rtgh
New rules for ration card from the government

ರೇಷನ್ ಕಾರ್ಡ್ ಗೆ ಈ ರೀತಿಯಾಗಿ ಅರ್ಜಿ ಸಲ್ಲಿಸಿದರೆ ಸಿಗುವುದಿಲ್ಲ : ರೇಷನ್ ಕಾರ್ಡ್ ಗೆ ಸರ್ಕಾರದಿಂದ ಹೊಸ ನಿಯಮ

ನಮಸ್ಕಾರ ಸ್ನೇಹಿತರೆ, ಇಂದು ರೇಷನ್ ಕಾರ್ಡ್ ಎಲ್ಲಾ ಪ್ರಮುಖ ದಾಖಲೆಗಳಲ್ಲಿ ಒಂದಾಗಿದ್ದು ಬಡವರ್ಗದ ಜನರಿಗೆ ಇದರಿಂದ ಹೆಚ್ಚು ಅನುಕೂಲವಾಗುತ್ತಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೂ ಕೂಡ ರೇಷನ್ ಕಾರ್ಡ್ ಅತ್ಯಗತ್ಯವಾಗಿದೆ. ಹಾಗೆ ಯೇ ಸುಮಾರು ಒಂದುವರೆ ವರ್ಷದಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಯನ್ನು ನಿಲ್ಲಿಸಲಾಗಿತ್ತು ಇದೀಗ ಮತ್ತೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿ ಕೊಡುತ್ತಿದೆ ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಏಪ್ರಿಲ್ ಒಂದರಿಂದ…

Read More
New ration card list after release

ಬಿಡುಗಡೆ ಆಯ್ತು ಕಡೆಗೂ ಹೊಸ ರೇಷನ್ ಕಾರ್ಡ್ ಲಿಸ್ಟ್ ಇಲ್ಲಿದೆ ನೋಡಿ !

ರೇಷನ್ ಕಾರ್ಡ್ (Ration card) ಗೆ ಸಂಬಂಧಪಟ್ಟಂತೆ ಸರ್ಕಾರ ಮೇಲಿಂದ ಮೇಲೆ ಹೊಸ ಅಪ್ಡೇಟ್ ಗಳನ್ನು ನೀಡುತ್ತದೆ. ಈಗಾಗಲೇ ಈಗ ರೇಷನ್ ಕಾರ್ಡ್ ಹೊಂದಿರುವವರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಬಹುದು. ಹಾಗೂ ಹೊಸದಾಗಿ ರೇಷನ್ ಕಾರ್ಡ್ ಪಡೆದುಕೊಳ್ಳುವವರಿಗೆ ಕೂಡ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಹೊಸ ರೇಷನ್ ಕಾರ್ಡ್ ಲಿಸ್ಟ್ ಬಿಡುಗಡೆ ಮಾಡಿದೆ. ಆಹಾರ ಇಲಾಖೆಯ ಸಚಿವ ಕೆ ಎಚ್ ಮುನಿಯಪ್ಪ ಅವರು ತಿಳಿಸಿರುವಂತೆ ಏಪ್ರಿಲ್ ತಿಂಗಳಿನಿಂದ ಇದುವರೆಗೆ ವಿಲೇವಾರಿ ಆಗದೆ ಇರುವ ರೇಷನ್ ಕಾರ್ಡ್ ವಿತರಣೆ…

Read More
a-new-scheme-for-the-women-of-karnataka

ಮಹಿಳೆಯರಿಗೆ ಮತ್ತೆ 800 ಹಣ ಗೃಹಲಕ್ಷ್ಮಿ ಅಲ್ಲದೆ ಇನ್ನೊಂದು ಯೋಜನೆ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಮಹಿಳೆಯರ ಅಭಿವೃದ್ಧಿಗಾಗಿ ಅನೇಕ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿ ಮಾಡುತ್ತಿದ್ದು ಅದರಲ್ಲಿ ಪ್ರಮುಖ ಯೋಜನೆಯದ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದು ಎಲ್ಲಾ ಮಹಿಳೆಯರಿಗೂ ಸಹ ಇದರಿಂದ ಅನೇಕ ಉಪಯೋಗ ಆಗುತ್ತಿದೆ. ಅದರೊಂದಿಗೆ ಮಹಿಳೆಯರಿಗೆ ಇನ್ನೊಂದು ಹೊಸ ಯೋಜನೆ ಜಾರಿಯಾಗಿದ್ದು ಇದರಿಂದ 800 ಸಿಗಲಿದೆ ಇದರ ಬಗ್ಗೆ ತಿಳಿಯಬೇಕಾದರೆ ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಯಾರಿಗೆ ಈ ಹೊಸ ಯೋಜನೆ : ಮಹಿಳೆಯರಿಗೆ ಆರ್ಥಿಕ ಸೌಲಭ್ಯವನ್ನು ನೀಡುವ ನಿಟ್ಟಿನಲ್ಲಿ ಪ್ರತಿ ತಿಂಗಳು 800…

Read More
Last date to apply for new ration card

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ನಿಗದಿ : ತಡಮಾಡದೆ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ 2024ರಲ್ಲಿ ಪ್ರಾರಂಭಿಸಿರುವ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕುರಿತಾಗಿ. ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು 2019 ರಿಂದ ಈವರೆಗೆ ಅಲ್ಪಾವಧಿಯಲ್ಲಿ ಪ್ರಾರಂಭಿಸಿ ಮತ್ತೆ ಸರ್ಕಾರವು ಸ್ಥಗಿತಗೊಳಿಸಿತ್ತು ಇದಕ್ಕೆ ಮುಖ್ಯ ಕಾರಣ ಸಾವಿರಾರು ಅನಧಿಕೃತ ಪಡಿತರ ಚೀಟಿಯ ತೆರವುಗೊಳಿಸುವ ಸಲುವಾಗಿ ರಾಜ್ಯದಲ್ಲಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿತ್ತು. ರಾಜ್ಯದಲ್ಲಿ ಹೊಸ ಸರ್ಕಾರ 2023ರ ಚುನಾವಣೆಯ ನಂತರ ಅಧಿಕಾರಕ್ಕೆ ಬಂದ…

Read More
a-new-fate-for-farmers-central-govt

ರೈತರಿಗೆ ಹೊಸ ಭಾಗ್ಯ : ಯಾವ ಬೆಳೆಗೆ ಎಷ್ಟು ಹಣ ಸಿಗಲಿದೆ ತಿಳಿದಿಯಾ ? ಅಪ್ಲೈ ಮಾಡಿ ತಕ್ಷಣ

ನಮಸ್ಕಾರ ಸ್ನೇಹಿತರೆ ಯಾವುದೇ ರೀತಿಯಲ್ಲಿ ರೈತರಿಗೆ ರಾಜ್ಯದಲ್ಲಿ ತೊಂದರೆ ಆಗಬಾರದು ಮತ್ತು ಕೃಷಿಯಲ್ಲಿ ರೈತರು ಮತ್ತಷ್ಟು ಅಭಿವೃದ್ಧಿಯನ್ನು ಸಾಧಿಸಬೇಕೆಂಬ ನಿಟ್ಟಿನಲ್ಲಿ ರೈತರನ್ನು ಪ್ರೋತ್ಸಾಹ ನೀಡುತ್ತದೆ. ಸರ್ಕಾರ ಬಂದಿದೆ. ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಈಗಾಗಲೇ ಸಾಲ ಸೌಲಭ್ಯವನ್ನು ಕೂಡ ಬ್ಯಾಂಕುಗಳು ನೀಡುತ್ತಿದ್ದು ಈ ಪ್ರಯೋಜನವನ್ನು ರೈತರು ಪಡೆಯಬಹುದಾಗಿದೆ. ಪ್ರಧಾನಮಂತ್ರಿ ಫಸಲ್ ಬೆಳೆ ವಿಮೆ ಯೋಜನೆ ಮೂಲಕ ಸರ್ಕಾರವು ರೈತರು ಬೆಳೆದಂತಹ ಬೆಳೆಗಳಿಗೆ ಬೆಳೆ ವಿಮೆ ನೀಡುತ್ತಿದೆ. ಹಾಗಾದರೆ ಈ ಯೋಜನೆಗೆ ಸಂಬಂಧಿಸಿ ದಂತೆ ಸಂಪೂರ್ಣ ಮಾಹಿತಿಯನ್ನು ಈ…

Read More
New project by Ambani and Ratan Tata

ಪೆಟ್ರೋಲ್ ಖರೀದಿಸುವ ಅಗತ್ಯವಿಲ್ಲ : ಅಂಬಾನಿ ಮತ್ತು ರತನ್ ಟಾಟಾರವರಿಂದ ಹೊಸ ಯೋಜನೆ

ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರವು ವಾಹನ ಸವಾರರ ಇಂಧನದ ಖರ್ಚನ್ನು ಉಳಿಸುವ ಸಲುವಾಗಿ ಹೊಸ ಯೋಜನೆಯನ್ನು ಪ್ರಾರಂಭಿಸಿದೆ. ಈಗಾಗಲೇ ದೇಶಿಯ ಆಟೋ ವಲಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಿದೆ ಹೊಸ ಹೊಸ ಮಾದರಿಯ ವಿಭಿನ್ನ ವಿನ್ಯಾಸದ ವಾಹನಗಳು ಮಾರುಕಟ್ಟೆಯಲ್ಲಿ ಪ್ರವೇಶಿಸಿದೆ. ಪ್ರಸ್ತುತ ಕಚ್ಚಾ ತೈಲಗಳ ಬೆಲೆ ದೇಶದಲ್ಲಿ ಏರಿಕೆಯಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿ ಮಾಡಲು ಯೋಚಿಸುತ್ತಾರೆ ಆದರೆ ಎಲೆಕ್ಟ್ರಿಕ್ ವಾಹನಗಳ ಬೆಲೆ ಮಾರುಕಟ್ಟೆಯಲ್ಲಿ ಸ್ವಲ್ಪ ಅಧಿಕವಾಗಿದೆ ಎಂದು ಹೇಳಬಹುದು. ಇದೇ ಕಾರಣಕ್ಕಾಗಿ ಸಾಕಷ್ಟು ಜನರು…

Read More
New App Released to Check 2nd PUC Result

2nd PUC ಫಲಿತಾಂಶ ನೋಡಲು ಹೊಸ App ಬಿಡುಗಡೆ ತಕ್ಷಣ ಡೌನ್ಲೋಡ್ ಮಾಡಿ

ನಮಸ್ಕಾರ ಸ್ನೇಹಿತರೆ ಏಪ್ರಿಲ್ ಮೂರನೇ ವಾರದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸೆಕೆಂಡ್ ಪಿಯುಸಿ ಫಲಿತಾಂಶವನ್ನು ಶೀಘ್ರದಲ್ಲಿಯೇ ಪ್ರಕಟಿಸುವ ನಿರೀಕ್ಷೆ ಇದೆ. ತಮ್ಮ ಅಂಕಗಳನ್ನು ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ಉತ್ತರಗಳಿಗೆ ಭೇಟಿ ನೀಡಿ ತಿಳಿದುಕೊಳ್ಳಬಹುದು. ಎರಡನೇ ಪೂರ್ವ ವಿಶ್ವವಿದ್ಯಾಲಯ ಪ್ರಮಾಣ ಪತ್ರ ಪರೀಕ್ಷೆಯ ಫಲಿತಾಂಶಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸನ್ನಿಹಿತವಾಗಿ ಘೋಷಿಸುವ ನಿರೀಕ್ಷೆ ಮಾಡಲಾಗಿದೆ. ಶೀಘ್ರದಲ್ಲಿಯೇ ಸೆಕೆಂಡ್ ಪಿಯುಸಿ ಫಲಿತಾಂಶ ಪ್ರಕಟ : ಏಪ್ರಿಲ್ ಮೂರನೇ ವಾರಕ್ಕೆ ಮಾಧ್ಯಮಗಳ…

Read More
Only such people should apply for new ration card

ಹೊಸ ರೇಷನ್ ಕಾರ್ಡ್ ಗೆ ಇಂಥವರು ಮಾತ್ರ ಅರ್ಜಿ ಸಲ್ಲಿಸಬೇಕು : ಯಾರು ಅರ್ಹರು ನೋಡಿ

ನಮಸ್ಕಾರ ಸ್ನೇಹಿತರೆ ಇದೀಗ ಕರ್ನಾಟಕದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ ಎಂದು ಹೇಳಬಹುದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಇದಕ್ಕೆ ಮುಖ್ಯ ಕಾರಣವಾಗಿದೆ. ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಡ್ರೈವಿಂಗ್ ಲೈಸೆನ್ಸ್ ವೋಟರ್ ಐಡಿ ಮೊದಲಾದ ಗುರುತಿನ ಚೀಟಿಗಳು ನಮಗೆ ಪ್ರತಿಯೊಂದು ಕೆಲಸಕ್ಕೂ ಎಷ್ಟು ಅಗತ್ಯವಿದೆಯೋ ಅದೇ ರೀತಿ ರೇಷನ್ ಕಾರ್ಡ್ ಎನ್ನುವುದು ಕೂಡ ಪ್ರಮುಖ ದಾಖಲೆಯಾಗಿದೆ ಎಂದು ಹೇಳಬಹುದು. ಅದರಲ್ಲಿಯೂ ಮುಖ್ಯವಾಗಿ ಕರ್ನಾಟಕದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಗೆ ಹೆಚ್ಚಿನ…

Read More
New 5g smartphone launch

ಹೊಸ 5g ಸ್ಮಾರ್ಟ್ ಫೋನ್ ಬಿಡುಗಡೆ : ಕೇವಲ 12,000ಕ್ಕೆ ಬ್ರಾಂಡ್ ಮೊಬೈಲ್ ಸಿಗುತ್ತೆ

ನಮಸ್ಕಾರ ಸ್ನೇಹಿತರೇ ಫೈವ್ ಜಿ ನೆಟ್ವರ್ಕ್ ಭಾರತದಲ್ಲಿ ಉತೃಷ್ಟತೆಯನ್ನು ಹೆಚ್ಚಿಸಲಾಗುತ್ತಿದ್ದು ಭಾರತದಲ್ಲಿ ಹಿನ್ನೆಲೆಯಲ್ಲಿ ಒಂದಾದ ನಂತರದಲ್ಲಿ ಒಂದು ಹೊಸ ಫೈಜಿ ಸ್ಮಾರ್ಟ್ಫೋನ್ ಗಳು ಮಾರುಕಟ್ಟೆಗೆ ಬರುತ್ತೇವೆ ಎಂದು ಹೇಳಬಹುದು. ಅವುಗಳ ಸಾಲಿಗೆ ಇದೀಗ ರಿಯಲ್ ಮಿ ಬ್ರಾಂಡ್ ನ ಹೊಸ ಡಿವೈಸ್ ಸಿದ್ಧವಾಗಿದ್ದು ಅದರ ಡೀಟೇಲ್ಸ್ ಅನ್ನು ಸಂಪೂರ್ಣವಾಗಿ ಲೇಖನದಲ್ಲಿ ತಿಳಿಯಬಹುದು. ಅದರಂತೆ ಈ ಮೊಬೈಲನ್ನು ಯಾವ ಬೆಲೆಗೆ ಖರೀದಿ ಮಾಡಬಹುದು ಇದರಲ್ಲಿ ಏನೆಲ್ಲ ವಿಶೇಷತೆಗಳಿವೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇದೀಗ ನೋಡುವುದಾದರೆ. ರಿಯಲ್ ಮಿ ಬ್ರಾಂಡ್…

Read More
new-ration-card-distribution-from-today

ಇಂದಿನಿಂದ ಹೊಸ ರೇಷನ್ ಕಾರ್ಡ್ ವಿತರಣೆ : ತಕ್ಷಣ ಅರ್ಜಿ ಸಲ್ಲಿಸಿ ಈ ದಾಖಲೆ ಕಡ್ಡಾಯವಾಗಿದೆ ನೋಡಿ !

ನಮಸ್ಕಾರ ಸ್ನೇಹಿತರೇ ನಿಮ್ಮ ಬಳಿ ಸರಿಯಾದ ದಾಖಲೆಗಳು ಇದ್ದಾಗ ಮಾತ್ರ ಸರ್ಕಾರದಿಂದ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಿಮಗೆ ತಿಳಿದಂತೆ ಯಾರಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಮತ್ತು ಹಳೆಯ ರೇಷನ್ ಕಾರ್ಡ್ ನಲ್ಲಿ ಇರುವಂತಹ ಮಾಹಿತಿಗಳನ್ನು ಬದಲಾವಣೆ ಮಾಡಿಸಿಕೊಳ್ಳಲು ಕಾಯುತ್ತಿದ್ದರೆ. ಅಂತವರಿಗಾಗಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಇಲಾಖೆಯು ಇದೀಗ ಮತ್ತೊಂದು ಅವಕಾಶಕ್ಕಾಗಿ ಅರ್ಜಿಯನ್ನು ಆಹ್ವಾನಿಸಿದೆ ಎಂದು ಹೇಳಬಹುದು. ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವವರು ಕಡ್ಡಾಯವಾಗಿ ದಾಖಲೆಗಳನ್ನು ಹೊಂದಿರಬೇಕು. ಹೊಸ…

Read More