rtgh
application-invitation-for-new-ration-card

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ : ಕೇವಲ ದಿನ ಮಾತ್ರ ಕಾಲಾವಕಾಶ. ತಪ್ಪದೆ ನೀವು ಅರ್ಜಿ ಸಲ್ಲಿಸಿ !

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಮಹತ್ವದ ವಿಷಯವೊಂದನ್ನು ತಿಳಿಸಲಾಗುತ್ತಿದೆ. ಅರಹ ಫಲಾನುಭವಿಗಳಿಂದ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದೀಗ ಕೇವಲ ಎರಡು ದಿನಗಳು ಮಾತ್ರ ಕಾಲಾವಕಾಶವಿದೆ. ಸಾಕಷ್ಟು ಅಭ್ಯರ್ಥಿಗಳು ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಕಾಯ್ದು ಕೂತಿದ್ದಾರೆ ಆಹಾರ ನಾಗರಿಕ ಸರಬರಾಜು ಇಲಾಖೆಯು ಅರ್ಹ ಫಲಾನುಭವಿಗಳಿಗೆ ಇದೀಗ ದಿಢೀರ್ ಸಿಹಿ ಸುದ್ದಿ ನೀಡಿದೆ. ಸದ್ಯದೀಗ ರಾಜ್ಯ ಸರ್ಕಾರವು ಕೇವಲ ಎರಡು ದಿನಗಳ ಮಟ್ಟಿಗೆ ಹೊಸ ರೇಷನ್ ಕಾರ್ಡ್…

Read More
ration-card-is-money-every-month

ರೇಷನ್ ಕಾರ್ಡ್ ಹೊಂದಿರುವವರಿಗೆ 5000 ಸಾವಿರ ಸಿಗುತ್ತೆ! ತಕ್ಷಣ ಅರ್ಜಿ ಸಲ್ಲಿಸಲು ಸಿದ್ದರಾಗಿ. !!

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರೇಷನ್ ಕಾರ್ಡ್ ಹೊಂದಿರುವವರಿಗೆ ಒಂದು ಸಿಹಿ ಸುದ್ದಿಯನ್ನು ಸರ್ಕಾರದಿಂದ ತಿಳಿಸಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ರೇಷನ್ ಕಾರ್ಡ್ ಹೊಂದಿರುವವರಿಗೆ ಇದೀಗ ಸರ್ಕಾರವು ಒಂದು ಹೊಸ ಯೋಜನೆಯನ್ನು ಪ್ರಾರಂಭಿಸಿದ್ದು ಅದರಂತೆ ಪ್ರತಿ ತಿಂಗಳು 5000 ಹಣವನ್ನು ಪಡಿತರ ಚೀಟಿದಾರರ ಖಾತೆಗೆ ನೀಡಲಾಗುತ್ತದೆ. ಹಾಗಾದರೆ ಈ ಯೋಜನೆಯ ಅಡಿಯಲ್ಲಿ ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಆ ಯೋಜನೆ ಯಾವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ. ಭಾರತ ಸರ್ಕಾರದ ಯೋಜನೆ…

Read More
Issuance of new ration cards

ಹೊಸ ರೇಷನ್ ಕಾರ್ಡ್ ವಿತರಣೆ : ಒಂದು ಮನೆಗೆ ಎಷ್ಟು ಕಾರ್ಡ್ ಸಿಗುತ್ತೆ .?

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರ ಪಡಿತರ ಚೀಟಿಯನ್ನು ಬಡತನದ ರೇಖೆಯಿಂದ ಕೆಳಗಿರುವ ಜನರಿಗೆ ನೀಡಿದ್ದು ಕರ್ನಾಟಕ ರಾಜ್ಯ ಸರ್ಕಾರವು ಈ ಕಾರ್ಡಿನೊಂದಿಗೆ ನೀಡುವ ಸಬ್ಸಿಡಿಗಳ ಮೂಲಕ ವಸ್ತುಗಳನ್ನು ರಾಜ್ಯದ ಜನತೆ ಪಡೆಯಬಹುದಾಗಿದೆ ಇದೀಗ ಅನ್ನ ಭಾಗ್ಯ ಯೋಜನೆಯು ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ಆ ಜಾರಿಗೆ ತಂದಿದ್ದಾರೆ. ಅನ್ನಭಾಗ್ಯ ಯೋಜನೆ : ಕರ್ನಾಟಕ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಇತ್ತೀಚಿಗೆ ಶಾಸಕಿಯಾದ ನಯನ ಮೊಟ್ಟಮೊರವರು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ಗಳ ಅರ್ಜಿಗಳ ತಾಂತ್ರಿಕ ಸಮಸ್ಯೆಯ ಬಗ್ಗೆ ತಮ್ಮ…

Read More
Karnataka Ration Card Information

ಜಮೀನು ಇರುವವರ ರೇಷನ್ ಕಾರ್ಡ್ ಬಂದ್, ಎಲ್ಲಾ ಜನರಿಗೂ ಶಾಕಿಂಗ್ ಸುದ್ದಿ

ನಮಸ್ಕಾರ ಸ್ನೇಹಿತರೇ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯಪಾಲಿತರ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು .ರೇಷನ್ ಕಾರ್ಡ್ ಅನ್ನು ಬಡ ಕುಟುಂಬಗಳಿಗೆ ಹಾಗೂ ಇನ್ನಿತರ ವರ್ಗದವರಿಗೆ ಆಹಾರ ಪದಾರ್ಥಗಳನ್ನು ಅತಿ ಕಡಿಮೆಗೆ ನೀಡುವ ಉದ್ದೇಶವನ್ನು ಹೊಂದಿದ್ದು ಯೋಜನೆಯನ್ನು ಜಾರಿ ಮಾಡಿರುತ್ತದೆ .ಆದರೆ ಯೋಜನೆಯ ಲಾಭ ಅನಧಿಕೃತವಾಗಿ ಅನೇಕ ಜನರು ಪಡೆಯುತ್ತಿರುವ ಕಾರಣ ಜಮೀನು ಹೊಂದಿದವರ ರೇಷನ್ ಕಾರ್ಡ್ ಬಂದ್ ಮಾಡಲು ಸೂಚಿಸಲಾಗಿದೆ ಇದರ ಬಗ್ಗೆ ತಿಳಿದುಕೊಳ್ಳಿ. ಯೋಜನೆಯ ಉದ್ದೇಶ : ರೇಷನ್ ಕಾರ್ಡ್ ಮಾಡಿರುವ ಉದ್ದೇಶ ಭಾರತ ದೇಶದಲ್ಲಿ…

Read More
Ration Card Amendment Commencement

ರೇಷನ್ ಕಾರ್ಡ್ ತಿದ್ದುಪಡಿ ಆರಂಭ ಕೊನೆಯ ದಿನಾಂಕ ಹಾಗು ಸಮಯ ನಿಗಧಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಸಹ ಒಂದು ಸುವರ್ಣ ಅವಕಾಶ ಸಿಕ್ಕಿದೆ. ರೇಷನ್ ಕಾರ್ಡ್ ತಿದ್ದುಪಡಿಯ ಮಾಹಿತಿ ಬಗ್ಗೆ ತಿಳಿದುಕೊಳ್ಳಿ. ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರು ತಿದ್ದುಪಡಿಯನ್ನು ಮಾಡಲು ಸಮಯ ಹಾಗು ದಿನಾಂಕ ನಿಗದಿ ಪಡಿಸಲಾಗಿದೆ ನೋಡಿ. ಈ ಮಾಹಿತಿ ತಿದ್ದುಪಡಿ ಮಾಡಿ : ಈ ಮೇಲ್ಕಂಡ ಕೆಲವು ತಿದ್ದುಪಡಿಗಳನ್ನು ನೀವು ಮಾಡಿಕೊಳ್ಳುವ ಮೂಲಕ ಆಹಾರ ಇಲಾಖೆ ನೀಡಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಸಂಪೂರ್ಣ ಮಾಹಿತಿ : ಮಾಹಿತಿ ರೇಷನ್ ಕಾರ್ಡ್ ತಿದ್ದುಪಡಿ…

Read More