rtgh
Second Hand Bike Buying Hero Super Splendor Information

ಬೈಕ್ ಖರೀದಿ ಮಾಡುವವರಿಗೆ ಭರ್ಜರಿ ಆಫರ್ : ಕೇವಲ 15 ಸಾವಿರಕ್ಕೆ ಹೀರೋ ಸ್ಪ್ಲೆಂಡರ್ ಸಿಗುತ್ತೆ .!

ನಮಸ್ಕಾರ ಸ್ನೇಹಿತರೇ, ಅನೇಕ ಮಾದರಿಯ ಬೈಕ್ ಗಳು ಭಾರತೀಯ ರಸ್ತೆಗಳಲ್ಲಿ ಓಡಾಡುತ್ತಿವೆ ಎಲ್ಲಾ ಕಂಪನಿಯ ಬೈಕ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು ಒಂದೊಂದು ವಿಶೇಷತೆಯನ್ನು ಹೊಂದಿರುತ್ತವೆ ಎಂದು ಹೇಳಬಹುದು. ಇನ್ನು ಇತ್ತೀಚಿಗೆ ಸೆಕೆಂಡ್ ಹ್ಯಾಂಡ್ ಬೈಕ್ ಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕೂಡ ಹೆಚ್ಚಾಗಿದ್ದು ಹೆಚ್ಚಿನ ಹಣ ನೀಡಿ ಹೊಸ ಮಾದರಿಯ ಬೈಕುಗಳನ್ನು ಖರೀದಿ ಮಾಡಲು ಕಷ್ಟಪಡುತ್ತಿರುವವರಿಗೆ ಸೆಕೆಂಡ್ ಹ್ಯಾಂಡ್ ಬೈಕ್ ಗಳನ್ನು ಕೂಡ ಖರೀದಿ ಮಾಡಬಹುದಾಗಿದೆ. ಇದೀಗ ಸೆಕೆಂಡ್ ಹ್ಯಾಂಡ್ ಬೈಕ್ ಗಳನ್ನು ವಿವಿಧ ಆನ್ಲೈನ್ ವೆಬ್ಸೈಟ್ಗಳು ಗ್ರಾಹಕರಿಗೆ…

Read More
Free laptop distribution begins

ಉಚಿತ ಲ್ಯಾಪ್ಟಾಪ್ ವಿತರಣೆ ಆರಂಭ ! ಅರ್ಜಿ ಸಲ್ಲಿಸಿದವರಿಗೆ ಸಿಗುತ್ತೆ ನೋಡಿ

ನಮಸ್ಕಾರ ಸ್ನೇಹಿತರೆ ಎಲ್ಲ ವಿದ್ಯಾರ್ಥಿಗಳಿಗೆ ಇವತ್ತಿನ ಲೇಖನದಲ್ಲಿ ಹೊಸ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಇದೀಗ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಅಭಿವೃದ್ಧಿಗೊಳಿಸಲು ಸರ್ಕಾರವು ರಾಜ್ಯದ ಪ್ರತಿಯೊಬ್ಬ ಬಡ ವಿದ್ಯಾರ್ಥಿಗಳಿಗೆ 15,000 ಮೌಲ್ಯದ ಉಚಿತ ಲ್ಯಾಪ್ಟಾಪ್ ಅನ್ನು ನೀಡಲು ಮುಂದಾಗಿದೆ. ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಈ ಉಚಿತ ಲ್ಯಾಪ್ಟಾಪ್ ಅನ್ನು ಪಡೆಯಬೇಕಾದರೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಹೇಗೆ ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು. ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ಯೋಜನೆ : ವಿದ್ಯಾರ್ಥಿಗಳು…

Read More
Huge discount on purchase of fertilizers from Govt

ಸರ್ಕಾರದಿಂದ ರಸಗೊಬ್ಬರ ಖರೀದಿಗೆ ಬೃಹತ್ ರಿಯಾಯಿತಿ .! ಕಡಿಮೆ ಬೆಲೆಗೆ ನೀಡಲು ಕಾರಣ .?

ನಮಸ್ಕಾರ ಸ್ನೇಹಿತರೆ ದೇಶದ ರೈತರಿಗೆ ಸಾಕಷ್ಟು ಯೋಜನೆಗಳಿಂದ ಕೇಂದ್ರ ಸರ್ಕಾರದಿಂದ ನೆರವು ಸಿಗುತ್ತಿದೆ. ಈ ದೇಶದ ಬೆನ್ನೆಲುಬು ರೈತನಾಗಿದ್ದು ನಮ್ಮ ದೇಶದ ಬಹುತೇಕ ಜನರ ಜೀವನ ಕೃಷಿ ಕಸುಬಾಗಿದೆ. ಅಲ್ಲದೆ ಬಡ ರೈತರ ಸಂಖ್ಯೆಯೇ ದೇಶದಲ್ಲಿ ಹೆಚ್ಚಾಗಿರುವುದರಿಂದ ಆರ್ಥಿಕವಾಗಿ ರೈತನನ್ನು ಸದೃಢನಾಗಿಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳ ಮೂಲಕ ಸ್ಪಂದಿಸುತ್ತಿದೆ. ರೈತರಿಗಾಗಿ ಅನೇಕ ಯೋಜನೆಗಳು : ರೈತರಿಗಾಗಿ ರಾಜ್ಯ ಸರ್ಕಾರಗಳು ಕೂಡ ವಿಶೇಷ ಯೋಜನೆಗಳನ್ನು ಕೈಗೊಂಡು ರೈತರ ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರಗಳು ಪ್ರಯತ್ನಿಸುತ್ತಿದೆ…

Read More
Issuance of new ration cards

ಹೊಸ ರೇಷನ್ ಕಾರ್ಡ್ ವಿತರಣೆ : ಒಂದು ಮನೆಗೆ ಎಷ್ಟು ಕಾರ್ಡ್ ಸಿಗುತ್ತೆ .?

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರ ಪಡಿತರ ಚೀಟಿಯನ್ನು ಬಡತನದ ರೇಖೆಯಿಂದ ಕೆಳಗಿರುವ ಜನರಿಗೆ ನೀಡಿದ್ದು ಕರ್ನಾಟಕ ರಾಜ್ಯ ಸರ್ಕಾರವು ಈ ಕಾರ್ಡಿನೊಂದಿಗೆ ನೀಡುವ ಸಬ್ಸಿಡಿಗಳ ಮೂಲಕ ವಸ್ತುಗಳನ್ನು ರಾಜ್ಯದ ಜನತೆ ಪಡೆಯಬಹುದಾಗಿದೆ ಇದೀಗ ಅನ್ನ ಭಾಗ್ಯ ಯೋಜನೆಯು ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ಆ ಜಾರಿಗೆ ತಂದಿದ್ದಾರೆ. ಅನ್ನಭಾಗ್ಯ ಯೋಜನೆ : ಕರ್ನಾಟಕ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಇತ್ತೀಚಿಗೆ ಶಾಸಕಿಯಾದ ನಯನ ಮೊಟ್ಟಮೊರವರು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ಗಳ ಅರ್ಜಿಗಳ ತಾಂತ್ರಿಕ ಸಮಸ್ಯೆಯ ಬಗ್ಗೆ ತಮ್ಮ…

Read More
Application Invitation for SSP Scholarship

SSP ಸ್ಕಾಲರ್ಶಿಪ್ ಗಾಗಿ ಅರ್ಜಿ ಆಹ್ವಾನ : 20,000ಗಳವರೆಗೆ ಹಣ ಪಡೆಯಿರಿ !

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಎಲ್ಲಾ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸಹಿಸುದ್ದಿಯನ್ನು ನೀಡಲಾಗುತ್ತಿದೆ. ರಾಷ್ಟ್ರೀಯ ವಿದ್ಯಾರ್ಥಿವೇತನದ ಎನ್ ಎಸ್ ಪಿ ಸ್ಕಾಲರ್ಶಿಪ್ ಬಗ್ಗೆ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಯಾರೆಲ್ಲ ಈ ಯೋಜನೆಗೆ ಅರ್ಹರಾಗಿರುತ್ತಾರೆ ಹಾಗೂ ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು SSP ಸ್ಕಾಲರ್ಶಿಪ್ : ಎನ್ ಎಸ್ ಪಿ ಪೋರ್ಟಲ್ ಮುಖಾಂತರ ವಿದ್ಯಾರ್ಥಿಗಳು 20000 ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು…

Read More
Farmers loan waiver

ರೈತರ ಸಾಲ ಮನ್ನಾ : ಸರ್ಕಾರದಿಂದ 50,000 ರೈತರ ಸಾಲ ಮನ್ನಾ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರೈತರ ಸಾಲ ಮನ್ನಾ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತದೆ. ರೈತರ ಕಷ್ಟಕ್ಕೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಸ್ಪಂದಿಸಿ 50 ಸಾವಿರದಿಂದ ಎರಡು ಲಕ್ಷದವರೆಗೆ ಕೃಷಿ ಸಾಲ ಮನ್ನಾ ಮಾಡಲು ಘೋಷಣೆ ಮಾಡಲಾಗಿದ್ದು ಈ ರಾಜ್ಯದ ರೈತರು ಮಾತ್ರ ಈ ಯೋಜನೆಯ ಲಾಭವನ್ನು ಪಡೆಯಲಿದ್ದಾರೆ. ಜಾರ್ಖಂಡ್ ರೈತರ ಸಾಲ ಮನ್ನಾ : ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರದ ಈ ಘೋಷಣೆ ಜಾರ್ಖಂಡ್ ರಾಜ್ಯದ ರೈತರಿಗೆ ಸಿಹಿ ಸುದ್ದಿಯಾಗಿದ್ದು ಸರ್ಕಾರವು…

Read More
Free scholarship for all students

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ 20,000 ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಿ !

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯದಲ್ಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಕೇಂದ್ರ ಸರ್ಕಾರವು ದೇಶದ ಪ್ರತಿಯೊಬ್ಬ ವಿದ್ಯಾರ್ಥಿನಿಯರಿಗೆ ಇದೀಗ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ಈ ಸ್ಕಾಲರ್ಶಿಪ್ನ ಉಪಯೋಗವನ್ನು ವಿದ್ಯಾರ್ಥಿನಿಗಳು ಪಡೆದುಕೊಳ್ಳಬೇಕೆಂದು ಕೇಂದ್ರ ಸರ್ಕಾರ ತಿಳಿಸಿದೆ. ಹಾಗಾದರೆ ಸ್ಕಾಲರ್ಷಿಪ್ಗೆ ಏನೆಲ್ಲ ದಾಖಲೆಗಳು ಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಯಾರೆಲ್ಲ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ. ಕೇಂದ್ರ ಸರ್ಕಾರದಿಂದ ಸ್ಕಾಲರ್ಶಿಪ್ : ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸಕ್ಕೆ…

Read More
Falling gold prices

ಇಳಿಕೆಯಾದ ಚಿನ್ನದ ಬೆಲೆ : ಸತತ ಏರಿಕೆಯ ನಡುವೆ ಇದೀಗ ಚಿನ್ನ ಖರೀದಿ ಮಾಡುವವರಿಗೆ ಸುವರ್ಣ ಅವಕಾಶ

ನಮಸ್ಕಾರ ಸ್ನೇಹಿತರೆ ಜನರು ಪ್ರತಿನಿತ್ಯ ಚಿನ್ನದ ಬೆಲೆಯ ಬಗ್ಗೆ ತಿಳಿದುಕೊಳ್ಳಲು ಕುತೂಹಲರಾಗಿರುತ್ತಾರೆ. ಅದರಂತೆ ಯಾವ ರೀತಿಯಲ್ಲಿ ಇಂದು ಚಿನ್ನದ ಬೆಲೆ ವ್ಯತ್ಯಾಸವಾಗಿರುತ್ತದೆ ಎನ್ನುವುದು ಆಗಾಗ ಆಭರಣಪ್ರಿಯರು ಪರಿಶೀಲಿಸುತ್ತಾ ಇರುತ್ತಾರೆ ಅಂತವರಿಗಾಗಿ ಇವತ್ತಿನ ಲೇಖನವೂ ಹೆಚ್ಚು ಉಪಯೋಗವಾಗಲಿದೆ. ಚಿನ್ನದ ಬೆಲೆಯಲ್ಲಿ ಇಳಿಕೆ : ಚಿನ್ನದ ಬೆಲೆಯಲ್ಲಿ ಇನ್ನೂ ಫೆಬ್ರವರಿ ತಿಂಗಳಿನಲ್ಲಿ ಭಾರಿ ವ್ಯತ್ಯಾಸ ಕಂಡು ಬರುತ್ತಿದ್ದು ಏರಿಕೆ ಹಾಗೂ ಇಳಿಕೆಯು ಕೂಡ ಆಗುತ್ತದೆ ಅದರಂತೆ ಯಾವುದೇ ರೀತಿಯ ವ್ಯತ್ಯಾಸ ನಿನ್ನೆ ಚಿನ್ನದ ಬೆಲೆಯಲ್ಲಿ ಕಂಡುಬಂದಿಲ್ಲ ಸ್ಥಿರತೆಯ ಬೆನ್ನಲ್ಲೇ ಇಂದು…

Read More
The price of nuts. Where is the storage of nuts

ಅಡಿಕೆಗೆ ಚಿನ್ನದ ಬೆಲೆ.ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ.!

ನಮಸ್ಕಾರ ಸ್ನೇಹಿತರೆ ಅಡಿಕೆ ಬೆಲೆ ಕಳೆದ 20 ದಿನದಿಂದ ನಿರಂತರವಾಗಿ ಕಡಿಮೆಯಾಗುತ್ತಿದೆ ಆದರೆ ನಮ್ಮ ತರೀಕೆರೆಯಲ್ಲಿ ಸೋಮವಾರದ ಮಾರುಕಟ್ಟೆಯಲ್ಲಿ ನಡೆದ ಅಡಿಕೆ ವಹಿವಾಟು ಸಮಯ ರಾಶಿ ಬೆಲೆ ಕನಿಷ್ಠ ಹಾಗೂ ಗರಿಷ್ಠ 50 ಸಾವಿರಕ್ಕೆ ವರದಿಯಾಗಿದ್ದು ಇದೀಗ ಅಡಿಗೆ ಚಿನ್ನದ ಬೆಲೆಯಾಗಿದೆ. ಮೂರು ಕ್ವಿಂಟಲ್ ವರೆಗೂ ಇಲ್ಲಿಯವರೆಗೂ ಆಗಿದ್ದು ರಾಜ್ಯದ ಇತರ ಮಾರುಕಟ್ಟೆಗಳಲ್ಲಿ ಉಳಿದ ಅಡಿಕೆ ಬೆಲೆ ಹೆಚ್ಚಿನ ಏರಿಕೆ ಕಂಡು ಬಂದಿರುವುದಿಲ್ಲ ಅದರಂತೆ ಅಡಿಕೆಗೆ ಸಂಬಂಧಿಸಿದಂತೆ ಮಾರುಕಟ್ಟೆಯ ಬೆಲೆ ವಿವಿಧ ಪ್ರದೇಶಗಳಲ್ಲಿ ನೋಡುವುದಾದರೆ, ವಿವಿಧ ಪ್ರದೇಶಗಳಲ್ಲಿ…

Read More
how-much-is-charged-for-hsrp-number-plate

HSRP ನಂಬರ್ ಪ್ಲೇಟ್ ಅಳವಡಿಸಲು ಎಷ್ಟು ಶುಲ್ಕ ವಿಧಿಸಲಾಗುತ್ತದೆ : ಇಲ್ಲಿದೆ ಸಂಪೂರ್ಣ ಮಾಹಿತಿ !

ನಮಸ್ಕಾರ ಸ್ನೇಹಿತರೆ ಸದ್ಯ ಇದು ಈಗ ಸಾರಿಗೆ ಇಲಾಖೆಯ ಏಪ್ರಿಲ್ ಒಂದು 2019ರ ಮೊದಲು ನೋಂದಣಿ ಆಗಿರುವ ಎಲ್ಲಾ ವಾಹನಗಳ ಮಾಲೀಕರಿಗೆ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. 2019 ಏಪ್ರಿಲ್ ಒಂದರ ನಂತರ ನೊಂದಣಿ ಆಗಿರುವ ಎಲ್ಲಾ ವಾಹನಗಳಲ್ಲಿ ಅತಿ ಸುರಕ್ಷತೆಯ ನೋಂದಣಿ ಫಲಕಗಳನ್ನು ಈಗಾಗಲೇ ಅಳವಡಿಸಲಾಗಿದೆ ಹೀಗಾಗಿ ಫೆಬ್ರವರಿ 17ರ ಒಳಗಾಗಿ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಿಕೊಳ್ಳುವಂತೆ 2019 ಏಪ್ರಿಲ್ ಒಂದಕ್ಕಿಂತ ಮೊದಲು ನೊಂದಣಿಯಾದ ಎಲ್ಲಾ ವಾಹನಗಳಿಗೆ ಸೂಚನೆ ನೀಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ :…

Read More