rtgh
It is good news if the case of a poor person has been in the court for many years

ಬಡವರಿಗೆ ಗುಡ್ ನ್ಯೂಸ್ : ಬಡವರ ಕೇಸ್ ಏನಾದರೂ ಹಲವರು ವರ್ಷಗಳಿಂದ ಕೋರ್ಟ್ ನಲ್ಲಿ ಇದ್ದರೆ ಅಂತವರಿಗೆ ಸಿಹಿ ಸುದ್ದಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಬಡವರಿಗೆ ಕೋರ್ಟ್ ಸಿಹಿ ಸುದ್ದಿಯನ್ನು ನೀಡಿದೆ. ಸಾಕಷ್ಟು ವಿಚಾರಗಳಲ್ಲಿ ನ್ಯಾಯದಾನದ ಪ್ರಕ್ರಿಯೆ ತುಂಬಾ ನಿಧಾನಗತಿ ಅಂದರೆ ವಿಳಂಬವಾಗುವ ಅನೇಕ ಕೇಸ್ ಗಳನ್ನು ನಾವು ನೋಡಿರಬಹುದು ಅದರಂತೆ 10 ವರ್ಷದ ಹಿಂದಿನ ಕೇಸ್ಗಳು ಕೂಡ ಇನ್ನೂ ಇತ್ಯರ್ಥ ಆಗದೇ ಇರುವುದನ್ನು ನಾವು ಗಮನಿಸಿದ್ದೇವೆ. ಹಾಗಾಗಿ ಸಿವಿಲ್ ಪ್ರಕ್ರಿಯೆ ಸಮಿತಿ ಈ ಸಮಸ್ಯೆ ಪರಿಹಾರಕ್ಕೆ ಜಾರಿಯಾದರೆ ಬಡವರ್ಗದ ಜನತೆಗೆ ಆರು ತಿಂಗಳ ಒಳಗಾಗಿ ಶೀಘ್ರದಲ್ಲಿ ತಮ್ಮ ವಾದ್ಯಗಳನ್ನು ಪರಿಹಾರ ಮಾಡಿಕೊಳ್ಳಬಹುದಾಗಿದೆ. ದುರ್ಬಲ ವರ್ಗದವರು ಬಡವರು…

Read More
Good news for Kisan Yojana beneficiaries

ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿ : 15ನೇ ಕoತಿನ ಹಣ ಜಮಾ ಮಾಹಿತಿ

ನಮಸ್ಕಾರ ಸ್ನೇಹಿತರೆ ದೇಶದ ಬಡ ರೈತರಿಗೆ ಸರ್ಕಾರವು ಪ್ರತಿ ವರ್ಷ 6,000ಗಳ ಆರ್ಥಿಕ ನೆರವನ್ನು ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದೆ. ದೇಶದಲ್ಲಿರುವಂತಹ ಬಡ ರೈತರಿಗೆ ಸಹಾಯವಾಗಬೇಕೆನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯನ್ನು ಜಾರಿಗೆ ತಂದಿದೆ. ಪ್ರತಿ ವರ್ಷ 3 ಕಂತುಗಳ ಮೂಲಕ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ 6,000ಗಳ ಆರ್ಥಿಕ ಸಹಾಯವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಪ್ರತಿ ಕಂಠಿ ನಾಡಿಯಲ್ಲಿ ರೈತರ…

Read More
Early morning sweet news from KSRTC

KSRTC ಯಿಂದ ಬೆಳ್ಳಂಬೆಳಗ್ಗೆ ಸಿಹಿ ಸುದ್ದಿ : ಖಾಸಗಿ ಬಸ್ ಗಳಿಗೆ ಟೆನ್ಶನ್ ಶುರುವಾಗಲಿದೆ

ನಮಸ್ಕಾರ ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಹೇಳಬಹುದು ಹಾಗಾಗಿ ರಾಜ್ಯ ಸರ್ಕಾರವು ಬಸ್ ಸಂಚಾರ ಅಧಿಕವಾದಂತೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಖರೀದಿ ಮಾಡಿ ಬಿಡುಗಡೆ ಮಾಡಲು ಮುಂದಾಗಿದೆ. ಪ್ರಯಾಣ ಮಾಡುವ ಜನರಿಗೆ ರಾಜ್ಯ ಸರ್ಕಾರದ ಸಾರಿಗೆ ಇಲಾಖೆ ಹೊಸ ವಿಚಾರ ಒಂದನ್ನು ಯುಗಾದಿ ಹಬ್ಬದ ಪ್ರಯುಕ್ತ ಹೊಸ ವಿಚಾರವುದೆಂದು ಪ್ರಸ್ತಾಪ ಮಾಡಿದೆ. ಹಾಗಾಗಿ ರಾಜ್ಯದ ಜನತೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ನೀಡಲಾಗಿರುವ ಈ…

Read More
Good news from the government for coconut farmers

ಹೆಚ್ಚಾಗಿ ತೆಂಗಿನ ತೋಟ ಮಾಡಿರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಹೆಚ್ಚಿನ ಮಾಹಿತಿ ತಿಳಿಯಿರಿ

ನಮಸ್ಕಾರ ಸ್ನೇಹಿತರೆ, ಕೃಷಿಕರ ಸಂಕೆ ಭಾರತದಲ್ಲಿ ಹೆಚ್ಚಿದೆ ಅದರಲ್ಲಿಯೂ ಕೃಷಿ ಮಾಡಿ ಜೀವನ ನಡೆಸುವ ರೈತರು ಕರ್ನಾಟಕದಲ್ಲಿ ಬಹಳಷ್ಟು ಜನರಿದ್ದಾರೆ ಹಾಗಾಗಿ ಸರ್ಕಾರ ಹಿಂದಿನಿಂದಲೂ ಕೃಷಿಗೆ ಬೆಂಬಲ ನೀಡುತ್ತಿದೆ. ಇದೀಗ ತೆಂಗು ಕಂಗು ಬೆಳೆಯುವ ರೈತರು ಕರ್ನಾಟಕದಲ್ಲಿ ಹೆಚ್ಚಾಗಿದ್ದು ಇಂತಹ ಬೆಳೆಯಲ್ಲಿ ಇಳುವರಿ ಕಂಡುಕೊಂಡು ಬದುಕು ಕಟ್ಟಿಕೊಂಡು ಅವರು ಕೂಡ ಇದ್ದಾರೆ. ಇದೀಗ ಇಂದು ರೈತರು ಬೆಳೆ ಬೆಳೆದರು ಕೂಡ ಸರಿಯಾದ ಬೆಲೆ ಮಾರುಕಟ್ಟೆಯಲ್ಲಿ ಸಿಗುವುದಿಲ್ಲ ಅದರ ಜೊತೆಗೆ ಪದ್ಯವರ್ತಿಗಳ ಹಾವಳಿ ಹೆಚ್ಚಾದ ಕಾರಣದಿಂದಾಗಿ ರೈತರು ಸಾಕಷ್ಟು…

Read More
This news for SSP scholarship applicants

SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿರುವವರು ಈ ಕೆಲಸವನ್ನು ಕೂಡಲೇ ಮಾಡಿ : ಇಲ್ಲಿದೆ ಲಿಂಕ್

ನಮಸ್ಕಾರ ಸ್ನೇಹಿತರೆ ಶೈಕ್ಷಣಿಕ ಕಾರ್ಯ ಚಟುವಟಿಕೆಗೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಅಧಿಕ ಒತ್ತು ನೀಡಲಾಗುತ್ತಿದೆ ಎಂದು ಹೇಳಬಹುದು ಅದರಂತೆ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಸರ್ಕಾರಗಳು ವಿದ್ಯಾರ್ಥಿ ವೇತನವನ್ನು ಕೂಡ ವಿತರಣೆ ಮಾಡುತ್ತಿದೆ. ವಯಸ್ಸು ಹಾಗೂ ಕಲಿಕೆ ವಿಷಯದ ಆಧಾರದ ಮೇಲೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಅದರ ಮೊತ್ತವನ್ನು ನಿಗದಿಪಡಿಸಲಾಗುತ್ತದೆ. ಅದರಂತೆ ಇದೀಗ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದು ಹಣ ಬಂದಿಲ್ಲ ಎಂದು ಕಾಯುತ್ತಿರುವವರಿಗೆ ಇವತ್ತಿನ ಲೇಖನದಲ್ಲಿ ಮಹತ್ವದ ವಿಷಯ ಒಂದನ್ನು ತಿಳಿಸಲಾಗುತ್ತಿದೆ. ಮೆಟ್ರಿಕ್ ನಂತರದ…

Read More
Good news for bus passengers from KSRTC

KSRTC ಯಿಂದ ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ : ಅಧಿಕೃತ ಘೋಷಣೆ ! ಪುರುಷರಿಗೆ ರಿಲೀಫ್ !

ನಮಸ್ಕಾರ ಸ್ನೇಹಿತರೆ ರಾಜ್ಯದಲ್ಲಿ ಜಾರಿಯಾಗಿರುವ ಇದು ಗ್ಯಾರಂಟಿ ಯೋಜನೆಗಳಲ್ಲಿ ಜನರು ಹೆಚ್ಚು ಬಳಸುತ್ತಿರುವ ಹಾಗೂ ಜನರನ್ನು ಹೆಚ್ಚು ತಲುಪುತ್ತಿರುವ ಯೋಜನೆಯೆಂದರೆ ಅದು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವಂತಹ ಶಕ್ತಿ ಯೋಜನೆ ಎಂದು ಹೇಳಬಹುದು. ಮಹಿಳೆಯರಿಂದ ಶಕ್ತಿ ಯೋಜನೆಗೆ ಉತ್ತಮ ಪ್ರತಿಭೆಯು ಕೂಡ ವ್ಯಕ್ತವಾಗಿದ್ದು ಶಕ್ತಿ ಯೋಜನೆ ರಾಜ್ಯದಲ್ಲಿ ಆರಂಭವಾದ ನಂತರ ಪ್ರಯಾಣಿಕರ ಸಂಖ್ಯೆ ಸರ್ಕಾರಿ ಬಸ್ಗಳಲ್ಲಿ ದುಪ್ಪಟ್ಟಾಗಿದೆ. ಅದರಲ್ಲಿಯೂ ಮುಖ್ಯವಾಗಿ ಪುರುಷರಿಗೆ ಬಸ್ಸಿನಲ್ಲಿ ಮಹಿಳೆಯರ ಪ್ರಯಾಣದಿಂದಾಗಿ ಸೀಟು ಸಿಗದೆ ನಿಮಗೆ ಪ್ರಯಾಣ ಮಾಡುವಂತಹ ಪರಿಸ್ಥಿತಿ ಉಂಟಾಗಿದೆ…

Read More
Sweet news from KSRTC in the morning!

KSRTC ಕಡೆಯಿಂದ ಬೆಳ್ಳಂಬೆಳಗ್ಗೆ ಸಿಹಿ ಸುದ್ದಿ : ಪುರುಷರೇ ಅರ್ಜಿ ಸಲ್ಲಿಸಲು ಬೇಗ ಸಿದ್ದರಾಗಿ .!

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ಅತ್ಯಂತ ಸಿಹಿ ಸುದ್ದಿಯನ್ನು ಉಚಿತ ಬಸ್ ಪಾಸ್ ಬಯಸಿದ್ದ ಹಿರಿಯ ನಾಗರಿಕರಿಗೆ ಪ್ರಕಟಿಸಿದೆ. ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆ ರಾಜ್ಯದಲ್ಲಿ ಶಕ್ತಿ ಯೋಜನೆ, ಜಾರಿಯಾದಾಗಿನಿಂದ ಹೆಚ್ಚಾಗುತ್ತಿದೆ. ಅದರಲ್ಲಿಯೂ ದಿನನಿತ್ಯ ಪ್ರಯಾಣದಲ್ಲಿ ಉಚಿತ ಬಸ್ ಆಗಿರುವುದರಿಂದ ಶಕ್ತಿ ಯೋಜನೆ ಬಹಳಷ್ಟು ಮಹಿಳೆಯರಿಗೆ ಸಹಾಯ ಮಾಡಿದೆ ಎಂದು ಹೇಳಬಹುದಾಗಿದೆ ಅದರಲ್ಲಿಯೂ ಇದೀಗ ರಾಜ್ಯದಲ್ಲಿ ಉಚಿತ ಪ್ರಯಾಣವನ್ನು ಮಹಿಳೆಯರು ಮಾಡುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ವಿದ್ಯಾರ್ಥಿನಿಯರು ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕೆಂಬ ಹಲವಾರು ಬೇಡಿಕೆಗಳು…

Read More