rtgh
What is the price of gold today

ಬೆಳ್ಳಿಯ ಬೆಲೆ ಲಕ್ಷದ ಗಡಿ ತಲುಪಿದೆ : ಹಾಗಾದರೆ ಚಿನ್ನದ ಬೆಲೆ ಇಂದು ಎಷ್ಟಿದೆ!

ನಮಸ್ಕಾರ ಸ್ನೇಹಿತರೇ, ದಿನದಿಂದ ದಿನಕ್ಕೆ ಚಿನ್ನ ದುಬಾರಿಯಾಗುತ್ತಿದೆ ಎಂದು ಹೇಳಬಹುದು ಚಿನ್ನ ಮಾತ್ರವಲ್ಲದೆ ಇದೀಗ ಬೆಳ್ಳಿಯ ಬೆಲೆಯನ್ನು ಕೂಡ ಏರಿಕೆಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು. ಪ್ರತಿದಿನ ಚಿನ್ನದ ಬೆಲೆ ಏರಿಳಿತಗೊಳ್ಳುವುದು ಎಲ್ಲರಿಗೂ ತಿಳಿದಿರುವ ವಿಷಯ ಇತ್ತೀಚಿಗೆ ಚಿನ್ನದ ಬೆಲೆ ಏರಿಕೆಯಾಗುತ್ತದೆ ಅಲ್ಲದೆ ಅದೇ ಹಾದಿಯಲ್ಲಿ ಬೆಳ್ಳಿಯು ಕೂಡ ಇರುವುದರಿಂದ ಬೆಳ್ಳಿ ಮತ್ತು ಚಿನ್ನದ ಬೆಲೆ ಅಕ್ಷಾ ತೃತೀಯಕ್ಕೂ ಮುನ್ನವೇ ಗಣನೀಯವಾಗಿ ಕುಸಿದಿತ್ತು. ಆದರೆ ಅಕ್ಷಯ ತೃತೀಯ ನಂತರ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ ಎಂದು…

Read More
10-gm-gold-price-now-2-lakh-what-is-the-price-today

10 ಗ್ರಾಂ ಚಿನ್ನದ ದರ ಇದೀಗ 2 ಲಕ್ಷ : ಕೆಲವೇ ವರ್ಷಗಳಲ್ಲಿ ಚಿನ್ನದ ದರ ಏರಿಕೆ ಎಷ್ಟು ಆಗಲಿದೆ .?

ನಮಸ್ಕಾರ ಸ್ನೇಹಿತರೆ ಭಾರತೀಯರಿಗೆ ಅತ್ಯಂತ ಪ್ರಿಯವಾದ ವಸ್ತುಗಳಲ್ಲಿ ಚಿನ್ನು ಒಂದಾಗಿದ್ದು ಇದೀಗ ಆ ಚಿನ್ನದ ದರ ದಿನೇ ದಿನೇ ಹೆಚ್ಚಾಗುತ್ತಿದೆ. ಚಿನ್ನ ಎಲ್ಲಾ ಕಾಲದಲ್ಲಿಯೂ ಕೂಡ ತನ್ನ ಮೌಲ್ಯವನ್ನು ಉಳಿಸಿಕೊಂಡಿದೆ ಅಲ್ಲದೆ ನಿಯಮಿತವಾಗಿ ತನ್ನ ಮೌಲ್ಯವನ್ನು ಹೆಚ್ಚಿಸಿಕೊಳ್ಳುತ್ತಾ ಸಾಗಿದೆ. ಚಿನ್ನ ವಿಶೇಷ ಹಾಗೂ ವಿಚಿತ್ರವೆಂದರೆ ಇದರ ಬೆಲೆ ಹೆಚ್ಚಿದ್ದರೂ ಕೂಡ ಚಿನ್ನದ ಬೇಡಿಕೆಯು ಹೆಚ್ಚಾಗುತ್ತದೆ. ಇತರ ಹಣಕಾಸು ಹೂಡಿಕೆಗಳಿಗೆ ಹೋಲಿಕೆ ಮಾಡಿದರೆ ಚಿನ್ನವು ಬಹಳ ಆಕರ್ಷಕ ಆದಾಯ ನೀಡಿರುವುದು ಇದಕ್ಕೆ ಪ್ರಮುಖ ಕಾರಣ ಎಂದು ಹೇಳಬಹುದು. ಅದರಂತೆ…

Read More
today-the-rain-started-again-in-the-state-of-karnataka

ಇಂದು ಮತ್ತೆ ಕರ್ನಾಟಕ ರಾಜ್ಯದಲ್ಲಿ ಮಳೆ ಆರ್ಭಟ ಶುರು : ಈ ಜಿಲ್ಲೆಯಲ್ಲಿ ಮಾತ್ರ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಎಲ್ಲೆಲ್ಲೂ ಮಳೆಯ ಆರ್ಭಟ ಜೋರಾಗಲಿದೆ ಈ ಬೇಸಿಗೆಯಲ್ಲಿ ಪ್ರತಿಯೊಬ್ಬರೂ ಸಹ ಹನಿ ಹನಿ ನೀರಿಗೂ ಪರದಾಡುವ ಪರಿಸ್ಥಿತಿ ಇದ್ದು ಹಳ್ಳಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ಇದೆ. ಆದರೆ ಇದೀಗ ಹವಮಾನ ಇಲಾಖೆಯಿಂದ ಬರ್ಜರಿ ಸಿಹಿ ಸುದ್ದಿ ಎಂದು ಹೊರ ಬೀಳುತ್ತಿದೆ ಅದನ್ನು ಸಂಪೂರ್ಣವಾಗಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ ಎಲ್ಲೆಲ್ಲಿ ಮಳೆ ಬರುತ್ತದೆ ಎಂಬುದನ್ನು ತಪ್ಪದೆ ತಿಳಿದುಕೊಳ್ಳಿ. ಈ ಪ್ರಮುಖ ಜಿಲ್ಲೆಗಳಿಗೆ ಮಳೆ ಬರಲಿದೆ: ಕರ್ನಾಟಕದ ರಾಜ್ಯದ…

Read More
thunderstorms-today-in-many-parts-of-karnataka

Big News : ಕರ್ನಾಟಕದ ಹಲವು ಕಡೆ ಇಂದು ಗುಡುಗು ಸಹಿತ ಮಳೆ ಬರಲಿದೆ

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ದೇಶದ ಹಲವು ಕಡೆ ಮಳೆಯಾಗುವುದರ ಮುನ್ಸೂಚನೆಯನ್ನು ತಿಳಿಸಲಾಗುತ್ತಿದೆ. ಉತ್ತರ ಭಾರತದ ಕೆಲವು ರಾಜ್ಯಗಳನ್ನು ಹೊರತುಪಡಿಸಿದರೆ ಬಹುತೇಕ ರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತದೆ ಎಂದು ಹೇಳಬಹುದು ಮತ್ತೊಂದೆಡೆ ಹಲವು ರಾಜ್ಯಗಳ ಕೆಲವು ಸ್ಥಳಗಳಲ್ಲಿ ಏಪ್ರಿಲ್ ಹತ್ತರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಭಾರತೀಯ ಅವಮಾನ ಇಲಾಖೆಯು ಮಾಹಿತಿ ನೀಡಿದೆ . ಇನ್ನೂ ಕೆಲವು ಕಡೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ ಹಾಗಾದರೆ ಎಲ್ಲೆಲ್ಲಿ ವಾತಾವರಣ…

Read More
IMD reports that rains will begin in these districts from today

ಮಳೆ ಇಂದಿನಿಂದ ಈ ಜಿಲ್ಲೆಗಳಲ್ಲಿ ಆರಂಭ : IMD ವರದಿ ನೋಡಿ ಏಪ್ರಿಲ್ 16 ವರೆಗೆ ಬರುತ್ತೆ

ನಮಸ್ಕಾರ ಸ್ನೇಹಿತರೇ, ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಭಾರಿ ಬಿಸಿಲಿನ ವಾತಾವರಣವಿದ್ದು ಮಳೆರಾಯನ ಆಗಮನಕ್ಕಾಗಿ ಜನರು ಕಾದು ಕೊಡುತ್ತಿದ್ದಾರೆ ಎಂದು ಹೇಳಬಹುದು. ಉತ್ತಮ ಮುಂಗಾರು ಮಳೆಗೆ ಈ ಸುಡುತ್ತಿರುವ ಬಿಸಿಲು ಕಾರಣವಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕರಾದ ಮೃತ್ಯುಂಜಯ ಮೋಹ ಪಾತ್ರ ಅವರು ತಿಳಿಸಿದ್ದಾರೆ. ಈ ವರ್ಷ ಎಲ್ಲಿ ನೀನು ಆತಂಕ ಮರ್ಯಾದಿದ್ದು ದೊಡ್ಡ ಪ್ರಮಾಣದ ಹವಾಮಾನ ಬದಲಾವಣೆಗೆ ಮುಂಗಾರು ಮಳೆಗೆ ದಾರಿ ಮಾಡಿಕೊಡಲಿದೆ ಎಂದು ಮಧು ಮಾಹಿತಿ ನೀಡಿದ್ದಾರೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಮಳೆ…

Read More
Rain in these districts of Karnataka today

ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ : ನಿಮ್ಮ ಊರಿನ ಹೆಸರು ಇದೆಯಾ ನೋಡಿ

ನಮಸ್ಕಾರ ಸ್ನೇಹಿತರೇ ಒಂದು ಕಡೆ ಜನ ಬೇಸಿಗೆಯ ಬಿಸಿಲಿಗೆ ಹೈರಾಯಿಡ್ ಆಗಿದ್ದರೆ ಮತ್ತೊಂದು ಕಡೆ ಬೇಸಿಗೆಯಲ್ಲಿಯೂ ಕೂಡ ಮಳೆಯ ದರ್ಶನವಾಗಿದೆ. ವರ್ಷದ ಮೊದಲ ಮಳೆ ಕರ್ನಾಟಕದ ಮಲೆನಾಡು ಪ್ರದೇಶದಲ್ಲಿ ಬಿದ್ದಿದ್ದು ಇದರಿಂದ ಜನರಲ್ಲಿ ಸಂತಸ ಮೂಡಿದೆ ಎಂದು ಹೇಳಬಹುದು. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಮಳೆಯಾಗಿದ್ದು ಇದು ಜನರ ಸಂತಸಕ್ಕೆ ಕಾರಣವಾಗಿದೆ. ಸಾಕಷ್ಟು ಬಳಕೆದಾರರು ತಮ್ಮ ಎಕ ಖಾತೆಯಲ್ಲಿ ಭದ್ರಾವತಿ ನಗರದಲ್ಲಿ ಮಳೆಯಾಗುತ್ತಿರುವ ದೃಶ್ಯಗಳನ್ನು ಕೂಡ ಹಂಚಿಕೊಂಡಿದ್ದು ಸಂತಸವನ್ನು ವ್ಯಕ್ತಪಡಿಸುತ್ತಿದ್ದಾರೆ. ವಿವಿಧ…

Read More
new-ration-card-distribution-from-today

ಇಂದಿನಿಂದ ಹೊಸ ರೇಷನ್ ಕಾರ್ಡ್ ವಿತರಣೆ : ತಕ್ಷಣ ಅರ್ಜಿ ಸಲ್ಲಿಸಿ ಈ ದಾಖಲೆ ಕಡ್ಡಾಯವಾಗಿದೆ ನೋಡಿ !

ನಮಸ್ಕಾರ ಸ್ನೇಹಿತರೇ ನಿಮ್ಮ ಬಳಿ ಸರಿಯಾದ ದಾಖಲೆಗಳು ಇದ್ದಾಗ ಮಾತ್ರ ಸರ್ಕಾರದಿಂದ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಿಮಗೆ ತಿಳಿದಂತೆ ಯಾರಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಮತ್ತು ಹಳೆಯ ರೇಷನ್ ಕಾರ್ಡ್ ನಲ್ಲಿ ಇರುವಂತಹ ಮಾಹಿತಿಗಳನ್ನು ಬದಲಾವಣೆ ಮಾಡಿಸಿಕೊಳ್ಳಲು ಕಾಯುತ್ತಿದ್ದರೆ. ಅಂತವರಿಗಾಗಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಇಲಾಖೆಯು ಇದೀಗ ಮತ್ತೊಂದು ಅವಕಾಶಕ್ಕಾಗಿ ಅರ್ಜಿಯನ್ನು ಆಹ್ವಾನಿಸಿದೆ ಎಂದು ಹೇಳಬಹುದು. ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವವರು ಕಡ್ಡಾಯವಾಗಿ ದಾಖಲೆಗಳನ್ನು ಹೊಂದಿರಬೇಕು. ಹೊಸ…

Read More
New ration card application invitation in Karnataka from today

ರೇಷನ್ ಕಾರ್ಡ್: ಕ್ಯೂ ನಲ್ಲಿ ನಿಲ್ಲುವ ಅಗತ್ಯವಿಲ್ಲ ಎಲ್ಲಿಯೂ ಅಲೆಯಬೇಕಾಗಿಲ್ಲ : ಇಲ್ಲಿದೆ ಲಿಂಕ್ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸುಲಭವಾಗಿ ರೇಷನ್ ಕಾರ್ಡ್ ಎಲ್ಲ ಮಾಹಿತಿಯನ್ನು ನಿಮಗೆ ಆನ್ಲೈನ್ ಮೂಲಕವೇ ಲಭ್ಯವಾಗುವಂತೆ ಸರ್ಕಾರ ಅನುಕೂಲ ಮಾಡಿ ಕೊಟ್ಟಿದ್ದು ಈ ಬಗ್ಗೆ ಸಂಪೂರ್ಣವಾಗಿ ಈ ಲೇಖನದಲ್ಲಿ ತಿಳಿಯಬಹುದು. ನೀವೇನಾದರೂ ಆನ್ಲೈನ್ ಮೂಲಕ ರೇಷನ್ ಕಾರ್ಡ್ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ ಇದರಲ್ಲಿರುವ ವಿಶೇಷತೆ ಏನೆಂದರೆ ನೀವೇನಾದರೂ ರೇಷನ್ ಕಾರ್ಡ್ ಸಂಖ್ಯೆಯನ್ನು ಮರೆತಿದ್ದರು ಕೂಡ ಆನ್ಲೈನ್ ನಲ್ಲಿ ಪಡಿತರ ಕಾರ್ಡ್ ಗಳ ವಿವರವನ್ನು ಸುಲಭವಾಗಿ ಪರಿಶೀಲಿಸಬಹುದಾಗಿದೆ. ಪ್ರಮುಖ ದಾಖಲೆಯಾಗಿ ಪಡಿತರ ಚೀಟಿ…

Read More
rain-in-more-than-15-districts-in-karnataka-today

ಇಂದು 15 ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಆರ್ಭಟ : ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಮಳೆಯಾಗಿದೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಭಾರತೀಯ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯ ಬಗ್ಗೆ ಮಾಹಿತಿಯನ್ನು ತಿಳಿಸಿದ್ದು ಅದರ ಜೊತೆಗೆ ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ ಹಾಗೂ ಎಲ್ಲಿ ಮರೆಯಾಗಲಿದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಿದ್ದು ಆ ಬಗ್ಗೆ ಸಂಪೂರ್ಣವಾದಂತಹ ವರದಿಯನ್ನು ತಿಳಿಯಬಹುದಾಗಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ : ಮೋಡ ಕವಿದ ವಾತಾವರಣ ಕರ್ನಾಟಕದ ಬಹುತೇಕ ಕಡೆಗಳಲ್ಲಿ ನಿರ್ಮಾಣವಾಗಿದ್ದು ಇಂದು ರಾಜ್ಯದ ಕೊಡಗು ಮೈಸೂರು ಸೇರಿದಂತೆ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ…

Read More
Heavy rain in Karnataka from today in these districts

ಕರ್ನಾಟಕದಲ್ಲಿ ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆ : ನಿಮ್ಮ ಊರಿನಲ್ಲಿ ಮಳೆ ಬರುತ್ತಾ ತಿಳಿಯಿರಿ

ನಮಸ್ಕಾರ ಸ್ನೇಹಿತರೆ ಕರುನಾಡು ರಣ ಬೇಸಿಗೆಯ ಬೆಂಕಿ ಬಿಸಲಿನ ಶಾಖಕ್ಕೆ ಕಂಗಲಾಗಿದ್ದು ಇದೀಗ ನಿಧಾನವಾಗಿ ಮಳೆಯ ಸಿಂಚನಕ್ಕೆ ತಂಪಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಭಯಂಕರ ನಿರುಬೇಸಿಗೆ ಲಕ್ಷಣಗಳನ್ನು ಹುಟ್ಟುಹಾಕಿದ ಮಾರ್ಚ್ ತಿಂಗಳು ಇದೀಗ ಅಪರೂಪಕ್ಕೆ ಮಳೆ ಮುನ್ಸೂಚನೆಯನ್ನು ತಿಳಿಸಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರತಿ ವರ್ಷ ಬೇಸಿಗೆ ತಾಪ ಹೆಚ್ಚಾಗುತ್ತಿತ್ತು ಆದರೆ ಮಾರ್ಚ್ ತಿಂಗಳಲ್ಲಿ ಈ ವರ್ಷ ಮಿತಿಮೀರಿದ ಉಷ್ಣಾಂಶ ದಾಖಲಾಗಿ ಉಷ್ಣಾಲಯ ಎದುರಾಗುವಂತಹ ಮುನ್ಸೂಚನೆ ಕಂಡುಬಂದಿತ್ತು ಆದರೆ ಇದೀಗ ಕರ್ನಾಟಕದ ಹಲವು ಕಡೆಗಳಲ್ಲಿ ಮಾರ್ಚ್…

Read More