rtgh
gruhalkshmi-11th-tranche-money-will-no-longer-be-available-to-these-beneficiaries

ಗೃಹಲಕ್ಷ್ಮಿ 11ನೇ ಕಂತಿನ ಹಣ ಈ ಫಲಾನುಭವಿಗಳಿಗೆ ಇನ್ನು ಮುಂದೆ ಸಿಗುವುದಿಲ್ಲ : ಏನಿದು ಹೊಸ ಬದಲಾವಣೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವಂತಹ ವಿಷಯ ಏನೆಂದರೆ ಯಾವಾಗ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬಿಡುಗಡೆಯಾಗುತ್ತದೆ ಎಂದು ಕಾಯುತ್ತಿರುವ ಅಂತಹ ಫಲಾನುಭವಿಗಳಿಗೆ ಸರ್ಕಾರವು ಒಂದು ಹೊಸ ನಿಯಮವನ್ನು ಜಾರಿ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಮತ್ತೆ ಇದೀಗ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಒಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದು ಈ ನಿಯಮವನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ತಪ್ಪದೆ ಪಾಲಿಸಬೇಕಾಗಿದೆ. ಹಾಗಾದರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಈ ಹೊಸ ನಿಯಮ…

Read More
NSP Scholarship will be available to the students from Central Govt

NSP ಸ್ಕಾಲರ್ಶಿಪ್ ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ ಅಪ್ಲೈ ಮಾಡಿ ತಕ್ಷಣ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಅಂದರೆ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್ ನಿಂದ ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನ ಮಾಡಲಾಗುತ್ತಿದ್ದು ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿ ವೇತನವನ್ನು ಹೇಗೆ ಪಡೆದುಕೊಳ್ಳಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುತ್ತದೆ. ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್ ನಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಅಹ್ವಾನದ ಹೊಸ ಆದೇಶವನ್ನು ಮಾಡಲಾಗಿದ್ದು ಈ ಲೇಖನದಲ್ಲಿ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಗೆ ಬೇಕಾಗುವಂತಹ ಅರ್ಹತೆಗಳು ಏನನ್ನು ಹೊಂದಿರಬೇಕು ದಾಖಲೆಗಳು ಯಾವುವು? ಅರ್ಜಿ ಸಲ್ಲಿಸುವ ವಿಧಾನ…

Read More
SBI Bank Recruitment Start

SBI ಬ್ಯಾಂಕಿನಲ್ಲಿ ನೇಮಕಾತಿ ಪ್ರಾರಂಭ : ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್ ನೋಡಿ !

ನಮಸ್ಕಾರ ಸ್ನೇಹಿತರೆ ಇವತ್ತು ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತದಲ್ಲಿ ಅತಿ ದೊಡ್ಡ ಬ್ಯಾಂಕಿಕೊಂಡಿರುವ ಹಾಗೂ ಭಾರತದ ಅತಿ ದೊಡ್ಡ ಬ್ಯಾಂಕಿಂದು ಹೆಸರು ಗಳಿಸಿರುವ ಎಸ್‌ಬಿಐ ಬ್ಯಾಂಕ್ ಇದೀಗ ತನ್ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಮಾಡಲು ಅರ್ಜಿಯನ್ನು ಶೀಘ್ರದಲ್ಲಿಯೇ ಆಹ್ವಾನಿಸುತ್ತದೆ. ಹಾಗಾದರೆ ಒಟ್ಟು ಹುದ್ದೆಗಳು ಎಷ್ಟು ಯಾವ ಯಾವ ಹುದ್ದೆಗಳು ಎಸ್ ಬಿ ಐ ಬ್ಯಾಂಕ್ ನಲ್ಲಿ ಖಾಲಿ ಇವೆ ಹೇಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಶುಲ್ಕದ ವಿವರ ನೇಮಕಾತಿ…

Read More
Government double threat to farmers

ರೈತರಿಗೆ ಸರ್ಕಾರದಿಂದ ಡಬಲ್ ಧಮಾಕ : ಇಂತಹ ರೈತರಿಗೆ ಸಿಗಲಿದೆ 9500 ಹಣ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಭಾರತ ಸರ್ಕಾರವು ಜಾರಿಗೆ ತಂದಿರುವ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು, ಈ ಯೋಜನೆಯ ಫಲಾನುಭವಿಗಳಾಗಿರುವ ರೈತರು ಡಬಲ್ ಧಮಾಕ ಪಡೆಯಲಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ಯ ಯೋಜನೆಯ 17ನೇ ಕoತಿಗಾಗಿ ದೇಶದಾದ್ಯಂತ ರೈತರ ಜೊತೆಗೆ ಕರ್ನಾಟಕದಲ್ಲಿರುವ ರೈತರು ಕೂಡ ಕಾಯುತ್ತಿದ್ದಾರೆ. 2019 ರಲ್ಲಿ ಭಾರತ ಸರ್ಕಾರವು ಪ್ರಧಾನಮಂತ್ರಿ ಸಮ್ಮಾನ್ ನಿಧಿ ಯೋಜನೆ ಅಥವಾ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ದೇಶದಾದ್ಯಂತ ಸಣ್ಣ ಮತ್ತು…

Read More
Heavy rains in these 23 districts of Karnataka

ಕರ್ನಾಟಕದ ಈ 23 ಜಿಲ್ಲೆಗಳಲ್ಲಿ ಭರ್ಜರಿ ಮಳೆ : ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ನಮಸ್ಕಾರ ಸ್ನೇಹಿತರೆ ರಾಜ್ಯದಲ್ಲಿ ಇರುವಂತಹ 23 ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವುದರ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ್ದು ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ, ಎಷ್ಟು ತಾಪಮಾನ ಇರಲಿದೆ ಎಂಬುದರ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ. ಸದ್ಯ ಇದೀಗ ಬೇಸಿಗೆಯ ಬಿಸಿ ಜನರನ್ನು ಸುಡುತ್ತಿದೆ ಎಂದು ಹೇಳಿದರೆ ತಪ್ಪಾಗಲಾರದು, ಬಿಸಿಲಿನ ಶಾಖಕ್ಕೆ ಜನರು ಕಂಗಾಲಾಗಿದ್ದಾರೆ ಅದರಂತೆ ಅತಿಯಾದ ತಾಪಮಾನದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಅನೇಕ ಮಾರ್ಗಗಳನ್ನು ಜನರು ಹುಡುಕುತ್ತಿದ್ದಾರೆ. ತಂಪನ್ನು ಪಡೆಯುವ ಸಲುವಾಗಿ ಕೂಲ್ ಡ್ರಿಂಕ್…

Read More
It is good news if the case of a poor person has been in the court for many years

ಬಡವರಿಗೆ ಗುಡ್ ನ್ಯೂಸ್ : ಬಡವರ ಕೇಸ್ ಏನಾದರೂ ಹಲವರು ವರ್ಷಗಳಿಂದ ಕೋರ್ಟ್ ನಲ್ಲಿ ಇದ್ದರೆ ಅಂತವರಿಗೆ ಸಿಹಿ ಸುದ್ದಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಬಡವರಿಗೆ ಕೋರ್ಟ್ ಸಿಹಿ ಸುದ್ದಿಯನ್ನು ನೀಡಿದೆ. ಸಾಕಷ್ಟು ವಿಚಾರಗಳಲ್ಲಿ ನ್ಯಾಯದಾನದ ಪ್ರಕ್ರಿಯೆ ತುಂಬಾ ನಿಧಾನಗತಿ ಅಂದರೆ ವಿಳಂಬವಾಗುವ ಅನೇಕ ಕೇಸ್ ಗಳನ್ನು ನಾವು ನೋಡಿರಬಹುದು ಅದರಂತೆ 10 ವರ್ಷದ ಹಿಂದಿನ ಕೇಸ್ಗಳು ಕೂಡ ಇನ್ನೂ ಇತ್ಯರ್ಥ ಆಗದೇ ಇರುವುದನ್ನು ನಾವು ಗಮನಿಸಿದ್ದೇವೆ. ಹಾಗಾಗಿ ಸಿವಿಲ್ ಪ್ರಕ್ರಿಯೆ ಸಮಿತಿ ಈ ಸಮಸ್ಯೆ ಪರಿಹಾರಕ್ಕೆ ಜಾರಿಯಾದರೆ ಬಡವರ್ಗದ ಜನತೆಗೆ ಆರು ತಿಂಗಳ ಒಳಗಾಗಿ ಶೀಘ್ರದಲ್ಲಿ ತಮ್ಮ ವಾದ್ಯಗಳನ್ನು ಪರಿಹಾರ ಮಾಡಿಕೊಳ್ಳಬಹುದಾಗಿದೆ. ದುರ್ಬಲ ವರ್ಗದವರು ಬಡವರು…

Read More
Recruitment for BMTC Conductor Posts

BMTC ಕಂಡಕ್ಟರ್ ಹುದ್ದೆಗಳಿಗೆ ನೇಮಕಾತಿ : ಈ ಕೂಡಲೇ ಅರ್ಜಿ ಸಲ್ಲಿಸಿ ಪರೀಕ್ಷಾ ಪ್ರಾಧಿಕಾರದಿಂದ ಮಾಹಿತಿ

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಎಂಟಿಸಿಯಲ್ಲಿ ಖಾಲಿ ಇರುವಂತಹ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹಾರ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. 200500 ನಿರ್ವಾಹಕ ಹುದ್ದೆಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ ಏಪ್ರಿಲ್ 19 ರಿಂದ ಮೇ 18ರವರೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವಕಾಶ ನೀಡಿದೆ. ಅದರಂತೆ ಎಷ್ಟು ಹುದ್ದೆಗಳು ಖಾಲಿ ಇವೆ ಹೇಗೆ ಅರ್ಜಿ ಸಲ್ಲಿಸಬೇಕು ವಿದ್ಯಾರ್ಹತೆ ಅರ್ಜಿ…

Read More
60,000 grant for daughter's marriage will be received from the government

ಸರ್ಕಾರದಿಂದ ಸಿಗಲಿದೆ ಮಗಳ ಮದುವೆಗೆ 60,000 ಸಹಾಯ ಧನ : ಯೋಜನೆಗೆ ಈ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸರ್ಕಾರದ ಒಂದು ಹೊಸ ಯೋಜನೆ ಬಗ್ಗೆ ಅದರಲ್ಲಿಯೂ ವಿಶೇಷವಾಗಿ ಹೆಣ್ಣು ಮಕ್ಕಳಿಗಾಗಿ ಈ ಜಾರಿಗೆ ತಂದಿರುವ ಈ ಒಂದು ಹೊಸ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ನಿಮ್ಮ ಮನೆಯಲ್ಲಿ ಏನಾದರೂ ಹೆಣ್ಣು ಮಕ್ಕಳು ಇದ್ದರೆ ಸರ್ಕಾರದ ಮದುವೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ 60,000 ಧನವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಸರ್ಕಾರದ ಈ ಒಂದು ಹೊಸ ಯೋಜನೆಯ ವಿಶೇಷತೆ ಏನು? ಸರ್ಕಾರದಿಂದ ಈ ಯೋಜನೆಯ ಮೂಲಕ ಹೇಗೆ ಅರವತ್ತು ಸಾವಿರ…

Read More
Release of list of farmers who have received drought relief funds

ಬರ ಪರಿಹಾರದ ಹಣವನ್ನು ಪಡೆದಂತಹ ರೈತರ ಪಟ್ಟಿ ಬಿಡುಗಡೆ ಮಾಡಲಾಗಿದೆ ಇಲ್ಲಿದೆ ಪಟ್ಟಿ ನೋಡಿ

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವಂತಹ ವಿಷಯ ಏನೆಂದರೆ ರೈತರಿಗೆ ಬರ ಪರಿಹಾರದ ಹಣ ಬಿಡುಗಡೆಯಾಗಿರುವುದರ ಬಗ್ಗೆ. ಸದ್ಯ ಇದೀಗ ರಾಜ್ಯ ಸರ್ಕಾರವು ಮೊದಲ ಹಂತದಲ್ಲಿ ರೈತರಿಗೆ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿದೆ. ಅದರಂತೆ ಬರ ಪರಿಹಾರದ ಹಣವನ್ನು ಪಡೆದಂತಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅದರಂತೆ ಸಾಕಷ್ಟು ರೈತರು ಇದೀಗ ಬರ ಪರಿಹಾರದ ಎರಡನೇ ಕಂತಿನ ಹಣ ಯಾವಾಗ ಬಿಡುಗಡೆಯಾಗಲಿದೆ ಎಂದು ಕಾಯುತ್ತಿದ್ದಾರೆ. ಕರ್ನಾಟಕ ಬರ ಪರಿಹಾರದ ಹಣ ಬಿಡುಗಡೆ : ಬೆಳೆ ನಷ್ಟ…

Read More
The facility of Dhana Mantri Awas Yojana is more extensive

ಹೊಸ ಮನೆ ಕಟ್ಟುವವರಿಗೆ ಸಿಗಲಿದೆ 30 ಲಕ್ಷ ರೂ : ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಸೌಲಭ್ಯ ಇನ್ನಷ್ಟು ವಿಸ್ತಾರ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ ಪ್ರಸ್ತುತ 2024ರ ಲೋಕಸಭಾ ಚುನಾವಣೆ ಭಾರತ ದೇಶದಲ್ಲಿ ನಡೆಯುತ್ತಿದೆ ಈ ಬಾರಿ ಯಾವ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎನ್ನುವುದು ಶೀಘ್ರದಲ್ಲಿಯೇ ತಿಳಿಯುತ್ತದೆ. ಇನ್ನು ಸದ್ಯ ಇರುವಂತಹ ಕೇಂದ್ರದ ಮೋದಿ ಸರ್ಕಾರವು ಸಾಕಷ್ಟು ಸಿದ್ಧತೆಗಳನ್ನು ಲೋಕಸಭಾ ಚುನಾವಣೆಯ ಕಾರಣದಿಂದಾಗಿ ಮಾಡಿಕೊಳ್ಳುತ್ತಿದೆ. ಮತದಾರರ ಹೋಲಿಕೆಗಾಗಿ ಚುನಾವಣೆಯಲ್ಲಿ ಮೋದಿ ಸರ್ಕಾರ ಈಗಾಗಲೇ ಸಾಕಷ್ಟು ಘೋಷಣೆಗಳನ್ನು ಹೊರಡಿಸಿದೆ. ವಿವಿಧ ಗ್ಯಾರಂಟಿ ಘೋಷಣೆಗಳನ್ನು ಕಾಂಗ್ರೆಸ್ ಸರ್ಕಾರ ದಂತೆ…

Read More