rtgh
Forest land sanctioned to farmers

ಅರಣ್ಯ ಭೂಮಿ ರೈತರಿಗೆ ಮಂಜೂರಾತಿ : ಹಕ್ಕುಪತ್ರ ಈ ಜಿಲ್ಲೆಯ ರೈತರಿಗೆ ವಿತರಣೆ ಆರಂಭ !

ನಮಸ್ಕಾರ ಸ್ನೇಹಿತರೆ ಸಾಕಷ್ಟು ರೀತಿಯ ಸಮಸ್ಯೆಗಳನ್ನು ಸರ್ಕಾರಿ ಅರಣ್ಯದ ಅಕ್ಕಪಕ್ಕದಲ್ಲಿ ಕೃಷಿ ಮಾಡುತ್ತಿರುವಂತಹ ಅರಣ್ಯ ಇಲಾಖೆಯಿಂದ ಎದುರಿಸುತ್ತಿರುವ ರೈತರಿಗೆ ಇದೀಗ ಕಂದಾಯ ಸಚಿವರು ಸಿಹಿ ಸುದ್ದಿ ನೀಡಿದ್ದಾರೆ. ಈ ರೈತರ ಸಮಸ್ಯೆಗೆ ಅರಣ್ಯ ಮತ್ತು ಕಂದಾಯ ಜಂಟಿ ಸರ್ವೆ ನಡೆಸುವ ಮೂಲಕ ಅಂತ್ಯ ಹಾಕುವ ಭರವಸೆಯನ್ನು ರೈತರಿಗೆ ನೀಡಿದ್ದಾರೆ. ಈ ಸಂಬಂಧವಾಗಿ ಸರ್ಕಾರ ಅಧಿಕಾರಿ ಸೂಚನೆಯನ್ನು ಹೊರಡಿಸಿದ್ದು ಜಂಟಿ ಸರ್ವೆ ಕಾರ್ಯ ಕೂಡ ಈಗಾಗಲೇ ಪ್ರಾರಂಭವಾಗಿದೆ. ರೈತರಿಗೆ ಅರಣ್ಯ ಭೂಮಿ ಡಿ ನೋಟಿಫಿಕೇಶನ್ ಗಿಫ್ಟ್ : ರೈತರ…

Read More