rtgh
Issuance of new ration cards

ಹೊಸ ರೇಷನ್ ಕಾರ್ಡ್ ವಿತರಣೆ : ಒಂದು ಮನೆಗೆ ಎಷ್ಟು ಕಾರ್ಡ್ ಸಿಗುತ್ತೆ .?

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರ ಪಡಿತರ ಚೀಟಿಯನ್ನು ಬಡತನದ ರೇಖೆಯಿಂದ ಕೆಳಗಿರುವ ಜನರಿಗೆ ನೀಡಿದ್ದು ಕರ್ನಾಟಕ ರಾಜ್ಯ ಸರ್ಕಾರವು ಈ ಕಾರ್ಡಿನೊಂದಿಗೆ ನೀಡುವ ಸಬ್ಸಿಡಿಗಳ ಮೂಲಕ ವಸ್ತುಗಳನ್ನು ರಾಜ್ಯದ ಜನತೆ ಪಡೆಯಬಹುದಾಗಿದೆ ಇದೀಗ ಅನ್ನ ಭಾಗ್ಯ ಯೋಜನೆಯು ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ಆ ಜಾರಿಗೆ ತಂದಿದ್ದಾರೆ. ಅನ್ನಭಾಗ್ಯ ಯೋಜನೆ : ಕರ್ನಾಟಕ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಇತ್ತೀಚಿಗೆ ಶಾಸಕಿಯಾದ ನಯನ ಮೊಟ್ಟಮೊರವರು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ಗಳ ಅರ್ಜಿಗಳ ತಾಂತ್ರಿಕ ಸಮಸ್ಯೆಯ ಬಗ್ಗೆ ತಮ್ಮ…

Read More