rtgh
Big relief for borrowers

ಸಾಲ ಮಾಡಿರುವವರಿಗೆ ಬಿಗ್ ರಿಲೀಫ್ : RBI ಹೊಸ ನಿಯಮ ನಿಮಗೆ ತಿಳಿದಿದೆಯಾ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಆರ್‌ಬಿಐ ಹೊಸ ನಿಯಮಗಳನ್ನು ಜಾರಿ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಬ್ಯಾಂಕುಗಳಲ್ಲಿ ನೀವೇನಾದರೂ ಸಾಲವನ್ನು ಪಡೆದಿದ್ದರೆ ಸಕಾಲಕ್ಕೆ ಅದನ್ನು ಮರುಪಾವತಿ ಮಾಡದೇ ಇದ್ದರೆ ಪದೇ ಪದೇ ನಿಮಗೆ ಬ್ಯಾಂಕ್ ಸಿಬ್ಬಂದಿಗಳು ಕರೆ ಮಾಡಿ ಅಥವಾ ಪದೇ ಪದೇ ನೋಟಿಸ್ ಕಳುಹಿಸಿ ಸಾಲ ವಸೂಲಾತಿ ಮಾಡಿಸಿಕೊಳ್ಳುವುದು ಸಹಜವಾಗಿದೆ. ಸಾಕಷ್ಟು ಸಮಯದಲ್ಲಿ ಬ್ಯಾಂಕುಗಳಲ್ಲಿ ಸಾಲ ಪಡೆದುಕೊಳ್ಳುವ ಅನಿವಾರ್ಯತೆ ನಮಗೆ ಎದುರಾಗುತ್ತದೆ ಆದರೆ ನಾವು ಸಮಯಕ್ಕೆ ಸರಿಯಾಗಿ ಬ್ಯಾಂಕ್ ಸಾಲವನ್ನು ಮರುಪಾವತಿ ಮಾಡುವುದು ಅಷ್ಟೇ ಮುಖ್ಯವಾಗಿರುತ್ತದೆ…

Read More
drought-relief-money-deposit-information

ಯಾರಿಗೆ ಬರ ಪರಿಹಾರ ಹಣ ಬಂದಿಲ್ಲ ಅವರು ಈ ದಾಖಲೆ ತೋರಿಸಿ ಎಲ್ಲಾ ಬರ ಪರಿಹಾರ ಹಣ ಪಡೆಯಬಹುದು

ನಮಸ್ಕಾರ ಸೇಹಿತರೇ ರಾಜ್ಯ ಸರ್ಕಾರ ರೈತರಿಗೆ ಬರ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಿದೆ. ಸಾಕಷ್ಟು ರೈತರು ಕಳೆದ ಬಾರಿ ಮಳೆಯ ಭಾವದಿಂದ ಕಷ್ಟಪಡುವಂತೆ ಆಗಿದೆ ಸರಿಯಾಗಿ ಫಸಲನ್ನು ರೈತರು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಏಕೆಂದರೆ ಜಮೀನಿಗೆ ಉತ್ತಮ ಪ್ರಮಾಣದಲ್ಲಿ ನೀರು ಒದಗಿಸಲು ಸಾಧ್ಯವಾಗುತ್ತಿಲ್ಲ ಇಂದು ರೈತರು ಮಾತ್ರವಲ್ಲದೆ ಸಾಮಾನ್ಯ ಜನರು ಕೂಡ ನೀರಿಗೆ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ. ರಾಜ್ಯ ಸರ್ಕಾರ ಈ ಹಿನ್ನೆಲೆಯಲ್ಲಿ ರೈತರಿಗೆ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿದ್ದು ಸಾವಿರ ರೂಪಾಯಿಗಳ…

Read More
Temporary drought relief money deposit Karnataka

ರೈತರ ಬ್ಯಾಂಕ್ ಖಾತೆಗೆ 2000 ಬರ ಪರಿಹಾರದ ಹಣ ಜಮಾ : CM ಅಧಿಕೃತ ಘೋಷಣೆ!

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ರಾಜ್ಯ ಸರ್ಕಾರದ ಯೋಜನೆಯ ಬಗ್ಗೆ ತಿಳಿಸಲಾಗುತ್ತಿದೆ. ಸದ್ಯಧಿಕ ಅನೇಕ ಯೋಜನೆಗಳು ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿದೆ ಎಂದು ಹೇಳಬಹುದು ಅಲ್ಲದೆ ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲ ಕಾಂಗ್ರೆಸ್ ಜಾರಿಗೆ ತರುತ್ತಿರುವ ಯೋಜನೆಗಳು ಮಾಡಿಕೊಡುತ್ತಿವೆ. ಸದ್ಯದ ರೈತರ ಬಗ್ಗೆ ರಾಜ್ಯ ಸರ್ಕಾರ ಹೆಚ್ಚಿನ ಗಮನ ಹರಿಸುತ್ತಿದೆ ಎಂದು ಹೇಳಬಹುದು ಮುಂಗಾರು ಮಳೆ ಈ ಬಾರಿ ರಾಜ್ಯದಲ್ಲಿ ಕೈಕೊಟ್ಟ ನಂತರ ರೈತರು ಭಾರಿ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ ಈ ಕಾರಣಕ್ಕಾಗಿ ರಾಜ್ಯದ ರೈತರಿಗೆ ಬರ ಪರಿಹಾರ ನೀಡುವುದಾಗಿ…

Read More
release-of-drought-relief-for-farmers

ಬರ ಪರಿಹಾರ ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಪರಿಶೀಲಿಸಿ ಡೈರೆಕ್ಟ್ ಲಿಂಕ್ ಇಲ್ಲಿದೆ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಬರಗಾಲದ ಪರಿಹಾರ ಹಣವನ್ನು ಜಮೆ ಮಾಡಲು ರೈತರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಅದರ ಸಂಪೂರ್ಣ ಮಾಹಿತಿ ಹಾಗೂ ಈ ಪಟ್ಟಿಯಲ್ಲಿರುವ ಜನರಿಗೆ ಮಾತ್ರ ಪರಿಹಾರ ಹಣ ದೊರೆಯುವ ಬಗ್ಗೆ ತಿಳಿದುಕೊಳ್ಳಿ. ಸರ್ಕಾರದಿಂದ ರೈತರಿಗೆ ನೆರವು : ಸರ್ಕಾರ ರಾಜ್ಯದ ರೈತರಿಗೆ ಸರಿಯಾದ ಸಮಯಕ್ಕೆ ಮಳೆ ಬಾರದ ಕಾರಣ ಅನೇಕ ಜಿಲ್ಲೆಗಳಿಗೆ ಬರ ತಾಲ್ಲೂಕುಗಳೆಂದು ಘೋಷಣೆ ಮಾಡಿರುವ ಕಾರಣ. ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣವನ್ನು ಪಡೆದು ರಾಜ್ಯ ಸರ್ಕಾರವು ರೈತರ ಖಾತೆಗೆ…

Read More
release-of-drought-relief-funds

ಬರ ಪರಿಹಾರ ಹಣ ಬಿಡುಗಡೆ : ನಿಮ್ಮ ಹೆಸರು ಇದೆಯಾ ಪರಿಶೀಲಿಸಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಬರ ಪರಿಹಾರ ಹಣವನ್ನು ಬಿಡುಗಡೆಗೊಳಿಸಲು ಪಟ್ಟಿಯನ್ನು ನೀಡಿದೆ. ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಬರ ಪರಿಹಾರ ಸಿಗುತ್ತೆ .ಈ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡರೆ ಬರ ಪರಿಹಾರದ ಪಟ್ಟಿ ನಿಮಗೆ ದೊರೆಯಲಿದೆ. ರಾಜ್ಯ ಸರ್ಕಾರದಿಂದ ದಿನಾಂಕ ಘೋಷಣೆ : ಬರ ಪರಿಹಾರದ ಹಣವನ್ನು ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ದಿನಾಂಕದಂದು ನಿಮ್ಮ ಖಾತೆಗೆ ಮೊದಲನೇಕಂತಿನ ಹಣ ಬಿಡುಗಡೆಗೊಳಿಸಲಿದೆ. ಆ ದಿನಾಂಕವೆಂದರೆ ಜನವರಿ ತಿಂಗಳ 28ನೇ ತಾರೀಖಿನಂದು ಹಣ ಬಿಡುಗಡೆಗೊಳ್ಳಲಿದೆ .ರೈತರು…

Read More