದು ಜಮಾ ಆಗಿದೆ : ನಿಮ್ಮಗೆ ಖಾತೆಗೆ ಬಂದಿದೇಯಾ ಸ್ಟೇಟಸ್ ಚೆಕ್ ಮಾಡಿ !

ನಮಸ್ಕಾರ ಸ್ನೇಹಿತರೇ ಈಗಾಗಲೇ ಎಲ್ಲರಿಗೂ ತಿಳಿದಿರುವ ಹಾಗೆ ಗೃಹಲಕ್ಷ್ಮಿ ಯೋಜನೆಯ ಹಣ 6 ಕಾಂತಿನಲ್ಲಿ 12,000ಗಳನ್ನು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ರಾಜ್ಯ ಸರ್ಕಾರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು . ಆ ಗ್ಯಾರಂಟಿ ಯೋಜನೆಗಳು ಶಕ್ತಿ ಯೋಜನೆ, ಗೃಹಜೋತಿ ಯೋಜನೆ, ಅನ್ನಭಾಗ್ಯ ಯೋಜನೆ, ಯುವಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆ, ಈ ಯೋಜನೆಗಳು ರಾಜ್ಯದಲ್ಲಿ ಇದೀಗ ಸಾಕಷ್ಟು ಯಶಸ್ಸನ್ನು ಕಂಡಿದೆ ಎಂದು ಹೇಳಬಹುದು. ಕಾಂಗ್ರೆಸ್ ಸರ್ಕಾರ ಪ್ರಣಾಳಿಕೆಯಲ್ಲಿ…

Read More
release-of-16th-installment-of-pm-kisana-yojana-to-farmers

9 ಕೋಟಿಗೂ ಹೆಚ್ಚು ರೈತರಿಗೆ 16ನೇ ಕಂತಿನ ಹಣ ಬಿಡುಗಡೆ : 21 ಸಾವಿರ ಕೋಟಿ ಹಣ ಬಿಡುಗಡೆ !!

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ದೇಶದ ರೈತರಿಗೆ ಭಾರತ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ಆರ್ಥಿಕ ನೆರವನ್ನು ನೀಡುವ ಉದ್ದೇಶ ಹೊಂದಿದೆ. ವಾರ್ಷಿಕವಾಗಿ ಭಾರತದ ಎರಡು ಹೆಕ್ಟೇರ್ ಒಳಗಿನ ಭೂಮಿ ಹೊಂದಿರುವ ರೈತರಿಗೆ ಈ ಯೋಜನೆಯ ಅಡಿಯಲ್ಲಿ ಹಣವನ್ನು ನೀಡಲಾಗುತ್ತದೆ. ಕಿಸಾನ್ ನಿಧಿ ಯೋಜನೆಯ ಮೊತ್ತ : ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ವಾರ್ಷಿಕವಾಗಿ ಎರಡು ಹೆಕ್ಟರ್…

Read More