rtgh
Raitha Siri Scheme

ಅನ್ನದಾತರರಿಗೆ ಸಂತಸದ ಸುದ್ದಿ.!! ಈ ಯೋಜನೆಯಡಿ ನಿಮ್ಮದಾಗಲಿದೆ 10,000 ರೂ.

ಹಲೋ ಸ್ನೇಹಿತರೇ, ಒಬ್ಬ ಕೃಷಿಕ ಸುಲಭವಾಗಿ, ಸರಿಯಾದ ರೀತಿಯಲ್ಲಿ ಬೆಳೆ ಬೆಳೆಯಬೇಕು, ತನ್ನ ಕೃಷಿ ಚಟುವಟಿಕೆಗಳನ್ನು ಮಾಡಬೇಕು ಎಂದಾದರೆ ಅದಕ್ಕೆ ಸರಿಯಾಗಿ ಮಳೆ ಬೇಕು. ಆದರೆ ಈ ಬಾರಿ ಹಿಂಗಾರು ಮತ್ತು ಮುಂಗಾರು ಎರಡು ಸಮಯದಲ್ಲೂ ಮಳೆಯ ಅಭಾವ ಎದುರಾಗಿದ್ದು ಕೃಷಿಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸರಿಯಾಗಿ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿಯೇ ಇತ್ತೀಚಿನ ದಿನಗಳಲ್ಲಿ ವಸ್ತುಗಳ ಬೆಲೆಯು ಕೂಡ ಗಗನಕ್ಕೆ ಏರುತ್ತಿದೆ. ಹೀಗಾಗಿಯೇ ಸರ್ಕಾರವು ರೈತರಿಗೆ ಆರ್ಥಿಕ ನೆರವು ನೀಡುವ ಮೂಲಕ ಅವರ ಸಂಕಷ್ಟಕ್ಕೆ ಸ್ವಲ್ಪಮಟ್ಟಿನ ಪರಿಹಾರ…

Read More