rtgh
today-the-rain-started-again-in-the-state-of-karnataka

ಇಂದು ಮತ್ತೆ ಕರ್ನಾಟಕ ರಾಜ್ಯದಲ್ಲಿ ಮಳೆ ಆರ್ಭಟ ಶುರು : ಈ ಜಿಲ್ಲೆಯಲ್ಲಿ ಮಾತ್ರ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಎಲ್ಲೆಲ್ಲೂ ಮಳೆಯ ಆರ್ಭಟ ಜೋರಾಗಲಿದೆ ಈ ಬೇಸಿಗೆಯಲ್ಲಿ ಪ್ರತಿಯೊಬ್ಬರೂ ಸಹ ಹನಿ ಹನಿ ನೀರಿಗೂ ಪರದಾಡುವ ಪರಿಸ್ಥಿತಿ ಇದ್ದು ಹಳ್ಳಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ಇದೆ. ಆದರೆ ಇದೀಗ ಹವಮಾನ ಇಲಾಖೆಯಿಂದ ಬರ್ಜರಿ ಸಿಹಿ ಸುದ್ದಿ ಎಂದು ಹೊರ ಬೀಳುತ್ತಿದೆ ಅದನ್ನು ಸಂಪೂರ್ಣವಾಗಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ ಎಲ್ಲೆಲ್ಲಿ ಮಳೆ ಬರುತ್ತದೆ ಎಂಬುದನ್ನು ತಪ್ಪದೆ ತಿಳಿದುಕೊಳ್ಳಿ. ಈ ಪ್ರಮುಖ ಜಿಲ್ಲೆಗಳಿಗೆ ಮಳೆ ಬರಲಿದೆ: ಕರ್ನಾಟಕದ ರಾಜ್ಯದ…

Read More
application-for-new-ration-card-has-started

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ : ಅರ್ಜಿ ಸಲ್ಲಿಸಿ ಗೃಹಲಕ್ಷ್ಮಿ ಅನ್ನಭಾಗ್ಯ ಹಣ ಪಡೆಯಿರಿ !

ನಮಸ್ಕಾರ ಸ್ನೇಹಿತರೆ ಇದೀಗ ರಾಜ್ಯ ಸರ್ಕಾರದಿಂದ ಹೊಸ ಪಡಿತರ ಚೀಟಿಗೆ ಏಪ್ರಿಲ್ 1 ರಿಂದ ಅರ್ಜಿ ಸಲ್ಲಿಸಲು ಅರ್ಜಿಗಳನ್ನು ಆಹ್ವಾನ ಮಾಡಲಾಗುತ್ತದೆ. ಸರ್ಕಾರವು ಇಂದು ಬೆಳಗ್ಗೆ ನಡೆಸಿದಂತಹ ಸಭೆಯಲ್ಲಿ ಪಡಿತರ ಸೀರಿಗೆ ಸಂಬಂಧಿಸಿದಂತೆ ಹೊಸ ವಿಷಯ ಒಂದನ್ನು ನೀಡಿದೆ ಅಂದರೆ ಕೆಳಗೆ ತಿಳಿಸುವಂತಹ ದಾಖಲೆಗಳನ್ನು ನೀವೇನಾದರೂ ಸರಿಯಾದ ರೀತಿಯಲ್ಲಿ ಸರ್ಕಾರಕ್ಕೆ ಸಲ್ಲಿಸಿದರೆ ಹೊಸ ಪಡಿತರ ಚೀಟಿಗೆ ಏಪ್ರಿಲ್ ಒಂದರಿಂದ ಅರ್ಜಿಯನ್ನು ಸಲ್ಲಿಸಬಹುದು ಇಲ್ಲದಿದ್ದರೆ ನಿಮಗೆ ಸರ್ಕಾರದಿಂದ ಹೊಸ ಪಡಿತರ ಚೀಟಿ ಸಿಗುವುದಿಲ್ಲ. ಹೊಸ ಪಡಿತರ ಚೀಟಿ ಪಡೆದುಕೊಳ್ಳಲು…

Read More
Aadhaar Link has started for Pahanis

ಆಧಾರ್ ಲಿಂಕ್ ಪಹಣಿಗಳಿಗೆ ಪ್ರಾರಂಭವಾಗಿದೆ : ರೈತರು ನಿಮ್ಮ ಮೊಬೈಲ್ ನಲ್ಲಿ LINK ಮಾಡಿ.!

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಪಹಣಿಗಳಿಗೆ ಆಧಾರ್ ಲಿಂಕ್ ಮಾಡಿಸುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯಾದ್ಯಂತ ಮಾರ್ಚ್ 12 ರಿಂದ ಪಹಣಿಗಳಿಗೆ ಆಧಾರ್ ಲಿಂಕ್ ಪ್ರಕ್ರಿಯೆಯನ್ನು ಜಾರಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅದರಂತೆ ಆಧಾರ್ ಕಾರ್ಡನ್ನು ಪಹಣಿಗಳಿಗೆ ಏಕೆ ಲಿಂಕ್ ಮಾಡಿಸಬೇಕು ಅದರಿಂದಾಗುವ ಪ್ರಯೋಜನಗಳೇನು ಎಲ್ಲಿ ಲಿಂಕ್ ಮಾಡಿಸಬೇಕು ಹೇಗೆ ಲಿಂಕ್ ಮಾಡಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಪಹಣಿಗಳಿಗೆ ಆಧಾರ್ ಕಾರ್ಡ್ ಲಿಂಕ್ : ರಾಜ್ಯ…

Read More