rtgh
good-news-for-gruhalkshmi-beneficiaries-in-the-morning

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬೆಳ್ಳಂಬೆಳಗ್ಗೆ ಸಿಹಿ ಸುದ್ದಿ : 11ನೇ ಕಂತಿನ ಹಣ ಜಮಾ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕದ ಎಲ್ಲಾ ಸಮಸ್ತ ಜನತೆಗೆ ತಿಳಿಸುತ್ತಿರುವ ವಿಷಯ ಏನೆಂದರೆ, ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ವರ್ಗಾವಣೆಯಾಗುವುದರ ಬಗ್ಗೆ. ಯಾವಾಗ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ವರ್ಗಾವಣೆ ಮುಗಿದಿದೆ ಎಂಬ ಸುದ್ದಿಯು ಹರಿದಾಡುತ್ತಿದ್ದು ಇವತ್ತಿನ ಲೇಖನದಲ್ಲಿ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಈ ದಿನಾಂಕದಂದು ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಜಮಾ : ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಭಾರಿ ಸಂಚಯನ…

Read More
Early morning sweet news from KSRTC

KSRTC ಯಿಂದ ಬೆಳ್ಳಂಬೆಳಗ್ಗೆ ಸಿಹಿ ಸುದ್ದಿ : ಖಾಸಗಿ ಬಸ್ ಗಳಿಗೆ ಟೆನ್ಶನ್ ಶುರುವಾಗಲಿದೆ

ನಮಸ್ಕಾರ ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಹೇಳಬಹುದು ಹಾಗಾಗಿ ರಾಜ್ಯ ಸರ್ಕಾರವು ಬಸ್ ಸಂಚಾರ ಅಧಿಕವಾದಂತೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಖರೀದಿ ಮಾಡಿ ಬಿಡುಗಡೆ ಮಾಡಲು ಮುಂದಾಗಿದೆ. ಪ್ರಯಾಣ ಮಾಡುವ ಜನರಿಗೆ ರಾಜ್ಯ ಸರ್ಕಾರದ ಸಾರಿಗೆ ಇಲಾಖೆ ಹೊಸ ವಿಚಾರ ಒಂದನ್ನು ಯುಗಾದಿ ಹಬ್ಬದ ಪ್ರಯುಕ್ತ ಹೊಸ ವಿಚಾರವುದೆಂದು ಪ್ರಸ್ತಾಪ ಮಾಡಿದೆ. ಹಾಗಾಗಿ ರಾಜ್ಯದ ಜನತೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ನೀಡಲಾಗಿರುವ ಈ…

Read More
Good news for those who have Jio SIM in the morning

ಬೆಳ್ಳಂಬೆಳಗ್ಗೆ ಜಿಯೋ ಸಿಮ್ ಇದ್ದವರಿಗೆ ಸಿಹಿ ಸುದ್ದಿ : ಯುಗಾದಿ ಹಬ್ಬದ ಕೊಡುಗೆ ನೋಡಿ!

ನಮಸ್ಕಾರ ಸ್ನೇಹಿತರೆ ವಿವಿಧ ರೀತಿಯಾದಂತಹ ಕಂಪನಿಗಳು ಭಾರತದಲ್ಲಿ ಇವೆ ಅದರಲ್ಲಿಯೂ ಪ್ರಮುಖವಾಗಿ ವಿವಿಧ ರೀತಿಯಾದಂತಹ ಯೋಜನೆಗಳನ್ನು ಮೊಬೈಲ್ ನೆಟ್ವರ್ಕ್ ಕಂಪನಿಗಳು ತೆಗೆದುಕೊಂಡು ಅನುಷ್ಠಾನ ಮಾಡಿ. ಗ್ರಾಹಕರನ್ನು ಅದರಿಂದ ಆಕರ್ಷಿಸುವ ಪ್ರಯತ್ನದಲ್ಲಿ ಇದ್ದಾರೆ ಇನ್ನು ಭಾರತದಲ್ಲಿ ಇರುವಂತಹ ಟೆಲಿಕಾಂ ಸಂಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಇದೀಗ ನೋಡಬಹುದು ಆಗಿದ್ದು ಇದರಲ್ಲಿ ಹೊಸ ಸರಿಯಾಗಿ ನೀಡುವುದರ ಮೂಲಕ ಎಲ್ಲಾ ಟೆಲಿಕಾಂ ಕಂಪನಿಗಳು ಗ್ರಾಹಕರನ್ನು ಸೆಳೆಯಬಹುದಾದಂತಹ ವಿಧಾನವನ್ನು ಮಾಡುತ್ತಿವೆ. ಜಿಯೋ ಕಂಪನಿಯ ಹೊಸ ಯೋಜನೆ : ರಿಲಯನ್ಸ್ ಜಿಯೋ ಕಂಪನಿಯು ಇದೀಗ ಸಿಮ್…

Read More
Ration card deletion in the morning

ಬೆಳ್ಳಂಬೆಳಗ್ಗೆ ರೇಷನ್ ಕಾರ್ಡ್ ಡಿಲೀಟ್ ಮೆಸೇಜ್ ಬಂದಿದೆ ! ತಕ್ಷಣ ನಿಮ್ಮ ಕಾರ್ಡ್ ಪರಿಶೀಲನೆ ಮಾಡಿ

ನಮಸ್ಕಾರ ಸ್ನೇಹಿತರೇ ಹೆಚ್ಚಿನ ಜನರ ಬೇಡಿಕೆ ಎಂದರೆ ಇಂದು ರೇಷನ್ ಕಾರ್ಡ್ ಬಳಕೆಯ ಬಗ್ಗೆ. ಏಕೆಂದರೆ ಸರ್ಕಾರದಿಂದ ಜಾರಿಯಾಗುವ ಎಲ್ಲಾ ಯೋಜನೆಗಳ ಪ್ರಯೋಜನಗಳನ್ನು ಪಡೆಯಬೇಕಾದರೆ ರೇಷನ್ ಕಾರ್ಡ್ ಕಡ್ಡಾಯವಾಗಿ ಬೇಕಾಗುತ್ತದೆ ಅಲ್ಲದೆ ಈಗಾಗಲೇ ರಾಜ್ಯ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪಡೆಯಲು ಕೇವಲ ರೇಷನ್ ಕಾರ್ಡ್ ಹೊಂದಿದ್ದರೆ ಸಾಕು ಆಗ ಯೋಜನೆಗಳ ಎಲ್ಲಾ ಪ್ರಯೋಜನವನ್ನು ಪಡೆಯಬಹುದು. ಆಹಾರ ಇಲಾಖೆಯು ಈ ರೇಷನ್ ಕಾರ್ಡನ್ನು ನೀಡುತ್ತಿದ್ದು ಬಿಪಿಎಲ್ ಎಪಿಎಲ್ ಅಂತ್ಯೋದಯ ಕಾರ್ಡ್ ಎಂದು ಜನರ…

Read More