ರೈತರ ಬ್ಯಾಂಕ್ ಖಾತೆಗೆ 2000 ಬರ ಪರಿಹಾರದ ಹಣ ಜಮಾ : CM ಅಧಿಕೃತ ಘೋಷಣೆ!
ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ರಾಜ್ಯ ಸರ್ಕಾರದ ಯೋಜನೆಯ ಬಗ್ಗೆ ತಿಳಿಸಲಾಗುತ್ತಿದೆ. ಸದ್ಯಧಿಕ ಅನೇಕ ಯೋಜನೆಗಳು ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿದೆ ಎಂದು ಹೇಳಬಹುದು ಅಲ್ಲದೆ ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲ ಕಾಂಗ್ರೆಸ್ ಜಾರಿಗೆ ತರುತ್ತಿರುವ ಯೋಜನೆಗಳು ಮಾಡಿಕೊಡುತ್ತಿವೆ. ಸದ್ಯದ ರೈತರ ಬಗ್ಗೆ ರಾಜ್ಯ ಸರ್ಕಾರ ಹೆಚ್ಚಿನ ಗಮನ ಹರಿಸುತ್ತಿದೆ ಎಂದು ಹೇಳಬಹುದು ಮುಂಗಾರು ಮಳೆ ಈ ಬಾರಿ ರಾಜ್ಯದಲ್ಲಿ ಕೈಕೊಟ್ಟ ನಂತರ ರೈತರು ಭಾರಿ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ ಈ ಕಾರಣಕ್ಕಾಗಿ ರಾಜ್ಯದ ರೈತರಿಗೆ ಬರ ಪರಿಹಾರ ನೀಡುವುದಾಗಿ…