rtgh
crop-compensation-monetization-method

ಎಷ್ಟು ರೈತರು ಬೆಳೆ ಪರಿಹಾರದ ಹಣಕ್ಕೆ ಆಯ್ಕೆಯಾಗಿದ್ದಾರೆ ? ಯಾರಿಗೆ ಮೊದಲು ಹಣ ಜಮಾ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ಮುಂಗಾರು ಹಂಗಾಮಿನ ಮಳೆ ಕೊರತೆಯಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದು ಅಂತಹ ರೈತರಿಗೆ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಯಾರಿಗೆ ಈ ಪರಿಹಾರದ ಹಣ ಸಿಗಲಿದೆ ಹಾಗೂ ಯಾವೆಲ್ಲ ರೈತರು ಎಷ್ಟು ಹಣವನ್ನು ಪಡೆಯಲಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು. ಫ್ರೂಟ್ಸ್ ತಂತ್ರಾಂಶದಲ್ಲಿ ಮಾಹಿತಿ : ಬರ ಪರಿಹಾರದ ಹಣವನ್ನು ಮೊದಲ ಹಂತದಲ್ಲಿ ಜನವರಿ 5 2018ರಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಲಾಗಿದ್ದು ಕೃಷಿ…

Read More
Method of verification of crop compensation money

ಬೆಳೆ ಹಾನಿ ಪರಿಹಾರ ಹಣ ಜಮಾ : ನಿಮಗೆ ಬಂದಿಲ್ಲಾ ಅಂದ್ರೆ ಹೀಗೆ ಮಾಡಿ

ನಮಸ್ಕಾರ ಸ್ನೇಹಿತರೆ ಕರ್ನಾಟಕದ ಪ್ರತಿಯೊಬ್ಬ ರೈತರಿಗೂ ಸಹ ಬರಗಾಲದಿಂದ ಸಾಕಷ್ಟು ತೊಂದರೆ ಅನುಭವಿಸಿದರೆ ಮುಂದಾಗಿದೆ ಹಾಗಾಗಿ ಕರ್ನಾಟಕದ ಬರ ಪರಿಹಾರಕ್ಕೆ ಒಳಗಾದಂತಹ ಜನರಿಗೆ ಮೊದಲನೇ ಕಂತಿನ ಹಣವನ್ನು ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ. ಬರ ಪರಿಹಾರ ಹಣ ಏಕೆ : ರಾಜ್ಯದಲ್ಲಿ ಸರಿಯಾದ ಸಮಯಕ್ಕೆ ಮಳೆ ಬಾರದ ಕಾರಣ ರೈತರು ಸಾಕಷ್ಟು ತೊಂದರೆಯನ್ನು ಅನುಭವಿಸಿ ಅವರ ಬೆಳೆದ ಬೆಳೆಯು ಹಾನಿಗೊಳಗಾದ ಕಾರಣ ರೈತರಿಗೆ ಬೆಳೆ ಪರಿಹಾರವನ್ನು ಸರ್ಕಾರವು ನೀಡಲು ನಿರ್ಧರಿಸಿದೆ. ಪ್ರಮುಖ ಉದ್ದೇಶಗಳೇನು ಹೀಗೆ ಅನೇಕ ರೀತಿಯ…

Read More