rtgh
Application Invitation for Scholarship for Students

ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : ಡೈರೆಕ್ಟ್ ಲಿಂಕ್ ಇಲ್ಲಿದೆ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಶುಲ್ಕಮರುಪಾವತಿಗಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಆಹ್ವಾನ ಮಾಡಲಾಗಿರುತ್ತದೆ ಹಾಗೂ ಯಾವ ವಿದ್ಯಾಭ್ಯಾಸ ಮಾಡುತ್ತಿರುವವರಿಗೆ ವಿದ್ಯಾರ್ಥಿ ವೇತನ ಸಿಗುತ್ತದೆ ..? ವಿದ್ಯಾರ್ಥಿ ವೇತನಕ್ಕೆ ಏನು ಅರ್ಹತೆ ಹೊಂದಿರಬೇಕು..? ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುದು ಎಲ್ಲಿ ..? ಈ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ವರದಿಯಲ್ಲಿ ತಿಳಿಸಲಾಗುವುದು. ಯಾವ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ದೊರೆಯಲಿದೆ : ಕರ್ನಾಟಕ ರಾಜ್ಯದಲ್ಲಿ ಓದುತ್ತಿರುವ ಈ ಕೋರ್ಸ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗಲಿದೆ. ಪಿಯುಸಿ ಡಿಪ್ಲೋಮೋ…

Read More
Pradhan Mantri Yojana cylinder subsidy money

ಕೇವಲ 600ರೂ ಸಿಲಿಂಡರ್ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ ,ಇಲ್ಲಿದೆ ಮಾಹಿತಿ

ನಮಸ್ಕಾರ ಸ್ನೇಹಿತರೆ ಕೇವಲ 600 ಗಳಿಗೆ ಉಚಿತ ಗ್ಯಾಸ್ ಸಿಲೆಂಡರ್ ಸಿಗಲಿದೆ .ಯಾವ ಯೋಜನೆ ಮೂಲಕ 600 ಗೆ ಗ್ಯಾಸ್ ಸಿಗಲಿದೆ ಎಂಬುವುದರ ಬಗ್ಗೆ ತಿಳಿಯೋಣ. ಪ್ರಧಾನ ಮಂತ್ರಿ ಉಜ್ವಲ ಯೋಜನೆ : ಭಾರತ ದೇಶದಲ್ಲಿ ಪ್ರತಿಯೊಂದು ಮನೆಯವರು ಗ್ಯಾಸ್ ಸಿಲೆಂಡರನ್ನು ಬಳಸಲು ನರೇಂದ್ರ ಮೋದಿಯವರು ಈ ಯೋಜನೆಯನ್ನು ಜಾರಿಗೊಳಿಸಿದ್ದರು. ಇದರಿಂದ ಅದೆಷ್ಟೋ ಕುಟುಂಬಗಳಿಗೆ ನೆರವಾಗಿತ್ತು. ಈ ಯೋಜನೆಯಿಂದ ದೇಶಾದ್ಯಂತ ಅನೇಕ ಬಿಪಿಎಲ್ ಕಾರ್ಡ್ ಹೊಂದಿರುವವರು ಎಲ್ಪಿಜಿ ಗ್ಯಾಸ್ ಅನ್ನು ಉಪಯೋಗಿಸುತ್ತಿದ್ದಾರೆ. ಈ ಯೋಜನೆ ಮೂಲಕ ಅನೇಕ…

Read More
release-of-drought-relief-funds

ಬರ ಪರಿಹಾರ ಹಣ ಬಿಡುಗಡೆ : ನಿಮ್ಮ ಹೆಸರು ಇದೆಯಾ ಪರಿಶೀಲಿಸಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಬರ ಪರಿಹಾರ ಹಣವನ್ನು ಬಿಡುಗಡೆಗೊಳಿಸಲು ಪಟ್ಟಿಯನ್ನು ನೀಡಿದೆ. ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಬರ ಪರಿಹಾರ ಸಿಗುತ್ತೆ .ಈ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡರೆ ಬರ ಪರಿಹಾರದ ಪಟ್ಟಿ ನಿಮಗೆ ದೊರೆಯಲಿದೆ. ರಾಜ್ಯ ಸರ್ಕಾರದಿಂದ ದಿನಾಂಕ ಘೋಷಣೆ : ಬರ ಪರಿಹಾರದ ಹಣವನ್ನು ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ದಿನಾಂಕದಂದು ನಿಮ್ಮ ಖಾತೆಗೆ ಮೊದಲನೇಕಂತಿನ ಹಣ ಬಿಡುಗಡೆಗೊಳಿಸಲಿದೆ. ಆ ದಿನಾಂಕವೆಂದರೆ ಜನವರಿ ತಿಂಗಳ 28ನೇ ತಾರೀಖಿನಂದು ಹಣ ಬಿಡುಗಡೆಗೊಳ್ಳಲಿದೆ .ರೈತರು…

Read More
interim-crop-insurance-deposit

ಮಧ್ಯಾಂತರ ಬೆಳೆ ವಿಮೆ ಜಮಾ : ನಿಮ್ಮ ಅಕೌಂಟ್ ಗೆ ಬಂದಿದಿಯಾ ನೋಡಿ

ನಮಸ್ಕಾರ ಸ್ನೇಹಿತರೆ 2023 ನೇ ಸಾಲಿನ ಮುಂಗಾರು ಹಂಗಾಮಿಯ ಹಾಗೂ ರೈತ ಸುರಕ್ಷತಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಮೂಲಕ ಮಧ್ಯಂತರ ಬೆಳೆ ವಿಮೆ ಜಮಾ ಆಗಿರುವ ಕುರಿತು ಸಂಪೂರ್ಣವಾಗಿ ಮಾಹಿತಿಯನ್ನು ತಿಳಿಸಲಿದ್ದೇವೆ. ಮಧ್ಯಂತರ ಬೆಳೆ ವಿಮೆ ಮಾಹಿತಿ : ಯಾವ ರೈತರು ಬೆಳೆ ವಿಮೆ ಪ್ರೀಮಿಯಂ ಅನ್ನು ಪಾವತಿ ಮಾಡಿದ್ದಾರೋ ಅಂತಹ ರೈತರ ಅರ್ಜಿ ಸ್ಥಿತಿ ಯಶಸ್ವಿಯಾಗಿದೆ ಇಲ್ಲವೇ ಎಂಬುವುದರ ಬಗ್ಗೆ ಹಂತ ಹಂತವಾಗಿ ನಿಮ್ಮ ಮೊಬೈಲ್ ಮೂಲಕ ಪರಿಶೀಲನೆ ಮಾಡಬಹುದು. ಬೆಳೆ ವಿಮೆ ಯಾರಿಗೆ…

Read More
Labor Card Registration Campaign Karnataka

ಕಾರ್ಮಿಕ ಕಾರ್ಡ್ ನೋಂದಣಿ ಪ್ರಾರಂಭ ಕೂಡಲೇ ಎಲ್ಲರೂ ಪಡೆಯಿರಿ

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಈ ಲೇಖನದಲ್ಲಿ ಕಾರ್ಮಿಕರಿಗೆ ಒಂದು ಭರ್ಜರಿ ಸುದ್ದಿಯನ್ನು ತಿಳಿಸುತ್ತಿದ್ದೇವೆ. ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೋಸ್ಕರ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಅವರಿಗೆ ಇಲಾಖೆ ವತಿಯಿಂದ ದೊರೆಯಬೇಕಾದ ಸೌಲಭ್ಯ ಪಡೆಯಬೇಕಾದರೆ ಕಾರ್ಮಿಕ ಕಾರ್ಡ್ ಅಗತ್ಯ ಹಾಗಾಗಿ ಕಾರ್ಮಿಕ ಕಾರ್ಡ್ ವಿತರಣೆ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಕಾರ್ಮಿಕ ಕಾರ್ಡ್ ನಲ್ಲಿ ನೋಂದಣಿಯಾಗಿ. ನೊಂದಣಿ ಅಭಿಯಾನ ಶುರು : ಕಾರ್ಮಿಕ ಕಾರ್ಡ್ ಅರ್ಹ ಫಲಾನುಭವಿಗಳಿಗೆ ಸಿಗಲೆಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ…

Read More
Complete information on getting Yashasvini Card

ಯಶಸ್ವಿನಿ ಕಾರ್ಡ್ ಪಡೆದುಕೊಳ್ಳಿ : ಎಲ್ಲ ಜನರಿಗೂ 5 ಲಕ್ಷದ ಸೌಲಭ್ಯ ಸಿಗುತ್ತೆ

ನಮಸ್ಕಾರ ಸ್ನೇಹಿತರೆ ಭಾರತ ದೇಶದಲ್ಲಿ ಅನೇಕ ಜನರಿಗೆ ಉಪಯೋಗವಾಗಲಿ ಎಂದು ಕೇಂದ್ರ ಸರ್ಕಾರ ಅನೇಕ ಯೋಜನೆಯನ್ನು ಜಾರಿಗೆ ತರುತ್ತದೆ. ಅದರಲ್ಲಿ ಪ್ರಮುಖವಾಗಿ ಯಶಸ್ವಿನಿ ಕಾರ್ಡ್ ಪಡೆಯಲು ಅರ್ಜಿಯನ್ನು ಸಲ್ಲಿಸಲು ಎಲ್ಲಾ ಜನರಿಗೂ ಅವಕಾಶ ನೀಡಲಾಗಿದೆ. ಈ ಕಾರ್ಡನ್ನು ಹೇಗೆ ಪಡೆದುಕೊಳ್ಳುವುದು..? ಅರ್ಹತೆ ಏನು..? ಅರ್ಜಿ ಎಲ್ಲಿ ಸಲ್ಲಿಸಬೇಕು..? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.. ? ಹೊಸದಾಗಿ ಕಾರ್ಡ್ ಪಡೆಯುವುದು ಹೇಗೆ..? ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುವುದು. ಲೇಖನವನ್ನು ಕೊನೆವರೆಗೂ ತಪ್ಪದೆ ಓದಿ. ಯೋಜನೆಯ ಸಂಪೂರ್ಣ…

Read More
application-invitation-for-entrepreneurship-training-in-karnataka

ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ : ಸರ್ಕಾರದಿಂದ ಸಿಗುವ ಸೌಲಭ್ಯ ತಿಳಿಯಿರಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರದಿಂದ ನೀಡಲಾಗುವ ಉದ್ಯಮಶೀಲತಾ ತರಬೇತಿ ನೀವು ಪಡೆದುಕೊಳ್ಳಬೇಕಾ ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ ಅರ್ಜಿ ಆಹ್ವಾನ ಮಾಡಿದ್ದು ಆನ್ಲೈನ್ ಮುಖಾಂತರ ನೀವು ಸಹ ಅರ್ಜಿ ಸಲ್ಲಿಸಬಹುದು .ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. ಕೆಲವೊಂದು ಸಲಹೆಗಳು ಗಮನಿಸಿ : ಯೋಜನೆಯ ಬಗ್ಗೆ ಮಾಹಿತಿ ಯೋಜನೆಯ ಹೆಸರು ಉದ್ಯಮಶೀಲತಾ ತರಬೇತಿ ಯೋಜನೆ. ವಯೋಮಿತಿಯ ಬಗ್ಗೆ ಮಾಹಿತಿ ಕನಿಷ್ಠ 21 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 45 ವರ್ಷ. ತರಬೇತಿ ನೀಡುವ ಸ್ಥಳ…

Read More