rtgh
job-opportunity-in-bank-of-baroda

ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗ ಅವಕಾಶ : ಕನ್ನಡಿಗರೇ ಈ ಕೂಡಲೇ ಅರ್ಜಿ ಸಲ್ಲಿಸಿ !

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಬ್ಯಾಂಕ್ ಆಫ್ ಬರೋಡದಲ್ಲಿ ಕೆಲವೊಂದು ಹುದ್ದೆಗಳು ಖಾಲಿ ಇದ್ದು ಇದೀಗ ಈ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಬ್ಯಾಂಕ್ ಆಫ್ ಬರೋಡ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು ಇದರ ಪ್ರಯೋಜನವನ್ನು ಸದುಪಯೋಗಪಡಿಸಿಕೊಳ್ಳಬಹುದು. ಬ್ಯಾಂಕ್ ಆಫ್ ಬರೋಡದಲ್ಲಿ ಹುದ್ದೆಗಳು : ಬ್ಯಾಂಕ್ ಆಫ್ ಬರೋಡದಲ್ಲಿ ಒಟ್ಟು 38 ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು ಈ…

Read More
Budget Presentation by Karnataka Govt

ರಾಜ್ಯ ಸರ್ಕಾರದಿಂದ ಬಜೆಟ್ ಮಂಡನೆ : ಯಾವ ಸೌಲಭ್ಯ ರೈತರಿಗೆ ಸಿಗಲಿದೆ ನೋಡಿ!

ನಮಸ್ಕಾರ ಸ್ನೇಹಿತರೆ ಕರ್ನಾಟಕ ರೈತ ಸಂಘಕ್ಕೆ ಸಂಬಂಧಿಸಿದಂತೆ ಕೆಲವು ಪ್ರಮುಖ ಸುದ್ದಿಗಳನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ. ಫೆಬ್ರವರಿ ತಿಂಗಳಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಅಧಿಕಾರವಧಿಯ ಎರಡನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. ಅದರಂತೆ ಈ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಏನೆಲ್ಲಾ ಇರಲಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ರೈತ ಪರ ಸಂಘಟನೆಗಳ ಪ್ರತಿಭಟನೆ : ರಾಜ್ಯ ಸರ್ಕಾರವು ತಮ್ಮ ಮೊದಲ ಬಜೆಟ್ ನಲ್ಲಿ ಭರವಸೆಗಳ ಮಳೆಗಾಲದಿದೆ ಅದರಂತೆ ರೈತರಿಗೆ ಎರಡನೇ ಬಜೆಟ್ ನಲ್ಲಿ ಬೆಂಬಲ ನೀಡುವುದಾಗಿ…

Read More
Aadhaar Card New Rules Implemented

ಆಧಾರ್ ಕಾರ್ಡ್ ಹೊಸ ನಿಯಮಗಳು ಜಾರಿ – ತಪ್ಪು ಮಾಡಬೇಡಿ ಕಾರ್ಡ್ ಕ್ಯಾನ್ಸಲ್ ಆಗುತೆ ನೋಡಿ !

ನಮಸ್ಕಾರ ಸ್ನೇಹಿತರೆ ನಾವು ಆಧಾರ್ ಕಾರ್ಡ್ ಗಳನ್ನು ಇಲ್ಲದೆ ಇತ್ತೀಚಿನ ದಿನಗಳಲ್ಲಿ ಯಾವುದೇ ಕೆಲಸವನ್ನು ಮಾಡಲು ಸಾಧ್ಯವೇ ಇಲ್ಲ ಆಧಾರ್ ಕಾರ್ಡ್ ಗಳನ್ನು ನಾವಿಲ್ಲಿರುವ ಅಗತ್ಯ ಸೇವೆಗಳಿಗಾಗಿ ಬಳಸಿಕೊಳ್ಳುತ್ತೇವೆ ಆದರೆ ಸಾಕಷ್ಟು ಜನರು ಅದರ ಸುರಕ್ಷತೆಯ ಬಗ್ಗೆ ಯೋಚಿಸುವುದಿಲ್ಲ. ತಮ್ಮ ಆಧಾರ್ ಕಾರ್ಡನ್ನು ಜನರು ಎಲ್ಲಿ ಬಳಸಬೇಕು ಅಥವಾ ತಮ್ಮ ಆಧಾರ್ ಕಾರ್ಡನ್ನು ದೃಢೀಕರಣಕ್ಕಾಗಿ ಯಾರು ಬಳಸುತ್ತಾರೆ ಎಂಬುದನ್ನು ಶೀಘ್ರದಲ್ಲಿಯೇ ತಿಳಿದುಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ. U,I,D,A,I ಸೂಚಿಸಿದ ಕಾರ್ಯವಿಧಾನ : ಎಲ್ಲಿ ಮತ್ತು ಯಾವಾಗ ನಿಮ್ಮ ಆಧಾರ್…

Read More
Recruitment of various posts in Govt

ಸರ್ಕಾರಿ ವಿವಿಧ ಹುದ್ದೆಗಳ ನೇಮಕಾತಿ : ಅರ್ಜಿ ಶುಲ್ಕ ಇಲ್ಲಾ ! ಅರ್ಜಿ ಸಲ್ಲಿಸಿ !

ನಮಸ್ಕಾರ ಸ್ನೇಹಿತರೆ ಯಾರಿಲ್ಲ ಉದ್ಯೋಗಕ್ಕಾಗಿ ಹುಡುಕುತ್ತಿರುತ್ತಾರೋ ಅಂತವರಿಗೆ ಇದೊಂದು ಸಿಹಿ ಸುದ್ದಿ ತಿಳಿಸಲಾಗುತ್ತಿದೆ. ಪ್ರಸ್ತುತ ಕರ್ನಾಟಕ ರಾಜ್ಯದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರಿಂಗ್ ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕರು ಗ್ರೂಪ್ ಸಿ ಹುದ್ದೆಗಳಿಗೆ ಭರ್ತಿ ಮಾಡುವುದಕ್ಕಾಗಿ ರಾಜ್ಯ ಸರ್ಕಾರ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ: ಪ್ರಸ್ತುತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನೀರು ಸರಬರಾಜು…

Read More
new-rules-to-get-gruhalkshmi -money!

ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಹೊಸ ರೂಲ್ಸ್ ಜಾರಿ !

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಕೆಲವೊಂದು ರೂಲ್ಸ್ ಗಳಲ್ಲಿ ಮಾಡಿರುವ ಬಗ್ಗೆ ತಿಳಿಸಲಾಗುತ್ತಿದೆ. ನಾಲ್ಕು ಹೊಸ ರೂಲ್ಸ್ಗಳನ್ನು ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಳ್ಳಲು ಸರ್ಕಾರ ತಿಳಿಸಿದ್ದು ಯಾರೆಲ್ಲಾ ಇವುಗಳಿಗೆ ಅರ್ಹರಾಗಿರುತ್ತಾರೋ ಅವರು ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಅರ್ಹರಾಗಿರುತ್ತಾರೆ. ಸರ್ಕಾರದ ನಾಲ್ಕು ಹೊಸ ನಿಯಮಗಳು : ಗೃಹಲಕ್ಷ್ಮಿ ಯೋಜನೆ ಹಣ ಪಡೆದುಕೊಳ್ಳಲು ನಾಲ್ಕು ಹೊಸ ನಿಯಮಗಳನ್ನು ಸರ್ಕಾರ ತಿಳಿಸಿದ್ದು ಈ ಹೊಸ ನಿಯಮಗಳನ್ನು ಫಾಲೋ ಮಾಡಿದರೆ ಮಾತ್ರ ಸರ್ಕಾರದಿಂದ…

Read More
Kalika Bhagya Yojana from Govt

ಸರ್ಕಾರದಿಂದ ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿ ವೇತನ ಪಡೆದುಕೊಳ್ಳಿ! ಉಚಿತ 75,000 ಹಣ !

ನಮಸ್ಕಾರ ಸ್ನೇಹಿತರೆ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಇದೀಗ ಕಲಿಕಾ ಭಾಗ್ಯ ಯೋಜನೆಯ ಅಡಿಯಲ್ಲಿ ನೀಡಲು ಸರ್ಕಾರ ನಿರ್ಧರಿಸಿದೆ. ಶಿಕ್ಷಣ ಎನ್ನುವುದು ಪ್ರತಿಯೊಬ್ಬರ ಹಕ್ಕಾಗಿದ್ದು ಎಲ್ಲರಿಗೂ ಸರಿಯಾದ ರೀತಿಯಲ್ಲಿ ಸಿಗಬೇಕು ಆದರೆ ದುರಾದೃಷ್ಟವಶಾತ್ ವಿದ್ಯಾಭ್ಯಾಸ ಮಾಡಲು ಎಲ್ಲರಿಗೂ ಸಾಧ್ಯವಾಗುತ್ತಿಲ್ಲ ಕೆಲವರು ಬಡತನದ ಕಾರಣಕ್ಕಾಗಿ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗುತ್ತಲೇ ಇಲ್ಲ ಇಂಥವರಿಗಾಗಿ ಇದೀಗ ರಾಜ್ಯ ಸರ್ಕಾರವು ಹೊಸ ಯೋಜನೆ ಯನ್ನು ಜಾರಿಗೆ ತಂದಿದೆ. ಕಲಿಕಾ ಭಾಗ್ಯ ಯೋಜನೆ : ಕಾರ್ಮಿಕ ಮಕ್ಕಳಿಗೆ ಕರ್ನಾಟಕ ಕಟ್ಟಡ ಮತ್ತು ಇತರ ಕಾರ್ಮಿಕರ…

Read More
hsrp-number-plate

HSRP Number Plate ಕಡ್ಡಾಯ ! ನಿಮ್ಮ ವಾಹನದಲ್ಲಿ ಇಲ್ಲ ಅಂದರೆ 2000 ದಂಡ!

ನಮಸ್ಕಾರ ಸ್ನೇಹಿತರೆ ಪ್ರಸ್ತುತ ದೇಶದಲ್ಲಿ ವಾಹನಗಳ ಬಳಕೆ ಹೆಚ್ಚಾಗುತ್ತಿದ್ದು ಲಕ್ಷಾಂತರ ವಾಹನಗಳು ಪ್ರತಿನಿತ್ಯ ರಸ್ತೆಯಲ್ಲಿ ಹೋರಾಡುತ್ತವೆ. ಹೆಚ್ಚಿನ ವಾಹನಗಳು ರಸ್ತೆಯಲ್ಲಿ ಇರುವ ಕಾರಣ ಟ್ರಾಫಿಕ್ ಸಮಸ್ಯೆ ಸಾಕಷ್ಟು ಹುಟ್ಟಿಕೊಳ್ಳುತ್ತಿದ್ದು ಟ್ರಾಫಿಕ್ ಸಮಸ್ಯೆಯನ್ನು ತಡೆಹಿಡಿಯಲು ಈಗಾಗಲೇ ಕೇಂದ್ರ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ನೊಂದಣಿ ಫಲಕ ಕಡ್ಡಾಯ : ಸಾರಿಗೆ ಇಲಾಖೆಯ ಹಳೆಯ ವಾಹನಗಳನ್ನು ಒಂದನೆಯ ಬಗ್ಗೆ ಇದೀಗ ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೆ ತಂದಿದೆ. ಏಪ್ರಿಲ್ 1 2019ರ ಮೊದಲು ರಾಜ್ಯದಲ್ಲಿ ನೋಂದಣಿಯಾದ ಹಳೆಯ ಎಲ್ಲಾ…

Read More
Gold price decreased today

ಚಿನ್ನದ ಬೆಲೆ 3 ದಿನದಿಂದ ಇಳಿಕೆ ! ಚಿನ್ನ ಖರೀದಿ ಮಾಡುವವರ ಮುಖದಲ್ಲಿ ಸಂತಸ

ನಮಸ್ಕಾರ ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಸದ್ಯದ ಮಾರುಕಟ್ಟೆಯಲ್ಲಿ ಭಾರಿ ವ್ಯತ್ಯಾಸ ಕಾಣುತ್ತಿದ್ದು ಎಷ್ಟೇ ಏರಿಕೆ ಚಿನ್ನದ ಬೆಲೆ ಸಾಗಿದರು ಸಹ ಚಿನ್ನದ ಮೇಲಿನ ಒಲವು ಜನರಿಗೆ ಕಡಿಮೆಯಾಗಿರುವುದಿಲ್ಲ. ಇನ್ನು ಮುಂದೆ ಬರುವಂತಹ ದಿನಗಳಲ್ಲಿ ಹೆಚ್ಚಾಗಿ ಮದುವೆ ಕಾರ್ಯಕ್ರಮಗಳು ಇರುವುದರಿಂದ ಚಿನ್ನ ಖರೀದಿ ಮಾಡಲು ಹೆಚ್ಚಾಗಿ ಜನರು ಮುಂದಾಗುತ್ತಾರೆ. ಚಿನ್ನ ಖರೀದಿಯಲ್ಲಿ ಇಳಿಕೆ : ಚಿನ್ನದ ಬೆಲೆಯು ಇದೀಗ ಜನವರಿಯಲ್ಲಿ ಹೇಳಿಕೆ ಕಂಡಿದ್ದರಿಂದ ವರ್ಷದ ಎರಡನೇ ತಿಂಗಳಿನ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿತ್ತು. ನಂತರದ…

Read More
Post Office Scheme

2.25 ಲಕ್ಷ ರೂಪಾಯಿ ಬಡ್ಡಿಯನ್ನು ಕೇವಲ 5 ಲಕ್ಷ ಹೂಡಿಕೆ ಮಾಡಿ ಪಡೆಯಿರಿ

ನಮಸ್ಕಾರ ಸ್ನೇಹಿತರೆ ಹೂಡಿಕೆಯಿಂದ ಕ್ಷಣ ಎಲ್ಲಿ ಹಣ ಡಬಲ್ ಆಗುತ್ತದೆ ಎಂದು ಲೆಕ್ಕಚಾರ ಹಾಕುತ್ತೇವೆ ಅದರಲ್ಲಿಯೂ ಉತ್ತಮ ಬಡ್ಡಿದರ ಯಾವ ಯೋಜನೆಯಿಂದ ಸಿಗಲಿದೆ ಎಂಬುದರ ಬಗ್ಗೆ ಸಾಕಷ್ಟು ಯೋಚಿಸುತ್ತೇವೆ ಅಲ್ಲದೇ ಅಧಿಕ ಲಾಭಕ್ಕಾಗಿ ನಾವು ಸಾಕಷ್ಟು ಡಿಸ್ಕುಗಳನ್ನು ಕೂಡ ತಮ್ಮ ಮೈ ಮೇಲೆ ಇಳಿದುಕೊಳ್ಳಲು ಕೂಡ ಸಿದ್ದರಾಗಿರುತ್ತೇವೆ ಅದರಂತೆ ಇದೀಗ ಅಂಚೆ ಕಚೇರಿಯಲ್ಲಿ ಒಂದು ಉತ್ತಮ ಯೋಜನೆಯು ರಿಸ್ಕ್ ಇಲ್ಲದೆ ಆದಾಯ ಪಡೆಯಲು ಜಾರಿಯಾಗಿದೆ. ಈ ಯೋಜನೆಯಲ್ಲಿ 5 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ ಕೇವಲ 2.25…

Read More
release-of-list-of-canceled-ration-cards

ರದ್ದಾಗಿರುವ ರೇಷನ್ ಕಾರ್ಡ್ ಗಳ ಪಟ್ಟಿ ಬಿಡುಗಡೆ : ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿಗೆ ಕೂಡಲೇ ಚೆಕ್ ಮಾಡಿಕೊಳ್ಳಿ

ನಮಸ್ಕಾರ ಸ್ನೇಹಿತರೇ ಈಗಾಗಲೇ ಹಲವಾರು ಜನರ ರೇಷನ್ ಕಾರ್ಡ್ ಗಳನ್ನು ರಾಜ್ಯ ಸರ್ಕಾರವು ರದ್ದುಪಡಿಸುತ್ತಿದೆ ಇದೀಗ ಜನವರಿ ತಿಂಗಳಿನಲ್ಲಿ ಸರ್ಕಾರವು ರದ್ದು ಪಡಿಸಲಾದ ರೇಷನ್ ಕಾರ್ಡ್ ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಅದರಂತೆ ನಿಮ್ಮ ಹೆಸರೇನಾದರೂ ಈ ತಿಂಗಳ ರೇಷನ್ ಕಾರ್ಡ್ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ತಿಳಿದುಕೊಳ್ಳುವುದರ ಮೂಲಕ ಮುಂದಿನ ತಿಂಗಳ ಯೋಜನೆಗಳು ಬಂದ್ ಆಗುತ್ತದೆ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ರದ್ದಾಗಿರುವ ರೇಷನ್ ಕಾರ್ಡ್ ಗಳ ಪಟ್ಟಿ ಬಿಡುಗಡೆ : ಲಕ್ಷಾಂತರ ಜನರ ರೇಷನ್ ಕಾರ್ಡ್ ಗಳನ್ನು ಈಗಾಗಲೇ…

Read More