rtgh
applications-invited-for-higher-education-for-farmers'-children

ರೈತರ ಮಕ್ಕಳಿಗೆ ಸಿಹಿ ಸುದ್ದಿ : ಉನ್ನತ ಶಿಕ್ಷಣಕ್ಕೆ ಅರ್ಜಿ ಆಹ್ವಾನ ಹಾಗು ಪ್ರವೇಶಾತಿ ಪ್ರಾರಂಭ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರೈತರ ಮಕ್ಕಳಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಸರ್ಕಾರವು ರೈತರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರಾಯೋಗಿಕ ಪರೀಕ್ಷೆ ಹಾಗೂ ಹೆಚ್ಚಿನ ಆದ್ಯತೆಯನ್ನು ರೈತರ ಮಕ್ಕಳಿಗೆ ನೀಡಲು ಸರ್ಕಾರ ಮುಂದಾಗಿದೆ. ರಾಜ್ಯದ ಎಲ್ಲಾ ಕೃಷಿ ಮತ್ತು ಕೃಷಿಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯಗಳ 2024 25ರ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗಾಗಿ ಕೃಷಿಕರ ಕೋಟ್ಯಾದ ಆನ್ಲೈನ್ ದಾಖಲಾತಿ ಪರಿಶೀಲನೆ ಕುರಿತು ತಿಳಿಸಲಾಗುತ್ತಿದೆ. ಸ್ನಾತಕ ಪದವಿಗಳಿಗೆ ಪ್ರವೇಶಾತಿ ಪ್ರಾರಂಭ : ಪ್ರಸಕ್ತ 2024 ಮತ್ತು 25ನೇ…

Read More
Applications invited for Scholarship for Farmers' Children

ರೈತರ ಮಕ್ಕಳಿಗೆ 11,000 ಹಣ ಸಿಗಲಿದೆ : ತಕ್ಷಣ ನಿಮ್ಮ ಮಕ್ಕಳಿಗೆ ಈ ಕೆಲಸ ಮಾಡಲು ತಿಳಿಸಿ ಇಲ್ಲಿದೆ ಮಾಹಿತಿ

ನಮಸ್ಕಾರ ಸ್ನೇಹಿತರೆ ಉನ್ನತ ವಿದ್ಯಾಭ್ಯಾಸ ವನ್ನು ಆರ್ಥಿಕವಾಗಿ ಹಿಂದುಳಿದ ಬಡ ರೈತರ ಮಕ್ಕಳು ಪಡೆದುಕೊಳ್ಳಲು ಸರ್ಕಾರ ನೀಡುತ್ತಿರುವ ಈ ವಿದ್ಯಾರ್ಥಿ ವೇತನದ ಸಹಾಯ ಮಾಡಲಿದೆ. ಸಾಕಷ್ಟು ಯೋಜನೆಗಳನ್ನು ಸರ್ಕಾರ ರೈತರಿಗೆ ಅನುಕೂಲವಾಗುವಂತೆ ಪರಿಚಯಿಸಿದ್ದು ಇದೀಗ ರೈತರ ಮಕ್ಕಳಿಗಾಗಿ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನವನ್ನು ಕೂಡ ವಿತರಣೆ ಮಾಡಲು ನಿರ್ಹರಿಸಿದೆ. ಉದರ ವಿದ್ಯಾಭ್ಯಾಸವನ್ನು ಆರ್ಥಿಕವಾಗಿ ಹಿಂದುಳಿದ ಬಡ ರೈತರ ಮಕ್ಕಳು ಪಡೆದುಕೊಳ್ಳಲು ಸರ್ಕಾರ ನೀಡುತ್ತಿರುವ ಈ ವಿದ್ಯಾರ್ಥಿ ವೇತನ ಹೆಚ್ಚು ಸಹಾಯ ಮಾಡಲಿದೆ ಹಾಗಾದರೆ ಈ ವಿದ್ಯಾರ್ಥಿ ವೇತನವನ್ನು ಹೇಗೆ…

Read More
Application invited for sprinkler pipe during drought

ಬರಗಾಲದಲ್ಲಿ ಸ್ಪ್ರಿಂಕ್ಲರ್ ಪೈಪ್ ಪಡೆಯಲು ಅರ್ಜಿ ಅಹ್ವಾನ : ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದು

ನಮಸ್ಕಾರ ಸ್ನೇಹಿತರೆ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರವು ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಚಟುವಟಿಕೆಗೆ ಆದ್ಯತೆಯನ್ನು ನೀಡಲು ಸರ್ಕಾರವು ಕೃಷಿಗೆ ನೀರು ನಿರ್ವಹಣೆ ಮಾಡಲು ಪೈಪುಗಳನ್ನು ವಿತರಿಸಲು ಮುಂದಾಗಿದೆ. ಯಾವ ಯೋಜನೆಯ ಮೂಲಕ ರೈತರು ಸರ್ಕಾರದಿಂದ ಕೃಷಿಕ ತೋಟಕೆಗಳಿಗೆ ಖರೀದಿ ಮಾಡಬಹುದು ಹಾಗೂ ಈ ಯೋಜನೆಗೆ ಬೇಕಾಗುವ ದಾಖಲೆಗಳನ್ನು ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಯಬಹುದು. ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡವನ್ನು ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ನಿರ್ಮಿಸಿಕೊಂಡಿದ್ದು ಹಾಗೂ…

Read More
applications-are-invited-for-the-vacancies-in-welfare-department

ಕಲ್ಯಾಣ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ ನೇರ ನೇಮಕಾತಿ ಮಾ.26 ಕೊನೆ ದಿನ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರದಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ವಿವಿಧ ಇಲಾಖೆಗಳಲ್ಲಿ ಕರ್ನಾಟಕ ಸರ್ಕಾರದಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಇದೀಗ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಅಕೌಂಟೆಂಟ್ ಮತ್ತು ಸಾಕ್ಷರರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಕರ್ನಾಟಕ ಸರ್ಕಾರದಿಂದ ಉದ್ಯೋಗವನ್ನು ಪಡೆಯಬಹುದಾಗಿದೆ ಹಾಗಾದರೆ ಈ ಹುದ್ದೆಗಳಿಗೆ ಹೇಗೆ ಅರ್ಜಿ…

Read More