rtgh
10 lakh rupees subsidy for PMFM scheme farmers

ರೈತರಿಗೆ 10 ಲಕ್ಷ ರೂಪಾಯಿ ಸಹಾಯಧನ : ಈ ಕೂಡಲೇ ರೈತರು ಯೋಜನೆಗೆ ಅರ್ಜಿ ಸಲ್ಲಿಸಿ ಹಣ ಪಡೆಯಿರಿ !

ನಮಸ್ಕಾರ ಸ್ನೇಹಿತರೇ, ಸರ್ಕಾರ ಆಹಾರ ತಯಾರಿಕಾ ಘಟಕವನ್ನು ಹೊಂದಿದ್ದರೆ ಅಂತವರಿಗೆ 10 ಲಕ್ಷ ರೂಪಾಯಿಗಳ ಸಹಾಯ ಧನವನ್ನು ನೀಡಲು ನಿರ್ಧರಿಸಿದೆ. ಎಲ್ಲ ಇಂಡಸ್ಟ್ರಿಯಲ್ ಯು ಕೂಡ ಕೆಲಸ ಮಾಡುವವರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರ ಪರಿಚಯಿಸಿದೆ. ಅದರಲ್ಲಿ ಕೆಲವು ಪ್ರಮುಖ ಯೋಜನೆಗಳು ಹಳ್ಳಿ ಪ್ರದೇಶಗಳಲ್ಲಿ ಮತ್ತು ಸಣ್ಣ ಪುಟ್ಟ ಉದ್ಯಮ ಆರಂಭಿಸುವವರಿಗೆ ನಿಜಕ್ಕೂ ಹೆಚ್ಚು ಅನುಕೂಲವಾಗಿದೆ ಎಂದು ಹೇಳಬಹುದು ಅಂತಹ ಒಂದು ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಪ್ರಮುಖ ಯೋಜನೆ ಎಂದರೆ ಅದು ಪಿಎಂಎಫ್ ಎಂ…

Read More
Call for subsidy application for solar pump set

ಬರಗಾಲದಲ್ಲಿ ಸೋಲಾರ್ ಪಂಪ್ ಸೆಟ್ ಗೆ ಶೇ80 % ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಸಾರ್ವಜನಿಕರ ಉದ್ಧಾರಕ್ಕಾಗಿ ಯಾವುದೇ ಸರ್ಕಾರಗಳು ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತದೆ ಅದರಲ್ಲಿಯೂ ಮುಖ್ಯವಾಗಿ ಯಾವಾಗಲೂ ರೈತರ ಅಭಿವೃದ್ಧಿಗಾಗಿ ಸರ್ಕಾರ ಶ್ರಮಿಸುತ್ತದೆಯೋ ಆಗ ರಾಜ್ಯದ ಆರ್ಥಿಕ ಪರಿಸ್ಥಿತಿಯು ಕೂಡ ಸುಧಾರಣೆಯಾಗುತ್ತದೆ ಎಂದು ಹೇಳಬಹುದು.- ಸೋಲಾರ್ ಪಂಪ್ ಸೆಟ್. ಏಕೆಂದರೆ ನಮ್ಮ ದೇಶದಲ್ಲಿ ಸಾಕಷ್ಟು ಜನರು ಖುಷಿನೇ ಆಧರಿಸಿಕೊಂಡಿರುವುದರಿಂದ ಆಹಾರವನ್ನು ಪಡೆದುಕೊಳ್ಳುವುದು ಕಷ್ಟವಾಗಬಹುದು. ರಾಜ್ಯದ ರೈತರಿಗೆ ಇದೀಗ ರಾಜ್ಯ ಸರ್ಕಾರ ಶೇಕಡ 80ರಷ್ಟು ಸಬ್ಸಿಡಿ ದರದಲ್ಲಿ ಪಂಪ್ಸೆಟ್ ಅನ್ನು ಅಳವಡಿಸಿಕೊಳ್ಳಲು ಅವಕಾಶ ನೀಡುತ್ತಿದ್ದು. ರೈತರು…

Read More
4 lakh subsidy for construction of agricultural pits

ರೈತರಿಗೆ ಬೇಸಿಗೆಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಲು 4 ಲಕ್ಷ ಸಹಾಯಧನ ಹೆಚ್ಚಿನ ಮಾಹಿತಿ ಇಲ್ಲಿದೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ರೈತರಿಗೆ ಸಹಾಯಕವಾಗುವಂತಹ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತರುತ್ತಿದ್ದು ಇದೀಗ 10 ಹಲವಾರು ಯೋಜನೆಗಳ ಅಡಿಯಲ್ಲಿ ರೈತರಿಗೆ ಸಬ್ಸಿಡಿಯನ್ನು ಸರ್ಕಾರದಿಂದ ನೀಡಲಾಗುತ್ತಿದ್ದು. ಇದೀಗ ರೈತರಿಗೆ ಸಬ್ಸಿಡಿ ದರದಲ್ಲಿ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನವನ್ನು ಸರ್ಕಾರ ನೀಡುತ್ತಿದೆ. ಅದರಂತೆ ಯಾವ ಯೋಜನೆಯ ಮೂಲಕ ರೈತರು ಈ ಕೃಷಿ ಹೊಂಡವನ್ನು ನಿರ್ಮಾಣ ಮಾಡಲು ಸಹಾಯಧನವನ್ನು ಪಡೆಯಬಹುದು. ಈ ಯೋಜನೆಗೆ ಹೇಗೆ…

Read More
Application Invitation for Krishi Bhagya Yojana Subsidy

ಕೃಷಿ ಭಾಗ್ಯ ಯೋಜನೆ ಸಹಾಯಧನಕ್ಕೆ ಅರ್ಜಿ ಆಹ್ವಾನ : ನಿಮಗೆ ಹಣ ಸಿಗುತ್ತಾ ಮೊಬೈಲ್ ನಲ್ಲಿ ಚೆಕ್ ಮಾಡಿ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಬರಗಾಲದ ಹಿನ್ನೆಲೆಯಲ್ಲಿ ಕೃಷಿಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಿದೆ ಕೃಷಿಭಾಗ್ಯ ಯೋಜನೆಯ ಅಡಿಯಲ್ಲಿ ಮಳೆಯಾಶ್ರಿತ ರೈತರಿಂದ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಅದರಂತೆ ಈ ಯೋಜನೆಗೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಯಾರೆಲ್ಲ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಹೇಗೆ ಅವಕಾಶ ಕಲ್ಪಿಸಲಾಗಿದೆ ಪ್ರಮುಖ ದಾಖಲೆಗಳು ಏನಿರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಇದೀಗ ತಿಳಿದುಕೊಳ್ಳಬಹುದು. 2023-24ನೇ ಸಾಲಿನ ಕೃಷಿ ಭಾಗ್ಯ ಯೋಜನೆ : ಕೃಷಿಭಾಗ್ಯ ಯೋಜನೆಯನ್ನು ರಾಜ್ಯ ಸರ್ಕಾರವು 202324ನೇ…

Read More
30 Lakh Subsidy From Govt to open Sheep Poultry Farm

ರೈತರಿಗೆ 30 ಲಕ್ಷ ಸಹಾಯಧನ : ಫಾರಂ ತೆರೆಯಲು ಆರ್ಥಿಕ ನೆರವು ಅಪ್ಲೈ ಮಾಡಿದವರಿಗೆ ತಕ್ಷಣ ಹಣ !

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರವು ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ ಅದರಂತೆ ಇವತ್ತಿನ ಲೇಖನದಲ್ಲಿ ಸರ್ಕಾರವು ಕೋರಿ ಕೋಳಿ ಫಾರಂ ತೆರೆಯಲು ರೈತರಿಗೆ ಈ ಯೋಜನೆಯ ಅಡಿಯಲ್ಲಿ 25 ಲಕ್ಷದವರೆಗೆ ಸಹಾಯಧನ ನೀಡಲು ನಿರ್ಧರಿಸಿದೆ. ಆದ್ದರಿಂದ ಈ ಯೋಜನೆಯ ಪ್ರಯೋಜನವನ್ನು ಎಲ್ಲ ರೈತರು, ಪಡೆಯಬಹುದಾಗಿದೆ ಹಾಗಾದರೆ ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ದಾಖಲೆಗಳೇನು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಈ ಲೇಖನವನ್ನು ಸಂಪೂರ್ಣವಾಗಿ ಓದಿದ ನಂತರವೇ ಈ…

Read More
agricultural-solar-pumpset-subsidy

40,000 ಕೃಷಿ ಸೋಲಾರ್ ಪಂಪ್ಸೆಟ್ ಸಹಾಯಧನ : ಪ್ರತಿಯೊಬ್ಬ ರೈತರಿಗೆ ಸಿಗುತ್ತೆ ನೋಡಿ ! ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸರ್ಕಾರವು ರೈತರಿಗಾಗಿ ಸುದ್ದಿಯನ್ನು ನೀಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ರಾಜ್ಯ ಸರ್ಕಾರ ರೈತರ ಕೃಷಿ ಪಂಪ್ಸೆಟ್ಗಳಿಗೆ ಸೋಲಾರ್ ವಿದ್ಯುತ್ ಸಂಪರ್ಕ ಕಲ್ಪಿಸಲು ಅಧಿಕೃತ ತಯಾರಿಯನ್ನು ನಡೆಸುತ್ತಿದ್ದು ನಾಲ್ಕು ಲಕ್ಷ ಅಕ್ರಮ ಕೃಷಿ ಪಂಪ್ಸೆಟ್ ಗಳು ರಾಜ್ಯದಲ್ಲಿ ನಾವು ನೋಡಬಹುದು ಅದರಲ್ಲಿ ಶೀಘ್ರದಲ್ಲಿಯೇ 40 ಸಾವಿರ ಪಂಪ್ಸೆಟ್ ಸಕ್ರಮವಾಗಲಿದೆ. ಈ ಎಲ್ಲಾ ಪಂಪ್ ಸೆಟ್ ಗಳಿಗೆ ಇಂಧನ ಸಚಿವ ಕೆಜೆ ಜಾರ್ಜ್ ರವರು ಸೋಲಾರ್ ವಿದ್ಯುತ್ ಸಂಪರ್ಕ ಸಿಗಲಿದೆ ಎಂದು ಮಾಹಿತಿ ನೀಡಿದ್ದಾರೆ….

Read More
Increase in gas subsidy

ಹೊಸ ಆದೇಶ : 200ರೂ ನಿಂದ 400 ರೂ.ಗೆ ಗ್ಯಾಸ ಸಬ್ಸಿಡಿ ಹಣ ಏರಿಕೆ !

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖತನದಲ್ಲಿ ಎಲ್ಪಿಜಿ ಗ್ಯಾಸ್ ಸಂಪರ್ಕವನ್ನು ಹೊಂದಿರುವವರಿಗೆ ಹಾಗೂ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ವ್ಯಾಸಂಪರ್ಕ ಹೊಂದಿರುವ ಗ್ರಾಹಕರಿಗೆ ಬಿಗ್ ಅಪ್ ಡೇಟ್ ಅನ್ನು ನೀಡಲಾಗುತ್ತಿದೆ. ಭಾರತ ಸರ್ಕಾರದ ಸೂಚನೆಗಳು ಪ್ರಕಾರ ತಮ್ಮ ಗ್ಯಾಸ್ ಸಿಲಿಂಡರ್ ಗೆ ಎಲ್ಪಿಜಿ ಗ್ಯಾಸ್ ಸಂಪರ್ಕಗಳನ್ನು ಹೊಂದಿರುವವರು ಸಬ್ಸಿಡಿಗಾಗಿ ಈಕೆ ವೈಸಿ ಯನ್ನು ಮಾಡಿಸಬೇಕಾಗುತ್ತದೆ ಇಲ್ಲದಿದ್ದರೆ ಸರ್ಕಾರದಿಂದನೇ ಸಿಗುವ ಸಬ್ಸಿಡಿ ಹಣಕ್ಕೆ ಕಡಿಮೆ ಬೀಳಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ…

Read More
Subsidy for dairy farming

ಗ್ರಾಮ ಪಂಚಾಯಿತಿಯಿಂದ ಪ್ರತಿಯೊಬ್ಬರಿಗೂ 70,000 ಸಿಗಲಿದೆ : ಅರ್ಜಿ ಸಲ್ಲಿಕೆ ಆರಂಭ

ನಮಸ್ಕಾರ ಸ್ನೇಹಿತರೆ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ರೈತರಿಗಾಗಿ ಸರ್ಕಾರ ನೀಡಿರುವ ಯೋಜನೆಯನ್ನು ಅನುಷ್ಠಾನಗೊಳಿಸಿ ಅರ್ಹತೆ ಹೊಂದಿರುವ ರೈತರಿಗೆ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲೂ ಸಹ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು ಉಚಿತವಾಗಿ 70,000 ಹಣವನ್ನು ಪಡೆದುಕೊಳ್ಳುವ ಮಾಹಿತಿಯನ್ನು ತಿಳಿದುಕೊಳ್ಳಿ. ಹೈನುಗಾರಿಕೆ ಮಾಡಲು ಬೆಂಬಲ : ನಮ್ಮ ದೇಶದ ಬೆನ್ನೆಲುಬಾಗಿರುವ ಪ್ರತಿಯೊಬ್ಬ ರೈತನಿಗೂ ಸಹ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಮಾಡುವ ಮೂಲಕ ವಿವಿಧ ರೀತಿಯ ಸೌಲಭ್ಯವನ್ನು ಒದಗಿಸಿಕೊಡುತ್ತಿದೆ .ಅದೇ ರೀತಿ ರೈತರು ಈಗಾಗಲೇ ಬರಗಾಲದ ಹಾಗೂ…

Read More
Pradhan Mantri Yojana cylinder subsidy money

ಕೇವಲ 600ರೂ ಸಿಲಿಂಡರ್ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ ,ಇಲ್ಲಿದೆ ಮಾಹಿತಿ

ನಮಸ್ಕಾರ ಸ್ನೇಹಿತರೆ ಕೇವಲ 600 ಗಳಿಗೆ ಉಚಿತ ಗ್ಯಾಸ್ ಸಿಲೆಂಡರ್ ಸಿಗಲಿದೆ .ಯಾವ ಯೋಜನೆ ಮೂಲಕ 600 ಗೆ ಗ್ಯಾಸ್ ಸಿಗಲಿದೆ ಎಂಬುವುದರ ಬಗ್ಗೆ ತಿಳಿಯೋಣ. ಪ್ರಧಾನ ಮಂತ್ರಿ ಉಜ್ವಲ ಯೋಜನೆ : ಭಾರತ ದೇಶದಲ್ಲಿ ಪ್ರತಿಯೊಂದು ಮನೆಯವರು ಗ್ಯಾಸ್ ಸಿಲೆಂಡರನ್ನು ಬಳಸಲು ನರೇಂದ್ರ ಮೋದಿಯವರು ಈ ಯೋಜನೆಯನ್ನು ಜಾರಿಗೊಳಿಸಿದ್ದರು. ಇದರಿಂದ ಅದೆಷ್ಟೋ ಕುಟುಂಬಗಳಿಗೆ ನೆರವಾಗಿತ್ತು. ಈ ಯೋಜನೆಯಿಂದ ದೇಶಾದ್ಯಂತ ಅನೇಕ ಬಿಪಿಎಲ್ ಕಾರ್ಡ್ ಹೊಂದಿರುವವರು ಎಲ್ಪಿಜಿ ಗ್ಯಾಸ್ ಅನ್ನು ಉಪಯೋಗಿಸುತ್ತಿದ್ದಾರೆ. ಈ ಯೋಜನೆ ಮೂಲಕ ಅನೇಕ…

Read More