rtgh
Government double threat to farmers

ರೈತರಿಗೆ ಸರ್ಕಾರದಿಂದ ಡಬಲ್ ಧಮಾಕ : ಇಂತಹ ರೈತರಿಗೆ ಸಿಗಲಿದೆ 9500 ಹಣ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಭಾರತ ಸರ್ಕಾರವು ಜಾರಿಗೆ ತಂದಿರುವ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು, ಈ ಯೋಜನೆಯ ಫಲಾನುಭವಿಗಳಾಗಿರುವ ರೈತರು ಡಬಲ್ ಧಮಾಕ ಪಡೆಯಲಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ಯ ಯೋಜನೆಯ 17ನೇ ಕoತಿಗಾಗಿ ದೇಶದಾದ್ಯಂತ ರೈತರ ಜೊತೆಗೆ ಕರ್ನಾಟಕದಲ್ಲಿರುವ ರೈತರು ಕೂಡ ಕಾಯುತ್ತಿದ್ದಾರೆ. 2019 ರಲ್ಲಿ ಭಾರತ ಸರ್ಕಾರವು ಪ್ರಧಾನಮಂತ್ರಿ ಸಮ್ಮಾನ್ ನಿಧಿ ಯೋಜನೆ ಅಥವಾ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ದೇಶದಾದ್ಯಂತ ಸಣ್ಣ ಮತ್ತು…

Read More